Facebook Twitter WhatsApp Email Telegram Copy Link ಮಡಿಕೇರಿ ಸೆ.11 : ಮಡಿಕೇರಿ ದಸರಾ-2023 ರ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಹಾಗೂ ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರ ಅನಿಲ್ ಹೆಚ್.ಟಿ ಮತ್ತು ಕವಿಗೋಷ್ಠಿ ಅಧ್ಯಕ್ಷರಾಗಿ ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಆಯ್ಕೆಯಾಗಿದ್ದಾರೆ.
*ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*ಏಪ್ರಿಲ್ 21, 2026