Facebook Twitter WhatsApp Email Telegram Copy Link ಮಡಿಕೇರಿ ಸೆ.12 : ಕೂಡಿಗೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜೇನುಕಲ್ಲುಬೆಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಾನ್ಯ ಗೌಡ ಎಂಬ ವಿದ್ಯಾರ್ಥಿನಿ ಛದ್ಮವೇಷ ಸ್ಪರ್ಧೆಯಲ್ಲಿ ಪರಿಸರ ಸ್ನೇಹಿ ಕಾಗದ ಬಳಸಿ ವೇಷಧಾರಣೆ ಮಾಡಿ ಗಮನ ಸೆಳೆದರು.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್ಶಿಪ್*ಸೆಪ್ಟೆಂಬರ್ 3, 2026