Facebook Twitter WhatsApp Email Telegram Copy Link ಮಡಿಕೇರಿ ಸೆ.12 : ಕೂಡಿಗೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜೇನುಕಲ್ಲುಬೆಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಾನ್ಯ ಗೌಡ ಎಂಬ ವಿದ್ಯಾರ್ಥಿನಿ ಛದ್ಮವೇಷ ಸ್ಪರ್ಧೆಯಲ್ಲಿ ಪರಿಸರ ಸ್ನೇಹಿ ಕಾಗದ ಬಳಸಿ ವೇಷಧಾರಣೆ ಮಾಡಿ ಗಮನ ಸೆಳೆದರು.
*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*ಜೂನ್ 10, 2026