Facebook Twitter WhatsApp Email Telegram Copy Link ಮಡಿಕೇರಿ ಸೆ.12 : ಕೂಡಿಗೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜೇನುಕಲ್ಲುಬೆಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಾನ್ಯ ಗೌಡ ಎಂಬ ವಿದ್ಯಾರ್ಥಿನಿ ಛದ್ಮವೇಷ ಸ್ಪರ್ಧೆಯಲ್ಲಿ ಪರಿಸರ ಸ್ನೇಹಿ ಕಾಗದ ಬಳಸಿ ವೇಷಧಾರಣೆ ಮಾಡಿ ಗಮನ ಸೆಳೆದರು.
*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ವೃತ್ತಿ ನಿರ್ಮಾಣ ಮತ್ತು ವೃತ್ತಿಪರ ಕೌಶಲ್ಯಗಳು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ*ಮೇ 16, 2026