Facebook Twitter WhatsApp Email Telegram Copy Link ಮಡಿಕೇರಿ ಅ.8 : ಕುಶಾಲನಗರದ ಶ್ರೀ ಮಂಜುನಾಥ ಮೆಡಿಕಲ್ಸ್ ನ ಮಾಲಿಕ ವಿದ್ಯಾಧರ್ ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘ ದ ಅಧ್ಯಕ್ಷ ಎ.ಕೆ.ಜೀವನ್ ಹಾಗೂ ಪದಾಧಿಕಾರಿಗಳು ವಿದ್ಯಾಧರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
*ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಮಂದ್ರೀರ ಮೋಹನ್ದಾಸ್*ಜುಲೈ 30, 2026