Facebook Twitter WhatsApp Email Telegram Copy Link ಮಡಿಕೇರಿ ಅ.8 : ಕುಶಾಲನಗರದ ಶ್ರೀ ಮಂಜುನಾಥ ಮೆಡಿಕಲ್ಸ್ ನ ಮಾಲಿಕ ವಿದ್ಯಾಧರ್ ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘ ದ ಅಧ್ಯಕ್ಷ ಎ.ಕೆ.ಜೀವನ್ ಹಾಗೂ ಪದಾಧಿಕಾರಿಗಳು ವಿದ್ಯಾಧರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್ ಎಚ್ಚರಿಕೆ*ಸೆಪ್ಟೆಂಬರ್ 2, 2026