Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *‘ಸಂಪೂರ್ಣ ಮಹಾಭಾರತ ಪ್ರಶ್ನೋತ್ತರ’ ಪುಸ್ತಕ ಬಿಡುಗಡೆ*
ಇತ್ತೀಚಿನ ಸುದ್ದಿಗಳು

*‘ಸಂಪೂರ್ಣ ಮಹಾಭಾರತ ಪ್ರಶ್ನೋತ್ತರ’ ಪುಸ್ತಕ ಬಿಡುಗಡೆ*

October 10, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.10 : ಅತ್ಯಂತ ಸರಳವಾಗಿ ಮಹಾಭಾರತದ ಬಗ್ಗೆ ಯುವ ಸಮೂಹಕ್ಕೆ, ಅದರಲ್ಲೂ ಎಳೆಯರಿಗೆ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಸಾಹಿತಿ ಬಾಚಮ್ಮಂಡ ಗೌರಮ್ಮ ಮಾದಮ್ಮಯ್ಯ ಅವರು ರಚಿಸಿರುವ ‘ಸಂಪೂರ್ಣ ಮಹಾಭಾರತ ಪ್ರಶ್ನೋತ್ತರ’ ಪುಸ್ತಕವನ್ನು ಕರ್ನಾಟಕ ಜಾನಪದ ಪರಿಷತ್‍ನ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ.ಅನಂತಶಯನ ಅನಾವರಣಗೊಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಆಯೋಜಿತ ಸುದ್ದಿಗೋಷ್ಠಿಯಲ್ಲಿ ಪುಸ್ತಕವನ್ನು ಉದ್ಘಾಟಿಸಿ ಮಾತನಾಡಿದ ಅನಂತಶಯನ, ನಮ್ಮ ಶ್ರೀಮಂತ ಸಂಸ್ಕೃತಿಯ ಸಂಪತ್ತು ಅರಿಯದ ನಮ್ಮ ನಡೆಗಳು ಹಲವಾರು ಬಾರಿ ಇತರರ ತಪ್ಪು ತಿಳುವಳಿಕೆಗೆ ಕಾರಣವಾಗುತ್ತದೆ. ಈ ಹಿನ್ನೆಲೆ ಗೌರಮ್ಮ ಮಾದಮ್ಮಯ್ಯ ಅವರು ಬರೆದಿರುವ ಮಹಾಭಾರತವನ್ನು ಪ್ರಶ್ನೋತ್ತರಗಳ ಮೂಲಕ ತಿಳಿಸಿಕೊಡುವ ಪ್ರಯತ್ನ ಅತ್ಯಂತ ಶ್ಲಾಘನೀಯವೆಂದು ಮೆಚ್ಚುಗೆಯ ನುಡಿಗಳನ್ನಾಡಿದರು.
ಹಿರಿಯ ಸಾಹಿತಿ ಕಸ್ತೂರಿ ಗೋವಿಂದಮ್ಮಯ್ಯ ಅವರು ಮಾತನಾಡಿ, ನಮ್ಮ ಸಂಸ್ಕೃತಿ, ಆಚಾರ ವಿಚಾರಗಳಿಂದು ನಶಿಸುತ್ತಿರುವುದಕ್ಕೆ, ನಮ್ಮಲ್ಲಿನ ಶ್ರೀಮಂತ ಸಂಸ್ಕೃತಿಯ ಬಗ್ಗೆ ಅರಿವನ್ನು ಹೊಂದಿರುವುದೇ ಪ್ರಮುಖ ಕಾರಣ. ನಮ್ಮ ಸಾಂಸ್ಕೃತಿಕ ವೈಭವವನ್ನು ಮತ್ತೆ ಪಡೆಯಲು, ಯುವ ಸಮೂಹಕ್ಕೆ ಅರಿವು ಮೂಡಿಸುವ ಇಂತಹ ಪುಸ್ತಕಗಳು ಕಾರಣವಾಗಲ್ಲುದೆಂದು ವಿಶ್ವಾಸದಿಂದ ನುಡಿದು, ಪೋಷಕರು ತಮ್ಮ ಮಕ್ಕಳಿಗೆ ಎಳವೆಯ ಹಂತದಿಂದಲೆ ನಮ್ಮ ಸಂಸ್ಕೃತಿ, ಆಚಾರ ವಿಚಾರಗಳ ಅರಿವನ್ನು ಮೂಡಿಸಿ, ಹಿರಿಯರನ್ನು ಗೌರವಿಸುವ ಚಿಂತನೆಗಳನ್ನು ಹುಟ್ಟು ಹಾಕಿದಾಗ ಅವರು ಸನ್ಮಾರ್ಗದಲ್ಲಿ ಮುನ್ನಡೆಯಲು ಸಾಧ್ಯವಾಗುತ್ತದೆಂದು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಲೇಖಕರಾದ ಗೌರಮ್ಮ ಮಾದಮ್ಮಯ್ಯ, ಸಾಹಿತಿ ಸುಬ್ರಾಯ ಸಂಪಾಜೆ ಅವರು ರಚಿಸಿರುವ ಪ್ರಶ್ನೋತ್ತರಗಳ ರಾಮಾಯಣ ಪುಸ್ತಕವು, ಮಹಾಭಾರತವನ್ನು ಅದೇ ಮಾದರಿಯಲ್ಲಿ ರಚಿಸಲು ತನಗೆ ಪ್ರೇರಣೆಯನ್ನು ನೀಡಿತು. ಸುಮಾರು ಆರು ತಿಂಗಳ ಅಧ್ಯಯನದಿಂದ ‘ಸಂಪೂರ್ಣ ಮಹಾಭಾರತ ಪ್ರಶ್ನೋತ್ತರ’ ಪುಸ್ತಕವನ್ನು ರಚಿಸಿದ್ದೇನೆ. ಈ ಪುಸ್ತಕವನ್ನು ಶಾಲೆಗಳಿಗೆ ಉಚಿತವಾಗಿ ನೀಡುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು.
ಮೈಸೂರಿನ ನಯನ ಪ್ರಕಾಶನದ ಮೂಲಕ ಬೆಳಕು ಕಂಡಿರುವ ಸಂಪೂರ್ಣ ಮಹಾಭಾರತ ಪ್ರಶ್ನೋತ್ತರ ಪುಸ್ತಕ 1016 ಪ್ರಶ್ನೆ ಮತ್ತು ಉತ್ತರದ ಮೂಲಕ ಮಹಾಭಾರತದ ಬಗ್ಗೆ ಅರಿವನ್ನು ನೀಡುವ ವಿಶಿಷ್ಟ ಪುಸ್ತಕವಾಗಿದೆ.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮ್ಮದ್, ಜಿಲ್ಲಾ ಕಸಾಪ ಕೋಶಾಧಿಕಾರಿ ಸಂಪತ್ ಕುಮಾರ್, ಬಾಚಮ್ಮಂಡ ಮಾದಮ್ಮಯ್ಯ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಸಿಐಟಿ ಬೆಳ್ಳಿ ಮಹೋತ್ಸವ : ರಾಜ್ಯ ಮಟ್ಟದ ಕೃಷಿ ಯಂತ್ರ ಮೇಳ*
Next Article *ಕೊಡಗಿನ ಗೌರಮ್ಮ ಪ್ರಶಸ್ತಿಗೆ ಈರಮಂಡ ಹರಿಣಿ ವಿಜಯ್ ಹಾಗೂ ಕಟ್ರತನ ಲಲಿತಾ ಅಯ್ಯಣ್ಣ ಆಯ್ಕೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.