Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕ.ರ.ವೇ ಸ್ವಾಭಿಮಾನಿ ಬಣದ ಕೊಡಗು ಘಟಕದಿಂದ ಸನ್ಮಾನ*
  • *ಹೊಸಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ*
  • *ಹೆಬ್ಬಾಲೆಯಲ್ಲಿ ಫುಟ್ ಪಲ್ಸ್ ಉಚಿತ ಥೆರಪಿ ಶಿಬಿರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 2 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 1 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*
  • *ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದಿಂದ ನಾಲ್ವರಿಗೆ ‘ನೇಗಿಲಯೋಗಿ’ ಪ್ರಶಸ್ತಿ*
  • *ಕೂಡುಮಂಗಳೂರು : ಡಾ ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳು ಪ್ರಸ್ತುತ : ಟಿ.ಜಿ.ಪ್ರೇಮಕುಮಾರ್*
  • *ಮಡಿಕೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ : ಸಮಾಜದಲ್ಲಿ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ : ಶಾಸಕ ಡಾ.ಮಂತರ್ ಗೌಡ*
  • *ಪ್ರೆಸ್‌ಕ್ಲಬ್ ನಾಮನಿರ್ದೇಶಕರಾಗಿ ಎಚ್.ಆರ್.ಸಿಂಗಿಸತೀಶ್ ಆಯ್ಕೆ*
  • *ಕೆ.ಜಯಲಕ್ಷ್ಮಿ ಅವರ ‘ನಡೆದಷ್ಟೂ ದಾರಿ’ ಕೃತಿ ಲೋಕಾರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ರೋಟರಿ ವುಡ್ಸ್ ಗೆ ಜಿಲ್ಲಾ ಗವನ೯ರ್ ಭೇಟಿ : ಒಡನಾಟ, ಸಾಮರಸ್ಯದೊಂದಿಗೆ ಸಂಭ್ರಮವೂ ರೋಟರಿಯಲ್ಲಿ ಸಾಧ್ಯ  : ಕೇಶವ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ರೋಟರಿ ವುಡ್ಸ್ ಗೆ ಜಿಲ್ಲಾ ಗವನ೯ರ್ ಭೇಟಿ : ಒಡನಾಟ, ಸಾಮರಸ್ಯದೊಂದಿಗೆ ಸಂಭ್ರಮವೂ ರೋಟರಿಯಲ್ಲಿ ಸಾಧ್ಯ  : ಕೇಶವ್*

ಅಕ್ಟೋಬರ್ 13, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.13 : ಒಡನಾಟ, ಸಾಮರಸ್ಯದೊಂದಿಗೆ ಜೀವನದಲ್ಲಿ ಸಾಮಾಜಿಕ ಸೇವೆಯ ಮೂಲಕ ಮನತೃಪ್ತಿಯೊಂದಿಗೆ ಸಂಭ್ರಮಿಸುವುದನ್ನೂ ರೋಟರಿ ಸಂಸ್ಥೆಗಳು ಕಲಿಸುತ್ತವೆ ಎಂದು ರೋಟರಿ ಜಿಲ್ಲೆ 3181 ನ ಗವನ೯ರ್ ಎಚ್.ಆರ್.ಕೇಶವ್ ಹೇಳಿದ್ದಾರೆ.

ಮಡಿಕೇರಿ ರೋಟರಿ ವುಡ್ಸ್ ಗೆ ಅಧಿಕೃತ ಭೇಟಿ ನೀಡಿದ ಸಂದಭ೯ ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಮಾತನಾಡಿದ ರೋಟರಿ ಜಿಲ್ಲೆ 3181 ಗವನ೯ರ್ ಎಚ್.ಆರ್.ಕೇಶವ್, ಹೊಸ ರೋಟರಿ ಸಂಸ್ಧೆಗಳು ಸಾಕಷ್ಟು ಚೈತನ್ಯದಾಯಿತ್ವದೊಂದಿಗೆ ಬೇರೆ ಸಂಸ್ಥೆಗಳಿಗಿಂತ ಉತ್ತಮವಾಗಿ ಕಾಯ೯ನಿವ೯ಹಿಸಲು ಸಾಧ್ಯ. 2 ನೇ ವಷ೯ದಲ್ಲಿ ಸಾಗುತ್ತಿರುವ ರೋಟರಿ ವುಡ್ಸ್ ಇದನ್ನೇ ಸಾಬೀತುಪಡಿಸಿದೆ ಎಂದರು.

ರೋಟರಿ ವಲಯ ಸಹಾಯಕ ಗವನ೯ರ್ ದೇವಣಿರ ತಿಲಕ್, ಅಂಗನವಾಡಿಗಳ ಕಾಯಕಲ್ಪಕ್ಕೆ ರೋಟರಿ ಜಿಲ್ಲೆ 3181 ವಿಶೇಷ ಯೋಜನೆಗಳನ್ನು ರೂಪಿಸಿದೆ ಎಂದರು. ಅಧ್ಯಕ್ಷರು, ಕಾಯ೯ದಶಿ೯ ಜತೆ ಎಲ್ಲಾ ರೋಟರಿ ಸದಸ್ಯರು ಕೈಜೋಡಿಸಿದರೆ ಸಾಮಾಜಿಕ ಸೇವಾ ಕಾಯ೯ಗಳು ಸುಗಮವಾಗಿ ಸಾಗುತ್ತವೆ ಎಂದೂ ತಿಲಕ್ ಹೇಳಿದರು.

ರೋಟರಿ ವುಡ್ಸ್ ಗೆ ಇದೇ ಸಂದಭ೯ 7 ಹೊಸ ಸದಸ್ಯರನ್ನು ಸೇಪ೯ಡೆಗೊಳಿಸಲಾಯಿತು. ಈ ನಿಟ್ಟಿನಲ್ಲಿ ರಾಜ್ಯಪಾಲ ಕೇಶವ್ ರೋಟರಿ ವುಡ್ಸ್ ಅಧ್ಯಕ್ಷ ವಸಂತ್ ಕುಮಾರ್ ಅವರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು,

ರೋಟರಿ ವಲಯ ಸೇನಾನಿ ಎಸ್.ಎಸ್.ಸಂಪತ್ ಕುಮಾರ್ ವೇದಿಕೆಯಲ್ಲಿದ್ದರು. ರೋಟರಿ ವುಡ್ಸ್ ಅಧ್ಯಕ್ಷ ಕೆ.ವಸಂತ್ ಕುಮಾರ್ ಸ್ವಾಗತಿಸಿ, ಕಾಯ೯ದಶಿ೯ ಹರೀಶ್ ಕಿಗ್ಗಾಲು ವಂದಿಸಿದರು. ರೋಟರಿಯ ನೂರಾರು ಸದಸ್ಯರು ಕಾಯ೯ಕ್ರಮದಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕ.ರ.ವೇ ಸ್ವಾಭಿಮಾನಿ ಬಣದ ಕೊಡಗು ಘಟಕದಿಂದ ಸನ್ಮಾನ*

ಏಪ್ರಿಲ್ 14, 2026

*ಹೊಸಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ*

ಏಪ್ರಿಲ್ 14, 2026

*ಹೆಬ್ಬಾಲೆಯಲ್ಲಿ ಫುಟ್ ಪಲ್ಸ್ ಉಚಿತ ಥೆರಪಿ ಶಿಬಿರ*

ಏಪ್ರಿಲ್ 14, 2026

*ಹೊಸಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ*

ಏಪ್ರಿಲ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಏ.14 NEWS DESK : ದೇವಾಲಯ ಹಾಗೂ ಮಠ ಮಂದಿರಗಳು ಮನುಷ್ಯನ ಅಂತರಂಗ ಶುದ್ದಿಯ ಆಲಯಗಳು ಎಂದು ಅರಮೇರಿ…

*ಹೆಬ್ಬಾಲೆಯಲ್ಲಿ ಫುಟ್ ಪಲ್ಸ್ ಉಚಿತ ಥೆರಪಿ ಶಿಬಿರ*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 2 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 1 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 14, 2026

*ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದಿಂದ ನಾಲ್ವರಿಗೆ ‘ನೇಗಿಲಯೋಗಿ’ ಪ್ರಶಸ್ತಿ*

ಏಪ್ರಿಲ್ 14, 2026

*ಕೂಡುಮಂಗಳೂರು : ಡಾ ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳು ಪ್ರಸ್ತುತ : ಟಿ.ಜಿ.ಪ್ರೇಮಕುಮಾರ್*

ಏಪ್ರಿಲ್ 14, 2026

*ಮಡಿಕೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ : ಸಮಾಜದಲ್ಲಿ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ : ಶಾಸಕ ಡಾ.ಮಂತರ್ ಗೌಡ*

ಏಪ್ರಿಲ್ 14, 2026

*ಪ್ರೆಸ್‌ಕ್ಲಬ್ ನಾಮನಿರ್ದೇಶಕರಾಗಿ ಎಚ್.ಆರ್.ಸಿಂಗಿಸತೀಶ್ ಆಯ್ಕೆ*

ಏಪ್ರಿಲ್ 14, 2026

*ಕೆ.ಜಯಲಕ್ಷ್ಮಿ ಅವರ ‘ನಡೆದಷ್ಟೂ ದಾರಿ’ ಕೃತಿ ಲೋಕಾರ್ಪಣೆ*

ಏಪ್ರಿಲ್ 13, 2026

*ಕುಟ್ಟದಲ್ಲಿ ನೂತನ ವೃತ್ತನಿರೀಕ್ಷಕರ ಕಟ್ಟಡ ನಿರ್ಮಾಣ : ಸಾರ್ವಜನಿಕರ ಸಹಕಾರಕ್ಕೆ ಧನ್ಯವಾದ ಸಲ್ಲಿಸಿದ ಮಹೇಶ್ ಕುಮಾರ್*

ಏಪ್ರಿಲ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.