Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಾಲಯದಲ್ಲಿ ಅ.24ರವರೆಗೆ ದುರ್ಗಾ ನಮಸ್ಕಾರ ಪೂಜೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಾಲಯದಲ್ಲಿ ಅ.24ರವರೆಗೆ ದುರ್ಗಾ ನಮಸ್ಕಾರ ಪೂಜೆ*

ಅಕ್ಟೋಬರ್ 18, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.18 :  ಪೊನ್ನಂಪೇಟೆ  ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಾಲಯದಲ್ಲಿ ಅ.15 ರಿಂದ 23ರ ವರೆಗೆ ನವರಾತ್ರಿಯ ಪ್ರಯುಕ್ತ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ ಎಂದು  ದೇವಾಲಯದ ತಕ್ಕಮುಖ್ಯಸ್ಥರು ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ಚಮ್ಮಟೀರ ಸುಗುಣ ಮುತ್ತಣ್ಣ ತಿಳಿಸಿದ್ದಾರೆ.

ಪ್ರತಿನಿತ್ಯ ಸಂಜೆ 7  ಗಂಟೆಯಿಂದ ದುರ್ಗಾ ಪೂಜೆ ನಡೆಯಲಿದ್ದು, ಅ.24 ರಂದು ಬೆಳಿಗ್ಗೆ ಯಿಂದ ವಿವಿಧ ಪೂಜೆಗಳು ಸೇರಿದಂತೆ ಚಾಮುಂಡೇಶ್ವರಿಗೆ ಮಹಾಮಂಗಳಾರತಿ ನಡೆಯಲಿದೆ ಎಂದು ತಿಳಿಸಿದರು.

ಇತಿಹಾಸ ಪ್ರಸಿದ್ದದ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಾಲಯಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಬಹಳ ಹಿಂದಿನ ಕಾಲದಿಂದಲೇ ಇಲ್ಲಿ ದುರ್ಗಾ ಪೂಜೆ (ದುರ್ಗಾ ನಮಸ್ಕಾರ) ಯನ್ನು  ಹಿರಿಯರು ಆಚರಿಸಿಕೊಂಡು ಬರುತ್ತಿದ್ದಾರೆ. ಹಿಂದಿನ ಕಾಲಘಟ್ಟದಲ್ಲಿ ವಿಧ್ಯಾರ್ಥಿಗಳ ಪರೀಕ್ಷಾ ಸಮಯದಲ್ಲಿ ಈ ಹಬ್ಬ ನಡೆಯುತ್ತಿದ್ದು, ಇದೀಗ ನವರಾತ್ರಿ ಉತ್ಸವದ ಸಮಯ ಶ್ರೇಷ್ಠ ಎಂಬ ಕಾರಣಕ್ಕೆ ಹಲವು ವರ್ಷಗಳಿಂದ ನವರಾತ್ರಿಯ ಒಂಬತ್ತು ದಿನಗಳ ಕಾಲ ನವದುರ್ಗೆಯರ ಸ್ಮರಣೆ ಮಾಡುತ್ತಾ ವಿವಿಧ ಪೂಜೆಯನ್ನು ಮಾಡಲಾಗುತ್ತದೆ ಎಂದು ಚಮ್ಮಟೀರ ಸುಗುಣ ಮುತ್ತಣ್ಣ ಮಾಹಿತಿ ನೀಡಿದರು.

ಅ.15 ರಂದುರಾತ್ರಿ 7 ಗಂಟೆಗೆ ಶೈಲಪುತ್ರಿ ದೇವಿ ಪೂಜೆ, 16 ರಂದು ಬ್ರಹ್ಮಚಾರಿಣಿ ದೇವಿ, 17ರಂದು ಚಂದ್ರಘಂಟಾ ದೇವಿ, 18 ರಂದು ಕೂಶ್ಮಾಂಡ ದೇವಿ, 19 ರಂದು ಸ್ಕಂದಾಮಾತ ದೇವಿ,  20 ರಂದು ಕಾತ್ಯಾಯಿನಿ ದೇವಿ, 21 ರಂದು ಕಾಳರಾತ್ರಿ ದೇವಿ, 22 ರಂದು ಮಹಾಗೌರಿ ಅನ್ನಪೂರ್ಣೇಶ್ವರಿ ದೇವಿ, 23ರ ಆಯುಧ ಪೂಜೆಯ ದಿವಸ ಸಂಜೆ ಸಿದ್ದಿದಾತ್ರಿ ದೇವಿಗೆ ಪೂಜೆಗಳು ನಡೆಯಲಿದ್ದು, ವಿಜಯದಶಮಿಯ ಕೊನೆಯ ದಿನವಾದ  ಅ.24ರಂದು ಬೆಳಿಗ್ಗೆಯಿಂದಲೇ ವಿವಿಧ ಪೂಜಾವಿಧಿ ವಿಧಾನಗಳು ನಡೆಯಲಿದೆ.

ಅ. 23ರ ವರೆಗೆ ಸಂಜೆ 7 ಗಂಟೆಗೆ ಪೂಜೆ ಆರಂಭವಾಗಲಿದ್ದು, ಪೂಜೆ ಮಾಡಿಸುವ ಸಾರ್ವಜನಿಕರು ಒಂದು ದಿನ ಮುಂಚಿತವಾಗಿ ಮಾಹಿತಿ ನೀಡಿ ಪೂಜೆಯ ಸಾಮಾಗ್ರಿಗಳ ಮಾಹಿತಿಯನ್ನು ಪಡೆದು ಪೂಜಾ ದಿನದಂದು ಸಂಜೆ 5 ಗಂಟೆಯ ಒಳಗೆ ಪೂಜಾ ಸಾಮಗ್ರಿಗಳನ್ನು ದೇವಸ್ಥಾನದ ಅರ್ಚಕರಿಗೆ ತಲುಪಿಸಬೇಕಿದೆ.

ಆಯುಧ ಪೂಜೆಯ ದಿನದಂದು ದೇವಸ್ಥಾನದಲ್ಲಿ ವಾಹನ ಪೂಜೆ ನಡೆಯಲಿದ್ದು, ಅಂದು ಸಂಜೆ  5 ಗಂಟೆಗೆ ದುರ್ಗಾ ಪೂಜೆ ನಡೆಯಲಿದೆ. ಪ್ರತಿನಿತ್ಯ ಅನ್ನಸಂತರ್ಪಣೆ ಕಾರ್ಯಕ್ರಮ ಇರುತ್ತದೆ. ನವರಾತ್ರಿ ಉತ್ಸವದ ಕೊನೆಯ ದಿನ 24ರಂದು ಬೆಳಿಗ್ಗೆಯಿಂದ ಪೂಜೆ ಇರುತ್ತದೆ. ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮದ ಬಳಿಕ ವಿವಿಧ ಪೂಜಾವಿಧಿ ವಿಧಾನಗಳು ನಡೆದು 11 ಗಂಟೆಗೆ ಚಾಮುಂಡೇಶ್ವರಿ ದೇವಿಗೆ ಹಾಗೂ ಭದ್ರಕಾಳಿಗೆ ಮಹಾಮಂಗಳಾರತಿ ನಡೆದು, ಬಳಿಗೆ ಪ್ರಸಾದ ವಿನಿಯೋಗ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಲಿದೆ ಎಂದು ಮಾಹಿತಿ ನೀಡಿದರು.

ಸಾಮೂಹಿಕ ಪೂಜೆ ಮಾಡಿಸುವವರು ಹಾಗೂ ಅನ್ನಸಂತರ್ಪಣೆಗೆ ಅಕ್ಕಿ ಸೇರಿದಂತೆ ತರಕಾರಿ ಹಾಗೂ ಇನ್ನಿತರ ಸಾಮಾಗ್ರಿಗಳನ್ನು ತಲುಪಿಸುವವರು ಅರ್ಚಕರು:94499 47810, ಆಡಳಿತ ಮಂಡಳಿ:9448301792, 94838 15430 ಸಂಪರ್ಕಿಸಬಹುದಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.