Facebook Twitter WhatsApp Email Telegram Copy Link ಮಡಿಕೇರಿ ಅ.20 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದಲ್ಲಿ ಶರನ್ನವರಾತ್ರಿಯ 5ನೇ ದಿನ ಕಟೀಲು ಶ್ರೀ ದುರ್ಗಾ ಪರಮೇಶ್ವರಿಯ ಅಲಂಕಾರ ಮಾಡಿ ಪೂಜಿಸಲಾಯಿತು. ಅ.21 ರಂದು ತಾವರೆ ಅಲಂಕಾರ ನೆರವೇರಲಿದೆ.
*ಹೊರ ರಾಜ್ಯದ ವ್ಯಕ್ತಿಗಳಿಂದ ಕೊಡಗಿನಲ್ಲೂ ಮತದಾನ : ದ್ವಿಮುಖ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ವಂಚನೆ ತಡೆಗಟ್ಟಲು ಸಿಎನ್ಸಿ ಆಗ್ರಹ*ಜೂನ್ 4, 2026