Facebook Twitter WhatsApp Email Telegram Copy Link ಮಡಿಕೇರಿ ಅ.20 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದಲ್ಲಿ ಶರನ್ನವರಾತ್ರಿಯ 5ನೇ ದಿನ ಕಟೀಲು ಶ್ರೀ ದುರ್ಗಾ ಪರಮೇಶ್ವರಿಯ ಅಲಂಕಾರ ಮಾಡಿ ಪೂಜಿಸಲಾಯಿತು. ಅ.21 ರಂದು ತಾವರೆ ಅಲಂಕಾರ ನೆರವೇರಲಿದೆ.
*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*ಜುಲೈ 29, 2026