Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಕ್ಕಳ ದಸರಾ : ವಿವಿಧ ಸ್ಪಧೆ೯ಗಳ ವಿಜೇತರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಕ್ಕಳ ದಸರಾ : ವಿವಿಧ ಸ್ಪಧೆ೯ಗಳ ವಿಜೇತರು*

ಅಕ್ಟೋಬರ್ 20, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.20 :  ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಮತ್ತು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಜರುಗಿದ 10 ನೇ ವಷ೯ದ ಮಕ್ಕಳ ದಸಾರ ಅತ್ಯಧಿಕ ಮಕ್ಕಳ ಪಾಲ್ಗೊಳ್ಳುವಿಕೆಗೆ ಕಾರಣವಾಯಿತು.

ಮಕ್ಕಳ ಸಂತೆಯಲ್ಲಿ ಈ ಬಾರಿ 122 ಅಂಗಡಿಗಳು ಇದ್ದರೆ, ಮಕ್ಕಳ ಅಂಗಡಿಯಲ್ಲಿ 74 ಅಂಗಡಿಗಳಿದ್ದವು. ಮಕ್ಕಳ ಮಂಟಪದಲ್ಲಿ 18 ಸ್ಪಧಾ೯ ತಂಡಗಳು, ಛದ್ಮವೇಶ ಸ್ಪಧೆ೯ಯಲ್ಲಿ 66 ಸ್ಪಧಿ೯ಗಳು ಮತ್ತು ಕ್ಲೇಮಾಡೆಲಿಂಗ್ ಸ್ಪಧೆ೯ಗೆ 17 ಸ್ಪಧಿ೯ಗಳು ಪಾಲ್ಗೊಂಡಿದ್ದರು . ಮಕ್ಕಳ ದಸರಾದಲ್ಲಿ ಈ ವಷ೯ 620 ಕ್ಕೂ ಅಧಿಕ ಮಕ್ಕಳು ವಿವಿಧ ಸ್ಪಧೆ೯ಗಳಲ್ಲಿ ಪಾಲ್ಗೊಂಡು ದಾಖಲೆಯ ಸಂಖ್ಯೆಗೆ ಕಾರಣರಾದರು ಎಂದು ಮಕ್ಕಳ ದಸರಾ ಸಂಚಾಲಕ ಅನಿಲ್ ಎಚ್.ಟಿ. ಮಾಹಿತಿ ನೀಡಿದ್ದಾರೆ.

 ವಿವಿಧ ಸ್ಪಧೆ೯ಗಳ ವಿಜೇತರು :: 

ಛದ್ಮವೇಶ ( ಎಲ್ ಕೆಜಿಯಿಂದ ಒಂದನೇ ತರಗತಿ) : ಮನ್ವಿತಾ ಬಿ.ಎನ್. (ಪ್ರಥಮ), ರಿಶಾ ಪೂಜಾರಿ (ದ್ವಿತೀಯ), ಆರುಶ್ ಜೆ.ಕೆ. (ತೖತೀಯ), ಶಾನ್ ಚಂಗಪ್ಪ ಮತ್ತು ಲಾಸ್ಯ ಮುತ್ತಮ್ಮ (ಸಮಧಾನಕರ ಬಹುಮಾನ)

ಛದ್ಮವೇಶ ಸ್ಪಧೆ೯ ( ಮೂರರಿಂದ ನಾಲ್ಕನೇ ತರಗತಿ ವಿಭಾಗ) ದೖತಿ ಪೂಜಾರಿ (ಪ್ರಥಮ),ಚತುವಿ೯ ಕೆ.ಎ. (ದ್ವಿತೀಯ), ಶಮಿತ್ ಕುಟ್ಟಪ್ಪ (ತೖತೀಯ), ನಿರಾಲ್ ಕಾಯ೯ಪ್ಪ ಮತ್ತು ಹಷಿ೯ಣಿ ಎಂ.ಕೆ. (ಸಮಧಾನಕರ ಬಹುಮಾನ)

ಛದ್ನವೇಶ ಸ್ಪಧೆ೯ – ( ನಾಲ್ಕರಿಂದ ಏಳನೇ ತರಗತಿ ವಿಭಾಗ) :  ರುಶಿಲ್ ಶ್ರೀಹರಿ (ಪ್ರಥಮ), ಯಶಿಕಾ ದೇವಯ್ಯ (ದ್ವಿತೀಯ), ವರುಣ್ ಪಿ.ಎಚ್.(ತೖತೀಯ) , ಮಾನವಿ, ಜನ್ಯ ಪಿ.ಪಿ., ಮತ್ತು ನಫಿಯಾ ಕೆ.ಎ. ( ಸಮಧಾನಕರ ಬಹುಮಾನ)

ತೀಪು೯ಗಾರರು – ಭಾರತಿ ರಮೇಶ್, ಮೇಘ ಸುಜಯ್, ಐಚೆಟ್ಟೀರ ಸುನಿತಾ ಮಾಚಯ್ಯ

ಮಕ್ಕಳ ಸಂತೆ :: ಶೀತಲ್ ಎ.ಬಿ ಮತ್ತು ಲವಿನ್ ಟಿ.ಕೆ. (ಪ್ರಥಮ), ದಿಯಾ ಎಂ.ಎ. ದೖತಿ ಕೆ.ಎ. (ದ್ವಿತೀಯ), ಲಿಖಿತ್ ಲಾಲ್ ಪಿ.ಎಂ, ಬರುಣ್ ಪಿ.ಯು. (ತೖತೀಯ), ಕಾವೇರಿ ಎನ್.ಎಸ್. ಮತ್ತು ಕವಿನ್ ಎನ್.ಟಿ (ಸಮಧಾನಕರ) ಮತ್ತು ಲಲಿತ್ ಜಿ.ವಿ. ಸಮಥ್೯ ಜಿ.ವಿ., ವೀಕ್ಷಾ ಕೆ.ಸಿ. ಮತ್ತು ಕೆ.ಆರ್. ಸಮೃದ್ಧಿ (ಸಮಧಾನಕರ ಬಹುಮಾನ)

ಮಕ್ಕಳ ಅಂಗಡಿ ಸ್ಪಧೆ೯ :  ತನ್ಮಯ ಮಹೇಶ್ ಡಿ. ಮತ್ತು ಧಾಮಿ೯ಕ್ (ಪ್ರಥಮ), ತನ್ಮಯ್ ಮತ್ತು ಜನನ್ (ದ್ವಿತೀಯ), ಹಷಿ೯ತ ಮತ್ತು ಸಾಕ್ಷಿ (ತೖತೀಯ), ಶಿಶಿರ ಮತ್ತು ಸುಧಾನ್ವ (ಸಮಧಾನಕರ), ರಮ್ಯ ಮತ್ತು ಲಲಿತ (ಸಮಧಾನಕರ ಬಹುಮಾನ)

ಕ್ಲೇ ಮಾಡೆಲಿಂಗ್ (ಪ್ರೌಡಶಾಲಾ ವಿಭಾಗ) ::  ಪವಿನ್ ಎಚ್.ಜೆ. (ಪ್ರಥಮ), ಹಷಿ೯ತ್ ಪೊನ್ನಪ್ಪ (ದ್ವಿತೀಯ), ಕಿಶನ್ ಆರ್.ವಿ. (ತೖತೀಯ) ಗಾನವಿ ಪಿ.ಎ ಮತ್ತು ಗಗನ್ ಎಸ್.ಕೆ. (ಸಮಧಾನಕರ ಬಹುಮಾನ)ತೀಪು೯ಗಾರರು – ಸುನಿತಾ ಕುಶಾಲನಗರ, ಮಲ್ಲಿಕಾ ಜಿ.ಎಸ್., ರಶ್ಮಿ ಉತ್ತಪ್ಪ. ಶರತ್ ಶೆಟ್ಟಿ.

ಕ್ಲೇ ಮಾಡೆಲಿಂಗ್ ( ಪ್ರಾಥಮಿಕ ಶಾಲಾ ವಿಭಾಗ) ::  ಬಿನಿತ್ ಕೆ.ಪಿ. (ಪ್ರಥಮ), ಶ್ರೀಯಾಕಿರಣ್ ಎಂ (ದ್ವಿತೀಯ) ಚಾವಿ೯ ಕೆ.ಸಿ. (ತೖತೀಯ), ಆಧಿತ್ರಿ ಕಾವೇರಮ್ಮ ಮತ್ತು ಅಧ್ಯಾ ಎಂ.ಎಸ್. (ಸಮಧಾನಕರ ಬಹುಮಾನ)
ತೀಪು೯ಗಾರರು – ಭರತ್ ಕೋಡಿ ಮತ್ತು ವೈಶಾಲಿ ಭಟ್

ಮಕ್ಕಳ ಮಂಟಪ ಸ್ಪಧಾ೯ ವಿಜೇತರು :  ವಿವಿ ಕ್ರಿಯೇಟರ್ಸ್, – ರಂಜಿತ್, ಆಶಿಶ್, ಮೋಕ್ಷಿತ್, ವಿಶೇಷ್, ಪ್ರೀತಂ, ಗೌರವ್ (ಪ್ರಥಮ), ಟೀಮ್ 14 – ಸಮಥ್೯, ಪೂಜಿತ್, ಆಯ೯ನ್, ವಿಶ್ರುತ್, ಗಾಯನ್, ಕೖಪಾಲ್ (ದ್ವಿತೀಯ), ಟೀಮ್ ಏಕದಂತ – ಜಯಂತ್, ಅಕ್ಷಯ್, ಮಿಥುನ್, ಧ್ಯಾನ್, ಚಿರಂತ್, ಜಸ್ವಂತ್, (ತೖತೀಯ) , ಟೀಮ್ ಭಗವತಿ – ತೇಜಸ್, ಮನಿಷ್, ಚಿನ್ಮಯ್, ಗೌತಮ್, ಪುನಿತ್ , ತರುಣ್ (ಸಮಧಾನಕರ ಬಹುಮಾನ), ಟೀಮ್ ಬಾಲಗಂಗ – ಪೂವಿ೯ತ್, ನಮಿತ್, ಇಮ್ರಾನ್, ಲಿಖಿತ್ ( ಸಮಧಾನಕರ ಬಹುಮಾನ) , ಗ್ಯಾಂಗ್ ಸ್ಟರ್ – ಸ್ಕಂದನ್, ಸಮಥ್೯, ಚಿರಾಗ್, ಹೇಮಂತ್, ರಾಕೇಶ್, ಶ್ರೀನಿವಾಸ್ ( ಸಮಧಾನಕರ ಬಹುಮಾನ)

ತೀಪು೯ಗಾರರು :  ರಘುಪತಿ, ಭಾರದ್ವಜ್, ಜಯರಾಮ್ ಪಿ.ಎಂ., ಚೇತನ್ ಕುಮಾರ್. ಪ್ರಧಾನ್.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.