Facebook Twitter WhatsApp Email Telegram Copy Link ಮಡಿಕೇರಿ ಅ.26 : ಕೆಎಸ್ಆರ್ಟಿಸಿ ಹಾಗೂ ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಕಾನೂರು ಸಮೀಪದ ಬಾಳೆಲೆ ಬಳಿ ನಡೆದಿದೆ. ಎರಡು ಬಸ್ ಗಳಿಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.