Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಹಾತ್ಮ ಗಾಂಧಿ ಪದವಿ ಕಾಲೇಜಿನಲ್ಲಿ ಕ್ರೀಡೋತ್ಸವ : ವಿದ್ಯಾರ್ಥಿಗಳು ಕ್ರೀಡಾ ಸಾಧಕರಾಗಲು ಅರುಣ್ ಮಾಚಯ್ಯ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಹಾತ್ಮ ಗಾಂಧಿ ಪದವಿ ಕಾಲೇಜಿನಲ್ಲಿ ಕ್ರೀಡೋತ್ಸವ : ವಿದ್ಯಾರ್ಥಿಗಳು ಕ್ರೀಡಾ ಸಾಧಕರಾಗಲು ಅರುಣ್ ಮಾಚಯ್ಯ ಕರೆ*

ಅಕ್ಟೋಬರ್ 26, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ  ಅ.26 :  ಮಹಾತ್ಮ ಗಾಂಧಿ ಪದವಿ ಕಾಲೇಜಿನ ವಾರ್ಷಿಕ ಕ್ರೀಡೋತ್ಸವಕ್ಕೆ ವಿಧಾನ ಪರಿಷತ್ತಿನ ಮಾಜಿ ಸದಸ್ಯರೂ ಆದ ಅಂತರ್ರಾಷ್ಟ್ರೀಯ ಕರಾಟೆ ಪಟು ಚೆಪ್ಪುಡಿರ ಎಸ್.ಅರುಣ್ ಮಾಚಯ್ಯ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಶೈಕ್ಷಣಿಕ ಸಂಸ್ಥೆಗಳನ್ನು ಕಟ್ಟುವುದು ಮುಖ್ಯವಲ್ಲ. ಗುಣ ಮಟ್ಟದ ಶಿಕ್ಷಣ ನೀಡುವುದು ಅತೀ ಮುಖ್ಯ. ಗುಣಮಟ್ಟದ ಶಿಕ್ಷಣ ಇಂದು ವಿದ್ಯಾರ್ಥಿಗಳಿಗೆ ಅಗತ್ಯವಿದೆ. ವಿದ್ಯಾರ್ಥಿಗಳು ಆಧುನಿಕ ಶಿಕ್ಷಣ ಪದ್ಧತಿಗೆ ಹೆಚ್ಚು ಒಲವು ತೋರುವ ಮೂಲಕ ಪದವಿ ನಂತರ ಮುಂದೇನು ಎಂಬ ಪ್ರಶ್ನೆ ಬಂದಾಗ ಸೇನೆ, ಕ್ರೀಡೆ, ಶಿಕ್ಷಣ ಹೀಗೆ ಹಲವು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡು ಮುನ್ನುಗ್ಗಲು ಕರೆ ಕೊಟ್ಟರು.
ಕ್ರೀಡೆ ಎಂಬುದು ಆತ್ಮಸ್ಥೈರ್ಯ ಹಾಗೂ ಶಿಸ್ತು ರೂಢಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದ ಅವರು,  ಯುವ ಶಕ್ತಿ ಹಾಗೂ ಯುವ ಸಂಪನ್ಮೂಲ ವನ್ನು ಹೊಂದಿರುವ ಭಾರತ ಜಗತ್ತಿನಲ್ಲೇ ಮೊದಲಿನದು ಎಂದರು.
ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.ನಾಗೇಶ್ ಮಾತನಾಡಿ, ಕ್ರೀಡೆ ವಿದ್ಯಾರ್ಥಿಗಳ ಸಮಗ್ರ ಅಭ್ಯುದಯಕ್ಕೆ ಮುನ್ನುಡಿಯಾಗಿದ್ದು, ಕ್ರೀಡೆಯಲ್ಲಿ ಸಾಧನೆ ತೋರುವ ಕ್ರೀಡಾ ಪಟುಗಳಿಗೆ ಹಲವು ಕ್ಷೇತ್ರಗಳಲ್ಲಿ ಭವಿಷ್ಯ ರೂಪಿಸಿಕೊಳ್ಳುವ ಅವಕಾಶಗಳು ಲಭ್ಯವಾಗಲಿವೆ ಎಂದ ಅವರು, ವಿದ್ಯಾರ್ಥಿಗಳು ಹಾಗೂ ಯುವ ಜನಾಂಗ ಪರಸ್ಪರ ಪ್ರೀತಿ, ಸಹಬಾಳ್ವೆಗಳ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಕರೆ ಕೊಟ್ಟರು.
ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ, ಪದವಿ ಕಾಲೇಜು ವಿಭಾಗದ ಪ್ರಾಂಶುಪಾಲೆ ಟಿ.ಎ. ಲಿಖಿತ, ಕಾಲೇಜಿನ ಕೋಶಾಧಿಕಾರಿ ಎನ್.ಎನ್ ನಂಜಪ್ಪ, ಕಛೇರಿ ಅಧೀಕ್ಷಕ ಮಹೇಶ್ ಅಮೀನ್ ಇದ್ದರು.
ಇದೇ ಸಂದರ್ಭ ಕರಾಟೆಯಲ್ಲಿ ವಿಶ್ವ ಮಟ್ಟದಲ್ಲಿ ಸಾಧನೆ ತೋರಿದ ಅತುಣ್ ಮಾಚಯ್ಯ ಅವರನ್ನು ಕಾಲೇಜು ವತಿಯಿಂದ ಗೌರವಿಸಲಾಯಿತು.
ಕ್ರೀಡೆಯಲ್ಲಿ ಸಾಧನೆ ತೋರಿದ ಸೆಸ್ಟೋಬಾಲ್ ನಲ್ಲಿ ಭಾರತವನ್ನು ಪ್ರತಿನಿಧಿಸಿ ಸಾಧನೆ ತೋರಿದ ಇರ್ಷಾದ್, ಕರಾಟೆಯಲ್ಲಿ ಚಿನ್ನದ ಪದಕ ಗಳಿಸಿದ ಅಜಿತ್, ಅಗ್ನಿಪಥ್ ಗೆ ಆಯ್ಜೆಯಾಗಿರುವ ಗಗನ್ ಚಿಣ್ಣಪ್ಪ ಅವರನ್ನು ಗೌರವಿಸಲಾಯಿತು.
ಪ್ರಾಂಶುಪಾಲೆ ಲಿಖಿತಾ ಸ್ವಾಗತಿಸಿದರು. ಉಪನ್ಯಾಸಕಿ ಬಿಂದು ನಿರೂಪಿಸಿ ಭವ್ಯ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.