Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
  • *ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ : ಮಹರ್ಷಿ ವಾಲ್ಮೀಕಿ ಅವರ ಆದರ್ಶನಗಳನ್ನು ಮೈಗೂಡಿಸಿಕೊಳ್ಳಿ : ಶಾಸಕ ಡಾ.ಮಂತರ್ ಗೌಡ ಕರೆ*
ಇತ್ತೀಚಿನ ಸುದ್ದಿಗಳು

*ಕುಶಾಲನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ : ಮಹರ್ಷಿ ವಾಲ್ಮೀಕಿ ಅವರ ಆದರ್ಶನಗಳನ್ನು ಮೈಗೂಡಿಸಿಕೊಳ್ಳಿ : ಶಾಸಕ ಡಾ.ಮಂತರ್ ಗೌಡ ಕರೆ*

ಅಕ್ಟೋಬರ್ 28, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಮಡಿಕೇರಿ ಅ.28 :  ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ  ಸಂಯುಕ್ತ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕುಶಾಲನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ  ನಡೆದ  ಕಾರ್ಯಕ್ರಮದಲ್ಲಿ  ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ  ಗಣ್ಯರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ  ಗೌರವ ಸಲ್ಲಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಪ್ರತಿಯೊಬ್ಬರು ಮಹರ್ಷಿ ವಾಲ್ಮೀಕಿ ಅವರ ಜೀವನಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಅಂದು 3ನೇ ಶತಮಾದಲ್ಲಿ ಬರೆದ ರಾಮಾಯಣವನ್ನು ನಾವು ಆಗಿನಿಂದ ಈಗಿನ ವರೆಗೂ ಅಳವಡಿಸಿಕೊಡು ಬಂದಿದ್ದೇವೆ. ವಾಲ್ಮೀಕಿ ಅವರು ಬರೆದಿರುವ ರಾಮಾಯಣದಲ್ಲಿ 24000 ಶ್ಲೋಕಗಳು, 7 ಕ್ಯಾಂಟೋಗಳು ಮತ್ತು 4 ಲಕ್ಷಕ್ಕೂ ಹೆಚ್ಚು ಪದಗಳನ್ನು ಒಳಗೊಂಡಿದೆ ಎಂದು ಮಾಹಿತಿ ನೀಡಿದರು.
ಸುಮಾರು 10 ವರ್ಷಗಳಿಂದ ಕುಶಾಲನಗರ  ವಾಲ್ಮೀಕಿ ಸಮುದಾಯ ಭವನ ಪಾಳುಬಿದ್ದಿದ್ದು ಇದರ ದುರಸ್ತಿಗೆ ಬೇಕಾದ ಸೌಲಭ್ಯಗಳನ್ನು ಸರ್ಕಾರದಿಂದ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ  ಮಾತನಾಡಿದ ಕುಶಾಲನಗರ ತಹಶೀಲ್ದಾರ್  ಕಿರಣ್ ಗೋರಯ್ಯ, ಸರ್ಕಾರದ ಆದೇಶದಂತೆ ಎಲ್ಲಾ ಧರ್ಮದ, ಜಾತಿಯ ಹಾಗೂ ಸಮಾಜದ ಗುರುಗಳ ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

ವಾಲ್ಮೀಕಿ ಸಮಾಜವು ಹಿಂದಿನಿಂದಲೂ ದೊಡ್ಡ ಸಮಾಜ, ವಾಲ್ಮೀಕಿ ಅವರು ಮಹರ್ಷಿ ಆಗುವುದಕ್ಕಿಂತ ಮೊದಲು ಯಾವ ರೀತಿ ಬೇಟೆಗಾರರಾಗಿ ಇದ್ದರು ನಂತರ ಯಾವ ರೀತಿ ಮಹರ್ಷಿ ಆಗಿ ಬದಲಾದರು  ಎಂಬುದನ್ನು ವಿವರಿಸಿದ ಅವರು,  ನಮ್ಮ ಜೀವನವನ್ನು ಉತ್ತಮರನ್ನಾಗಿ ಬದಲಾವಣೆ ಮಾಡಿಕೊಳ್ಳಬೇಕಿದೆ ಎಂದರು.

ಪ್ರಮುಖರಾದ ಶಿವಾನಂದ  ಮಾತನಾಡಿ, ಈ ಸಮಾರಂಭ ನಡೆಸುವ ಸಲುವಾಗಿ ಪೂರ್ವ ಭಾವಿ-ಸಭೆಯನ್ನು ಸೊಮವಾರಪೇಟೆ ತಹಶೀಲ್ದಾರ್ ಸಮ್ಮುಖದಲ್ಲಿ ನಡೆಸಿರುವುದಾಗಿ ತಿಳಿಸಿದರು.

ಈ ಸಂದರ್ಭ ಶಾಸಕರಿಗೆ ಜಿಲ್ಲಾ ಮಟ್ಟದಲ್ಲಿ ವಾಲ್ಮೀಕಿ ಸಮುದಾಯ ಭವನವನ್ನು ಸ್ಥಾಪಿಸಲು ಸಹಕರಿಸಬೇಕೆಂದು ಸಂಘದ ಪರವಾಗಿ ಮನವಿ ಮಾಡಿಕೊಂಡರು.

ಮುಖ್ಯ ಭಾಷಣಗಾರರಾಗಿ ಆಗಮಿಸಿದ್ದ ವೆಂಕಟ್ ನಾಯಕ್ ಅವರು ಮಾತನಾಡಿ, ರಾಮಾಯಣ ಗ್ರಂಥದ ಪಿತಾಮಹ ಮಹರ್ಷಿ ವಾಲ್ಮೀಕಿ ಅವರು ರಾಮರಾಣ ಉಲ್ಲೇಖದ ಒಂದು ಗ್ರಂಥ ಬರೆದ ಒಬ್ಬ ಶ್ರೇಷ್ಠ ಕವಿ, ಸುಮಾರು 24000 ಶ್ಲೋಕ ಗಳನ್ನು ಒಳಗೊಂಡ ಗ್ರಂಥವಿದ್ದು, ನಮ್ಮ ರಾಷ್ಟ್ರದ ಮೊದಲ ಕವಿಯು ಅವರೇ ಆಗಿದ್ದಾರೆ. ಸುಮಾರು 500 ವರ್ಷಗಳ ಹಿಂದೆಯೇ ರಾಮನ ವಿಚಾರಗಳನ್ನು ಉಲ್ಲೇಖ ಮಾಡಿದ ಕವಿ ವಾಲ್ಮೀಕಿ. ಅವರು ಹಲವಾರು ವರ್ಷಗಳ ತಪಸ್ಸನ್ನು ಮಾಡಿದ್ದರು, ಆಗ ದೇವರು ಅವರಿಗೆ ವರವನ್ನು ಕೊಟ್ಟು ನಂತರ ಅವರು ಮಹರ್ಷಿ ಆಗುತ್ತಾರೆ. ವಾಲ್ಮೀಕಿ ಮಹರ್ಷಿ ಅವರ ಕುರಿತು ಹಲವಾರು ಕವಿಗಳು ಕೃತಿಗಳನ್ನು ರೂಪಿಸಿದ್ದಾರೆ. ಎಂದುರು.

ಜಿ.ಪಂ ಮಾಜಿ ಸದಸ್ಯ ವಿ.ಪಿ. ಶಶಿಧರ್  ಮಾತನಾಡಿ, ನಾಯಕ ಜನಾಂಗವು ಕರ್ನಾಟಕದ ಒಂದು ಪ್ರಮುಖ ಜನಾಂಗವಾಗಿದ್ದು, ನಾಯಕ ಜನಾಂಗಕ್ಕೆ ರಾಜ್ಯ ಮಟ್ಟದಲ್ಲಿ ಮನ್ನಣೆ ಸಿಗಬೇಕಿದೆ. ರಾಜ್ಯದಲ್ಲಿ ಸಾಮ್ರಾಜ್ಯ, ಕೋಟೆ ಕಟ್ಟುವಲ್ಲಿ ನಾಯಕ ಜನಾಂಗದ ಪಾತ್ರ ಬಹಳ ಇದೇ. ವಾಲ್ಮೀಕಿ ಅವರು ಮಹಾನ್ ಸಂತ ಮಹರ್ಷಿ ಆದ ವಿಚಾರಗಳನ್ನು ಮಾತನಾಡಿದರು.
ಮಹರ್ಷಿ ರಚಿಸಿದ ರಾಮಾಯಣವನ್ನು ಎಲ್ಲರು ಓದಬೇಕು ಮತ್ತು ಮೈಗೂಡಿಸಿಕೊಳ್ಳಬೇಕು ಎಂದರು.

ಸೋಮವಾರಪೇಟೆ ತಾಲ್ಲೂಕು ದಲಿತ ಸಂಘದ ಅಧ್ಯಕ್ಷ ನಿರ್ವಣಪ್ಪ ಮಾತನಾಡಿ ಈ ದಿನ ಬಹಳ ಮಹತ್ತರವಾದ ದಿನ, ವಾಲ್ಮೀಕಿ ಅವರ ಬಗ್ಗೆ ತಿಳಿದುಕೊಳ್ಳಲು ಈ ವೇದಿಕೆ ಒಂದು ಅವಕಾಶವಾಗಿದೆ. ವಿಶ್ವದಲ್ಲಿ ನಡೆಯುತ್ತಿರುವ ಈ ಕಲಘಟ್ಟದ ಬೆಳವಣಿಗೆಗಳನ್ನು ನೋಡಿದರೆ ರಾಮರಾಜ್ಯದ ಕನಸಿಗೆ ವಿರೋಧವಾಗಿದೆ ಇದೆಲ್ಲವೂ ಸರಿಯಾಗಬೇಕು ಎಂದು ಶುಭ ಕೋರಿದರು.

ನಾಯಕ ಸಮಾಜದ ಸಾಧಕರಿಗೆ ಶಾಸಕರು ಮತ್ತು ಗಣ್ಯರು ಸನ್ಮಾನಿಸಿ ಅಭಿನಂದಿಸಿದರು.

ಈ ಸಂದರ್ಭ ಸೋಮವಾರಪೇಟೆ ತಹಶೀಲ್ದಾರ್ ಎಸ್. ಎನ್ ನರಗುಂದ, ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಪ್ರಧಾನ ಕಾರ್ಯದರ್ಶಿ ವೈ.ಟಿ ಪರಮೇಶ್, ತಾಲ್ಲೂಕು ನಿರ್ವಣಾಧಿಕಾರಿ ಜಯಣ್ಣ, ಕುಶಾಲನಗರ ಪುರಸಭೆ ಮುಖ್ಯಧಿಕಾರಿ ಕೃಷ್ಣ ಪ್ರಸಾದ್, ಕೊಡಗು ಜಿ.ಪಂ ಮಾಜಿ ಅಧ್ಯಕ್ಷೆ ಕೆ.ಪಿ ಚಂದ್ರಕಲಾ, ಕೂಡುಮಂಗಳೂರು ಗ್ರಾ.ಪಂ  ಅಧ್ಯಕ್ಷ ಭಾಸ್ಕರ್ ನಾಯಕ ಮತ್ತು ನಾಯಕ ಸಮುದಾಯದ ಹಿರಿಯರು, ಪ್ರಮುಖರು, ಸರ್ಕಾರಿ ಸಿಬ್ಬಂಧಿಗಳು ಹಾಗೂ ಹಿತೈಷಿಗಳು  ಹಾಜರಿದ್ದರು.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಸುಂಟಿಕೊಪ್ಪ : ಅರ್ಥಪೂರ್ಣವಾಗಿ ಜರುಗಿದ ಮಹರ್ಷಿ ವಾಲ್ಮೀಕಿ ಜಯಂತಿ*
Next Article *ರುದ್ರಬೀಡು ಗ್ರಾಮದಲ್ಲಿ ಹುಲಿ ಆತಂಕ : ಕಾಫಿ ತೋಟದಲ್ಲಿ ಕಾಣಿಸಿಕೊಂಡ ವ್ಯಾಘ್ರ*

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

ಮಡಿಕೇರಿ, NEWS DESK ಮಾ.2:-ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನೂತನ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣಕ್ಕೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ…

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026

*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.