Facebook Twitter WhatsApp Email Telegram Copy Link ಮಡಿಕೇರಿ, ನ.3 : ಭ್ರಷ್ಟಾಚಾರ ವಿರೋಧಿ ದಿನದ ಅಂಗವಾಗಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತು. ನಗರದ ಮುಖ್ಯ ರಸ್ತೆಯಲ್ಲಿ ಜಾಥಾ ನಡೆಸುವ ಮೂಲಕ ತೆರಳಿ ಭ್ರಷ್ಟಾಚಾರದ ವಿರುದ್ಧ ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಿದರು.
*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*ಜುಲೈ 29, 2026