Facebook Twitter WhatsApp Email Telegram Copy Link ಮಡಿಕೇರಿ ನ.3 : ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಗ್ರಾಮದಲ್ಲಿ 66/11ಕೆ.ವಿ ವಿದ್ಯುತ್ ಉಪಕೇಂದ್ರವನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು. ಈ ಸಂದರ್ಭ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ, ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಮತ್ತಿತರರು ಹಾಜರಿದ್ದರು.
*ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ : ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ, ಕೆ.ಆರ್. ವೃತ್ತದಲ್ಲಿ ಪುಷ್ಪಾರ್ಚನೆ, 40ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಅನ್ನಸಂತರ್ಪಣೆ*ಜೂನ್ 4, 2026