Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೆಡ್ ಕ್ರಾಸ್ ನಿಂದ ರಕ್ತದಾನ ಶಿಬಿರ :  ಜಿಲ್ಲಾ ರಕ್ತನಿಧಿ ಕೇಂದ್ರಕ್ಕೆ ತಿಂಗಳಿಗೆ 500 ಯೂನಿಟ್ ರಕ್ತದ ಅಗತ್ಯತೆ : ಡಾ.ಕರುಂಬಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೆಡ್ ಕ್ರಾಸ್ ನಿಂದ ರಕ್ತದಾನ ಶಿಬಿರ :  ಜಿಲ್ಲಾ ರಕ್ತನಿಧಿ ಕೇಂದ್ರಕ್ಕೆ ತಿಂಗಳಿಗೆ 500 ಯೂನಿಟ್ ರಕ್ತದ ಅಗತ್ಯತೆ : ಡಾ.ಕರುಂಬಯ್ಯ*

ನವೆಂಬರ್ 4, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.4 : ಕೊಡಗು ಜಿಲ್ಲಾ ರಕ್ತನಿಧಿ ಕೇಂದ್ರಕ್ಕೆ ಪ್ರತೀ ತಿಂಗಳಿಗೆ 500 ಯೂನಿಟ್ ರಕ್ತದ ಅಗತ್ಯವಿದ್ದು, ಹೀಗಾಗಿ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವ ಮೂಲಕ ಜಿಲ್ಲೆಯಲ್ಲಿ ಅಗತ್ಯ ಇರುವವರಿಗೆ ರಕ್ತದ ಕೊರತೆ ಉಂಟಾಗದಂತೆ ಗಮನ ಹರಿಸಬೇಕು ಎಂದು ಜಿಲ್ಲಾ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕೆ.ಸಿ.ಕರುಂಬಯ್ಯ ಹೇಳಿದ್ದಾರೆ.

ಮಡಿಕೇರಿ ಸಕಾ೯ರಿ ಪ್ರಥಮ ದಜೆ೯ ಕಾಲೇಜಿನಲ್ಲಿ ಯೂತ್ ರೆಡ್ ಕ್ರಾಸ್ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಘ, ಮಡಿಕೇರಿಯ ಭೋದಕ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಕೊಡಗು ಘಟಕಧ ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೆಂಪು ರಕ್ತಕಣಗಳ ಅಗತ್ಯತೆ ಹಿಂದೆಂದಿಗಿಂತ ಹೆಚ್ಚಾಗಿದೆ. ಅಂತೆಯೇ ಪ್ರಸವ ಸಂದಭ೯ದಲ್ಲಿಯೂ ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ರಕ್ತದ ಬೇಡಿಕೆ ಕಂಡುಬರುತ್ತಿದೆ. ಪ್ರಸ್ತುತ ರಕ್ತನಿಧಿ ಕೇಂದ್ರದಲ್ಲಿ 200 ಯೂನಿಟ್ ಗಳಷ್ಟು ರಕ್ತ ಲಭ್ಯವಿದೆಯಾದರೂ ತುತು೯ ಸಂದಭ೯ದಲ್ಲಿ ರೋಗಿಗಳಿಗೆ ನೀಡಲು ರಕ್ತದ ಸಂಗ್ರಹ ಮತ್ತಷ್ಟು ಪ್ರಮಾಣದಲ್ಲಿ ಅಗತ್ಯವಿದೆ ಎಂದು ಡಾ.ಕರುಂಬಯ್ಯ ಹೇಳಿದರು. ವಾಹನ ಅಪಘಾತ ಪ್ರಮಾಣ ಕೂಡ ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಅಪಘಾತಕ್ಕೀಡಾದ ವ್ಯಕ್ತಿಗಳಿಗೂ ರಕ್ತದ ತೀವ್ರ ಅಗತ್ಯ ಕಂಡು ಬರುತ್ತಿದೆ. ಈ ಎಲ್ಲಾ ಹಿನ್ನಲೆಯಲ್ಲಿ ದಾನಿಗಳು ಹೆಚ್ಚಿನ ಪ್ರಮಾಣದಲ್ಲಿ ರಕ್ತ ನೀಡಲು ಮುಂದಾಗುವಂತೆ  ಮನವಿ ಮಾಡಿದರು.

ರೆಡ್ ಕ್ರಾಸ್ ಕೊಡಗು ಘಟಕದ ಸಭಾಪತಿ ಬಿ.ಕೆ.ರವೀಂದ್ರ ರೈ ಮಾತನಾಡಿ, ಎಲ್ಲಾ ದಾನಕ್ಕಿಂತಲೂ ಅಮೂಲ್ಯವಾದ ರಕ್ತದಾನ ಮಾಡಲು ಮುಂದಾಗಿರುವ ಕಾಲೇಜು ವಿದ್ಯಾಥಿ೯ಗಳ ಚಿಂತನೆ ಶ್ಲಾಘನೀಯವಾಗಿದೆ. ಮಹಾದಾನದಂತಿರುವ ರಕ್ತದಾನವನ್ನು ಪ್ರತೀಯೋವ೯ರೂ ಮಾಡುವ ಮೂಲಕ ರಕ್ತ ಅಗತ್ಯ ಇರುವವರಿಗೆ ನೆರವಾಗಬೇಕು ಎಂದು ಹೇಳಿದರು.

ವಾಹನ ಅಪಘಾತ ಸೇರಿದಂತೆ ವಿವಿಧ ರೀತಿಯಲ್ಲಿ ಅಗತ್ಯತೆ ಉಳ್ಳವರಿಗೆ ರಕ್ತವನ್ನು ನೀಡುವ ನಿಟ್ಟಿನಲ್ಲಿ ರಕ್ತದಾನಿಗಳು ಮುಂದಾಗಬೇಕೆಂದು ಹೇಳಿದ ರವೀಂದ್ರ ರೈ, ರಕ್ತದಾನ ಮಾಡುವಿಕೆ ಅತ್ಯಂತ ಸರಳವಾಗಿದ್ದು, ಈ ನಿಟ್ಟಿನಲ್ಲಿ ರಕ್ತದಾನಕ್ಕೆ ಹೆಚ್ಚಿನವರು ಮುಂದಾಗುವ ಮೂಲಕ ರಕ್ತದ ಕೊರತೆಯಿಂದ ಹೆಚ್ಚಿನ ಸಾವುನೋವುಗಳು ಆಗುವುದನ್ನು ತಪ್ಪಿಸಬೇಕೆಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಪ್ರಸನ್ನ, ಯೂತ್ ರೆಡ್ ಕ್ರಾಸ್ ನ ಕಾಯ೯ಕ್ರಮ ಅಧಿಕಾರಿ ಡಾ.ಎಂ.ಎಂ.ಪ್ರಕಾಶ್, ರೆಡ್ ಕ್ರಾಸ್ ಜಿಲ್ಲಾ ಉಪಾಧ್ಯಕ್ಷ ಅನಿಲ್ ಎಚ್.ಟಿ., ಪ್ರಧಾನ ಕಾಯ೯ದಶಿ೯ ಎಚ್.ಆರ್.ಮುರಳೀಧರ್ , ಯೂತ್ ರೆಡ್ ಕ್ರಾಸ್ ನಿದೇ೯ಶಕ ಎಂ.ಧನಂಜಯ್ , ರೆಡ್ ಕ್ರಾಸ್ ನಿದೇ೯ಶಕರಾದ ಕೌಸರ್, ರಂಜಿತ್ ಕವಲಪಾರ, ಅಶ್ರಫ್ , ಶಿಲ್ಪ ರೈ ಮತ್ತಿತರರು ಹಾಜರಿದ್ದರು.

ವಿದ್ಯಾಥಿ೯ನಿ ತ್ರಿವೇಣಿ ವಂದಿಸಿದರು. ಕೌಸರ್ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.