Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೇ 20 ರಂದು ಔಷಧಿ ವ್ಯಾಪಾರಸ್ಥರ ಪ್ರತಿಭಟನೆ : ಕೊಡಗಿನಲ್ಲಿ ಎಲ್ಲಾ ಔಷಧಿಯಂಗಡಿಗಳು ಬಂದ್*
  • *ಕೊಡಗು ವಿಶ್ವವಿದ್ಯಾಲಯದಲ್ಲಿ “ಯುವ ವೈಭವ” ಕಾರ್ಯಕ್ರಮ : ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ : ಶಾಸಕ ಡಾ.ಮಂತರ್ ಗೌಡ ಅಭಿಮತ*
  • *ಯುಡಿಎಫ್ ಮೈತ್ರಿ ಕೂಟದ ಅಭೂತಪೂರ್ವ ಗೆಲುವು : ಅಭಿನಂದನೆ ಸಲ್ಲಿಸಿದ ಕೆ.ಎ.ಯಾಕುಬ್*
  • *ಶೇ.100ರಷ್ಟು ಫಲಿತಾಂಶ ಗಳಿಸಿದ ಪ್ರೌಢ ಶಾಲೆಗಳಿಗೆ ಕನ್ನಡಸಿರಿ ಸ್ನೇಹ ಬಳಗದ ವತಿಯಿಂದ ಸಾಧನಸಿರಿ ಪ್ರಶಸ್ತಿ ಪ್ರದಾನ*
  • *ಚಿಕಿತ್ಸೆ ಫಲಿಸದೆ ಮಾರ್ತಾಂಡ ಸಾವು*
  • *ಅಭಿನಯ ನೃತ್ಯ ಕೇಂದ್ರದ ನೂತನ ವಿದ್ಯಾರ್ಥಿಗಳ ಗೆಜ್ಜೆ ಪೂಜೆ ಕಾರ್ಯಕ್ರಮ*
  • *ಮೇ 19 ಮತ್ತು 20 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾಧಿಕಾರಿ, ಎಸ್ಪಿಗೆ ಹೇರೂರು ಗ್ರಾಮಸ್ಥರಿಂದ ಮನವಿ* 
  • *ಪ್ರತಿಭೆ ಪ್ರದರ್ಶನಕ್ಕೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸಹಕಾರಿ : ರೆ.ಫಾ.ಜೇಮ್ಸ್ ಡೊಮಿನಿಕ್*
  • *ಕಿರಗಂದೂರು : ಮಕ್ಕಳಗುಡಿ ಬೆಟ್ಟ ಅಭಿವೃದ್ಧಿಗೆ ಒತ್ತು : ಶಾಸಕ ಡಾ.ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರಂತೋಡು ಭಾಗದಲ್ಲಿ ಅಡಿಕೆ ಕಳ್ಳರ ಹಾವಳಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಅರಂತೋಡು ಭಾಗದಲ್ಲಿ ಅಡಿಕೆ ಕಳ್ಳರ ಹಾವಳಿ*

ನವೆಂಬರ್ 5, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.5 : ಸಂಪಾಜೆ ಸಮೀಪ ಅರಂತೋಡು ಭಾಗದಲ್ಲಿ ಅಡಿಕೆ ಕಳ್ಳರ ಹಾವಳಿ ಹೆಚ್ಚಾಗಿದ್ದು, ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.
ಅಡ್ತಲೆ ನಿವಾಸಿ ಮೋಹನ್ ಪಂಜದಬೈಲು ಅವರ ತೋಟದಿಂದ ಅಡಿಕೆ ಕಳ್ಳತನವಾಗಿದೆ. ಇಂಟರ್ ಮಂಗಳ ಅಡಿಕೆ ಬೆಳೆಯಲಾಗಿದ್ದು, ಕೈಗೆಟುಕುವಷ್ಟು ಎತ್ತರದಲ್ಲಿ ಅಡಿಕೆ ಗೊನೆಗಳಿವೆ. ಇವುಗಳನ್ನು ಮಾತ್ರವಲ್ಲದೆ ಇತರ ಮರಗಳಿಂದ ಕೂಡ ಹಣ್ಣಾದ ಅಡಿಕೆಗಳನ್ನು ಕಳ್ಳತನ ಮಾಡಲಾಗಿದೆ.
ಮೋಹನ್ ಅವರು ಪೊಲೀಸರಿಗೆ ದೂರು ನೀಡಿದ್ದು, ಚೋರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಇತರ ಬೆಳೆಗಾರರು ಕೂಡ ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೇ 20 ರಂದು ಔಷಧಿ ವ್ಯಾಪಾರಸ್ಥರ ಪ್ರತಿಭಟನೆ : ಕೊಡಗಿನಲ್ಲಿ ಎಲ್ಲಾ ಔಷಧಿಯಂಗಡಿಗಳು ಬಂದ್*

ಮೇ 19, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ “ಯುವ ವೈಭವ” ಕಾರ್ಯಕ್ರಮ : ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ : ಶಾಸಕ ಡಾ.ಮಂತರ್ ಗೌಡ ಅಭಿಮತ*

ಮೇ 19, 2026

*ಯುಡಿಎಫ್ ಮೈತ್ರಿ ಕೂಟದ ಅಭೂತಪೂರ್ವ ಗೆಲುವು : ಅಭಿನಂದನೆ ಸಲ್ಲಿಸಿದ ಕೆ.ಎ.ಯಾಕುಬ್*

ಮೇ 19, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ “ಯುವ ವೈಭವ” ಕಾರ್ಯಕ್ರಮ : ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ : ಶಾಸಕ ಡಾ.ಮಂತರ್ ಗೌಡ ಅಭಿಮತ*

ಮೇ 19, 2026 Uncategorized ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮೇ 19 NEWS DESK : ವಿದ್ಯಾರ್ಥಿಗಳು ತರಗತಿಯಪಾಠಗಳಿಗೆ ಮಾತ್ರ ಸೀಮಿತವಾಗದೇ ಸಂಗೀತ, ಕಲೆ, ನೃತ್ಯ ಸೇರಿದಂತೆ ಸಾಂಸ್ಕೃತಿಕ…

*ಯುಡಿಎಫ್ ಮೈತ್ರಿ ಕೂಟದ ಅಭೂತಪೂರ್ವ ಗೆಲುವು : ಅಭಿನಂದನೆ ಸಲ್ಲಿಸಿದ ಕೆ.ಎ.ಯಾಕುಬ್*

ಮೇ 19, 2026

*ಶೇ.100ರಷ್ಟು ಫಲಿತಾಂಶ ಗಳಿಸಿದ ಪ್ರೌಢ ಶಾಲೆಗಳಿಗೆ ಕನ್ನಡಸಿರಿ ಸ್ನೇಹ ಬಳಗದ ವತಿಯಿಂದ ಸಾಧನಸಿರಿ ಪ್ರಶಸ್ತಿ ಪ್ರದಾನ*

ಮೇ 19, 2026

*ಚಿಕಿತ್ಸೆ ಫಲಿಸದೆ ಮಾರ್ತಾಂಡ ಸಾವು*

ಮೇ 19, 2026

*ಅಭಿನಯ ನೃತ್ಯ ಕೇಂದ್ರದ ನೂತನ ವಿದ್ಯಾರ್ಥಿಗಳ ಗೆಜ್ಜೆ ಪೂಜೆ ಕಾರ್ಯಕ್ರಮ*

ಮೇ 18, 2026

*ಮೇ 19 ಮತ್ತು 20 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 18, 2026

*ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾಧಿಕಾರಿ, ಎಸ್ಪಿಗೆ ಹೇರೂರು ಗ್ರಾಮಸ್ಥರಿಂದ ಮನವಿ* 

ಮೇ 18, 2026

*ಪ್ರತಿಭೆ ಪ್ರದರ್ಶನಕ್ಕೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸಹಕಾರಿ : ರೆ.ಫಾ.ಜೇಮ್ಸ್ ಡೊಮಿನಿಕ್*

ಮೇ 18, 2026

*ಕಿರಗಂದೂರು : ಮಕ್ಕಳಗುಡಿ ಬೆಟ್ಟ ಅಭಿವೃದ್ಧಿಗೆ ಒತ್ತು : ಶಾಸಕ ಡಾ.ಮಂತರ್ ಗೌಡ*

ಮೇ 18, 2026

*ಆರು ಪತ್ರಕರ್ತರಿಗೆ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ*

ಮೇ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.