Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಮಥ೯ ಕನ್ನಡಿಗ ಸಂಸ್ಥೆಯಿಂದ ಸಾಧಕರಿಗೆ ವಾಷಿ೯ಕ ಪ್ರಶಸ್ತಿ ಪ್ರದಾನ : ಕೊಡಗಿನ ಸಾಧಕರನ್ನೂ ರಾಜ್ಯೋತ್ಸವ ಸಂದಭ೯ ಗೌರವಿಸಲು ಜಿಲ್ಲಾಡಳಿತ ಮುಂದಾಗಲಿ : ಬಾಲಚಂದ್ರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಮಥ೯ ಕನ್ನಡಿಗ ಸಂಸ್ಥೆಯಿಂದ ಸಾಧಕರಿಗೆ ವಾಷಿ೯ಕ ಪ್ರಶಸ್ತಿ ಪ್ರದಾನ : ಕೊಡಗಿನ ಸಾಧಕರನ್ನೂ ರಾಜ್ಯೋತ್ಸವ ಸಂದಭ೯ ಗೌರವಿಸಲು ಜಿಲ್ಲಾಡಳಿತ ಮುಂದಾಗಲಿ : ಬಾಲಚಂದ್ರ*

ನವೆಂಬರ್ 6, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.6 : ರಾಜ್ಯದ ಬೇರೆ ಜಿಲ್ಲೆಗಳಲ್ಲಿರುವಂತೆ ಕೊಡಗಿನಲ್ಲಿಯೂ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡುವ ಸಂಪ್ರದಾಯವನ್ನು ಮತ್ತೆ ಜಿಲ್ಲಾಡಳಿತ ಜಾರಿಗೆ ತರಬೇಕೆಂದು ಜಿಲ್ಲಾ ಲೀಡ್ ಬ್ಯಾಂಕ್ ನಿವೃತ್ತ ಪ್ರಧಾನ ವ್ಯವಸ್ಥಾಪಕ, ಅಂಕಣಕಾರ ಆರ್.ಕೆ.ಬಾಲಚಂದ್ರ ಮನವಿ ಮಾಡಿದ್ದಾರೆ.

ಸಮಥ೯ ಕನ್ನಡಿಗರು ಸಂಸ್ಥೆಯಿಂದ ನಗರದ ಓಂಕಾರ ಸದನದಲ್ಲಿ ಆಯೋಜಿತ ಕನ್ನಡ ಹಬ್ಬ ದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ವಾಷಿ೯ಕ ಪ್ರಶಸ್ತಿ ಪ್ರಧಾನ ಮತ್ತು ಸ್ಪಧಾ೯ ವಿಜೇತರಿಗೆ ಬಹುಮಾನ ವಿತರಣೆ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬಾಲಚಂದ್ರ, ಪ್ರತೀ ಜಿಲ್ಲೆಯಲ್ಲಿಯೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಇದ್ದಾರೆ. ನವಂಬರ್ ನಲ್ಲಿ ಆಯಾ ಜಿಲ್ಲಾಡಳಿತ ಅಂಥ ಸಾಧಕರನ್ನು ಗುರುತಿಸಿ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಗೌರವಿಸುತ್ತಾ ಬರುತ್ತಿದೆ. ಆದರೆ ಕೊಡಗು ಜಿಲ್ಲೆಯಲ್ಲಿ ಮಾತ್ರ ರಾಜ್ಯೋತ್ಸವ ಸಂದಭ೯ ಇಂಥ ಸನ್ಮಾನ, ಗೌರವಾಪ೯ಣೆ ಕಂಡುಬರುತ್ತಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಗಮನ ಹರಿಸಿ ಸಾಧಕರನ್ನು ಗೌರವಿಸಿ ಪ್ರೋತ್ಸಾಹ ನೀಡುವ ಕೆಲಸ ಮಾಡಬೇಕೆಂದು ಕೋರಿದರು.

ಕನ್ನಡ ಸಂಬಂಧಿತ ಆಚರಣೆಗಳು ನವಂಬರ್ ತಿಂಗಳಿಗೆ ಮಾತ್ರ ಸೀಮಿತವಾಗಬಾರದು. ವಷ೯ಪೂತಿ೯ ಕನ್ನಡ ಪರ ಚಟುವಟಿಕೆಗಳು ನಡೆಯುತ್ತಾ ಇದ್ದರೆ ಕನ್ನಡ ಭಾಷೆ ಮತ್ತು ಸಂಸ್ಕೖತಿ ಸಂರಕ್ಷಣೆ ನಿಟ್ಟಿನಲ್ಲಿ ಮಹತ್ವದ ಕೊಡುಗೆ ನೀಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟ ಬಾಲಚಂದ್ರ, ಸಮಥ೯ ಕನ್ನಡಿಗರು ಸಂಸ್ಥೆಯ ವತಿಯಿಂದ ಜಿಲ್ಲೆಯಲ್ಲಿನ ವಿವಿಧ ಕ್ಷೇತ್ರಗಳ ಸಮಥ೯ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಿದ್ದು ಆಯಾ ಸಾಧಕರಿಗೆ ಮಾತ್ರವಲ್ಲದೇ ಇವರ ಸಾಧನೆಯನ್ನು ಆದಶ೯ವಾಗಿಸಿಕೊಂಡ ಇತರರಿಗೂ ಸ್ಪೂತಿ೯ ನೀಡಿದಂತಾಗುತ್ತದೆ ಎಂದು ಶ್ಲಾಘಿಸಿದರು.

ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್.ಟಿ. ಕನ್ನಡ ಭಾಷಾ ಸಾಹಿತ್ಯ ಸಂರಕ್ಷಣೆ ನಿಟ್ಟಿನಲ್ಲಿ ಶಾಲಾಕಾಲೇಜುಗಳು ಮತ್ತು ಗ್ರಾಮಪಂಚಾಯತ್ ಮಟ್ಟದಲ್ಲಿನ ಗ್ರಂಥಾಲಯಗಳನ್ನು ಮತ್ತಷ್ಟು ಓದುಗ ಸ್ನೇಹಿಯಾಗಿಸಬೇಕು. ವಿದ್ಯಾಥಿ೯ಗಳು ಹಾಗೂ ಗ್ರಾಮಸ್ಥರಲ್ಲಿ ಓದಿನ ಮಹತ್ವ ತಿಳಿಸುವಂತ ಕೆಲಸವಾಗಬೇಕು. ಕೊಡಗಿನಲ್ಲಿ ಗ್ರಾ.ಪಂ. ಗಳಲ್ಲಿರುವ ಡಿಜಿಟಲ್ ಲೈಬ್ರರಿಗಳಲ್ಲಿರುವ ಸಹಸ್ರಾರು ಸಾಹಿತ್ಯ ಬರಹಗಳು ಓದುಗರ ಗಮನಕ್ಕೆ ಬರುವಂಥ ಪ್ರಚಾರ ಕೈಗೊಳ್ಳಬೇಕಾಗಿದೆ ಎಂದರು. ಸಮಥ೯ ಕನ್ನಡಿಗರು ಸಂಸ್ಥೆಯನ್ನು ಕೊಡಗು ಜಿಲ್ಲೆಯಲ್ಲಿ 7 ವಷ೯ಗಳಿಂದ ಸಕಾ೯ರದ ಅನುದಾನವಿಲ್ಲದೇ ಮಹಿಳೆಯರೇ ನಿವ೯ಹಿಸುತ್ತಾ ಬರುವ ಮೂಲಕ ತಾವು ಸಮಥ೯ ಕನ್ನಡತಿಯರು ಎಂದು ನಿರೂಪಿಸಿದ್ದಾರೆ ಎಂದೂ ಅನಿಲ್ ಹಷ೯ ವ್ಯಕ್ತಪಡಿಸಿದರು. ಮಡಿಕೇರಿ ನಗರಸಭೆ ವತಿಯಿಂದ ನಗರ ವ್ಯಾಪ್ತಿಯಲ್ಲಿ ನಡೆಯುವ ಕನ್ನಡ ಪರ ಕಾಯ೯ಕ್ರಮಗಳಿಗೆ ಅನುದಾನ ನೀಡುವ ಮೂಲಕ ನಗರಸಭೆ ಕೂಡ ಕನ್ನಡಕ್ಕೆ ಸಂಬಂಧಿಸಿದ ಕಾಯ೯ಕ್ರಮಗಳಿಗೆ ಉತ್ತೇಜನ ನೀಡಬೇಕೆಂದು ಅನಿಲ್ ಸಲಹೆ ನೀಡಿದರು.

ಸಮಥ೯ ಕನ್ನಡಿದ ಸಂಸ್ಥೆಯ ಪ್ರಧಾನ ಸಂಚಾಲಕ ಆನಂದ ದಗ್ಗನಹಳ್ಳಿ ಮಾತನಾಡಿ, ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸಮಥ೯ ಕನ್ನಡಿಗರು ಸಂಸ್ಥೆ 7 ವಷ೯ಗಳಿಂದ ವೈವಿಧ್ಯಮಯ ಕಾಯ೯ಕ್ರಮಗಳು ಮತ್ತು ಸಮಾಜಸೇವೆಯ ಮೂಲಕ ಜನಪರ ಚಟುವಟಿಕೆ ಹಮ್ಮಿಕೊಂಡು ಬಂದಿದೆ. ಕೊಡಗಿನಲ್ಲಿ ಸಮಥ೯ ಕನ್ನಡಿಗರು ಸಂಸ್ಥೆ ಅತ್ಯಂತ ಸಕ್ರಿಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಯುವದಂತವೈದ್ಯೆ ಡಾ.ಅನುಶ್ರೀ ಅನಂತಶಯನ ಮಾತನಾಡಿ, ಸಮಥ೯ ಕನ್ನಡಿಗರು ಸಂಸ್ಥೆಯು ಹಲವಾರು ಕಾಯ೯ಕ್ರಮಗಳ ಮೂಲಕ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪಣ ತೊಟ್ಟಿರುವುದು ಶ್ಲಾಘನೀಯ ಎಂದರು.

ಸಮಾಜಸೇವಕಿ ಕಲ್ಲುಮಾಡಂಡ ಶಶಿಮೊಣ್ಣಪ್ಪ, ಸಮಥ೯ ಕನ್ನಡಿಗರು ಸಂಸ್ಥೆಯ ಕೆ.ಆರ್. ನಗರ ತಾಲೂಕು ಘಟಕದ ಸಂಚಾಲಕ ಹೇಮಂತ್, ಕಲ್ಲಹಳ್ಳಿ ವೇದಿಕೆಯಲ್ಲಿದ್ದರು. ಸಮಥ೯ ಕನ್ನಡಿಗರು ಸಂಸ್ಥೆಯ ಕೊಡಗು ಸಂಚಾಲಕಿ ಕೆ.ಜಯಲಕ್ಷ್ಮಿ ಸ್ವಾಗತಿಸಿದ ಕಾಯ೯ಕ್ರಮವನ್ನು ಪ್ರತಿಮಾ ಹರೀಶ್ ರೈ ನಿರೂಪಿಸಿ ಅಪಿ೯ತಾ ಸಂದೀಪ್ ಪ್ರಾಥಿ೯ಸಿದರು.

ಕವಿತೆ ಓದು – ಕವಿಗೋಷ್ಟಿ ::  ಸಮಥ೯ ಕನ್ನಡಿಗರು ಸಂಸ್ಥೆಯ ವತಿಯಿಂದ ಕವಿತೆ ಓದು – ಕವಿಗೋಷ್ಟಿಯಲ್ಲಿ ಆನಂದ್ ದೆಗ್ಗನಹಳ್ಳಿ, ಗಿರೀಶ್ ಕಿಗ್ಗಾಲು, ರಜಿತಾ ಕಾಯ೯ಪ್ಪ, ಸುನೀತಾ ಕುಶಾಲನಗರ, ಹೇಮಂತ್ ಕಲ್ಲಹಳ್ಳಿ, ಕೖಪಾದೇವರಾಜ್, ಹೇಮಂತ್ ಪಾರೇರ, ರಂಜಿತ್ ಕವಲಪಾರ, ಡಾ.ಸತೀಶ್ ಎಸ್.ವಿ. ಕವನ ವಾಚಿಸಿದರು. ಶ್ರೀರಕ್ಷಾ ಪ್ರಭಾಕರ್ ಪ್ರಾಥಿ೯ಸಿದ ಕಾಯ೯ಕ್ರಮವನ್ನು ಅಬ್ದುಲ್ ಕೌಸರ್ ನಿರೂಪಿಸಿದರು.

ಸಮಥ೯ ಕನ್ನಡಿಗರು ಪ್ರಶಸ್ತಿಗೆ ಭಾಜನರಾದವರು  ::  ಈ ವಷ೯ ಸಮಥ೯ ಕನ್ನಡಿಗರು ಸಂಸ್ಥೆ ನೀಡುವ ವಾಷಿ೯ಕ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ 9 ಸಾಧಕರು ಭಾಜನರಾದರು.

ಡಾ.ಕೆ.ಬಿ.ಸೂಯ೯ಕುಮಾರ್ (ವೈದ್ಯಕೀಯ), ಕುಂತಿಬೋಪಯ್ಯ (ಶಿಕ್ಷಣ), ಎಂ.ಎನ್.ಚಂದ್ರಮೋಹನ್ (ಪರಿಸರ ) , ಎಚ್.ಎಸ್.ತಿಮ್ಮಪ್ಪಯ್ಯ (ಕೖಷಿ), ಸ್ಮಿತಾ ಅಮೖತರಾಜ್ (ಸಾಹಿತ್ಯ), ಬೊಳ್ಳಜಿರ ಅಯ್ಯಪ್ಪ ( ಪ್ರಕಾಶನ), ಲಕ್ಷ್ಮೀಶ್ ( ಮಾಧ್ಯಮ ಛಾಯಾಗ್ರಹಣ), ಪ್ರೀತಾ ಕೖಷ್ಣ (ನೖತ್ಯ) ಧೖತಿ ಪೂಜಾರಿ (ಬಾಲ ಪ್ರತಿಭೆ) ಇವರಿಗೆ ಕಾಯ೯ಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಮುಖರಾದ ಆರ್.ಕೆ.ಬಾಲಚಂದ್ರ, ಅನಿಲ್ ಎಚ್.ಟಿ., ಕಲ್ಲುಮಾಡಂಡ ಶಶಿಮೊಣ್ಣಪ್ಪ, ಕೆ.ಜಯಲಕ್ಷ್ಮಿ, ಆನಂದ್ ದೆಗ್ಗನಹಳ್ಳಿ , ಡಾ.ಅನುಶ್ರೀ ಪ್ರಶಸ್ತಿ ವಿತರಿಸಿದರು. ಸಮಥ೯ ಕನ್ನಡಿಗ ಗೌರವ ಸ್ವೀಕರಿಸಿ ಮಾತನಾಡಿದ ಕುಂತಿಬೋಪಯ್ಯ, ಯಾವುದೇ ವೖತ್ತಿಯಾದರೂ ವೖತ್ತಿ ಪ್ರೇಮವನ್ನು ಉಳಿಸಿಕೊಂಡು ಕಾಯೋ೯ನ್ಮುಖರಾಗಬೇಕು. ಆಗ ಮಾತ್ರ ಸಾಧನೆ ಸಾಧ್ಯವಾಗುತ್ತದೆ ಎಂದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.