Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುವೇ೯ದ ದಿನಾಚರಣೆ : ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ಗುಣಮಟ್ಟ ಹೆಚ್ಚಳಕ್ಕೆ ಆದ್ಯತೆ : ಶಾಸಕ ಡಾ.ಮಂಥರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುವೇ೯ದ ದಿನಾಚರಣೆ : ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ಗುಣಮಟ್ಟ ಹೆಚ್ಚಳಕ್ಕೆ ಆದ್ಯತೆ : ಶಾಸಕ ಡಾ.ಮಂಥರ್ ಗೌಡ*

ನವೆಂಬರ್ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.10  : ರಾಜ್ಯ ಸಕಾ೯ರ ಜನತೆಯ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೋರಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ಗುಣಮಟ್ಟ ಹೆಚ್ಚಿಸುವ ಕಾಯ೯ಕ್ಕೆ ಆದ್ಯತೆ ನೀಡಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಹೇಳಿದ್ದಾರೆ.

ನಗರದ ಶ್ರೀ ಲಕ್ಷ್ಮಿ ನರಸಿಂಹ ಕಲ್ಯಾಣ ಮಂಟಪದ ಶತಮಾನ ಭವನದಲ್ಲಿ ನೀಮಾ ಸಂಸ್ಥೆಯಿಂದ ಆಯೋಜಿತ ರಾಷ್ಟ್ರೀಯ 8ನೇ ಆಯುವೇ೯ದ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯ ಸಂರಕ್ಷಣೆಯಲ್ಲಿ ಆಲೋಪತಿ ಮತ್ತು ಆಯುವೇ೯ದ ಚಿಕಿತ್ಸೆಗಳು ಬಹುಮುಖ್ಯ ಪಾತ್ರ ವಹಿಸಿದೆ. ಪುರಾತನ ಕಾಲದ ಐತಿಹ್ಯ ಹೊಂದಿರುವ ಆಯುವೇ೯ದ ಮತ್ತು ಅಲೋಪತಿ ಔಷಧೀಯ ಪದ್ದತಿಗಳ ಬಗ್ಗೆ ಆಗಿಂದಾಗ್ಗೆ ಚಚೆ೯ಗಳು ನಡೆಯುತ್ತಲೇ ಇದೆ. ಹೀಗಿದ್ದರೂ ಆಯುವೇ೯ದ ಮತ್ತು ಅಲೋಪತಿ ಎರಡೂ ಪದ್ದತಿಗಳನ್ನು ಅಗತ್ಯವಿದ್ದಷ್ಟು ಬಳಸಿಕೊಂಡು ಪ್ರತೀಯೋವ೯ರು ತಮ್ಮ ಆರೋಗ್ಯ ಸಂರಕ್ಷಣೆ ನಿಟ್ಟಿನಲ್ಲಿ ಗಮನ ಹರಿಸಲು ಸಾಧ್ಯ ಎಂದು ಹೇಳಿದರು.

ಇಂದಿನ ದಿನಗಳಲ್ಲಿ ಬಹುತೇಕ ಮಂದಿ ಒತ್ತಡದ ಜೀವನ ಕ್ರಮದಿಂದಾಗಿ ಸಾಕಷ್ಟು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಎಲ್ಲಕ್ಕಿಂತ ಮೊದಲು ಮಾನಸಿಕವಾಗಿ ಪ್ರತೀಯೋವ೯ರು ಸಂತೋಷದಿಂದ ಇರುವುದು ಮುಖ್ಯವಾಗುತ್ತದೆ. ಮನಸ್ಸಿನ ಸಂತೋಷದಿಂದ ಪ್ರತೀಯೋವ೯ರು ಉತ್ತಮ ಆರೋಗ್ಯ ಸಂಪಾದಿಸಲು ಸಾಧ್ಯವಾಗಲಿದೆ ಎಂದು ಡಾ.ಮಂಥರ್ ಗೌಡ ಅಭಿಪ್ರಾಯಪಟ್ಟರು.

ನಗರಸಭೆಯ ಅಧ್ಯಕ್ಷೆ ಅನಿತಾಪೂವಯ್ಯ ಮಾತನಾಡಿ,ಹಳೇ ಕಾಲದಿಂದಲೂ ಮನೆಯಲ್ಲಿ ಬಳಸುವ ಅರಶಿಣ, ಹಳದಿ, ಜೇನುತುಪ್ಪ, ಜೀರಿಗೆ, ಬೆಲ್ಲದಂಥ ಅನೇಕ ಪದಾಥ೯ಗಳು ಆರೋಗ್ಯ ಸಂರಕ್ಷಣೆ ನಿಟ್ಟಿನಲ್ಲಿ ಮುಖ್ಯ ಪಾತ್ರ ವಹಿಸಿದ್ದವು. ಕೋವಿಡ್ ಸಂದಭ೯ದಲ್ಲಿ ಆಯುವೇ೯ದದ ಮಹತ್ವ ಇಡೀ ಜಗತ್ತಿಗೆ ತಿಳಿಯಿತು. ಯಾರೇ ಆದರೂ ಆಹಾರ ಪದ್ದತಿಯನ್ನು ಉತ್ತಮವಾಗಿರಿಸಿಕೊಂಡು, ಜೀವನಶೈಲಿಯನ್ನು ಸರಿದೂಗಿಸಿಕೊಂಡದ್ದೇ ಆದಲ್ಲಿ ಆರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.

ನೀಮಾ ಸಂಸ್ಥೆಯ ಕೊಡಗು ಜಿಲ್ಲಾಧ್ಯಕ್ಷ ಡಾ. ಎ.ಆರ್.ರಾಜಾರಾಮ್ ಮಾತನಾಡಿ, ಕೊಡಗಿನಲ್ಲಿ ಕೂಡ ಆಯುವೇ೯ದ ಔಷಧ ಪದ್ದತಿ ಜನರಿಂದ ಮನ್ನಣೆ ಪಡೆಯುತ್ತಿರುವ ಈ ದಿನಗಳಲ್ಲಿ ಸಕಾ೯ರ ನೀಮಾ ಸಂಸ್ಥೆ ಬಹಳ ವಷ೯ಗಳ ಬೇಡಿಕೆಯಾಗಿರುವ ಸುಸಜ್ಜಿತ ಆಯುವೇ೯ದ – ಯೋಗ ಭವನಕ್ಕೆ ಕನಿಷ್ಟ 5 ಎಕ್ರೆ ಜಾಗ ಒದಗಿಸುವಂತೆ ಮನವಿ ಮಾಡಿದರು. ಯೋಗಭವನ ನಿಮಾ೯ಣವಾದಲ್ಲಿ ದೇಶವಿದೇಶಗಳ ಪ್ರವಾಸಿಗರೂ ಕೂಡ ಕೊಡಗಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಅವಕಾಶ ದೊರಕುತ್ತದೆ ಎಂದೂ ಡಾ.ರಾಜಾರಾಮ್ ಅಭಿಪ್ರಾಯಪಟ್ಟರು. ಸಕಾ೯ರದ ಅಧೀನದಲ್ಲಿನ ಆರೋಗ್ಯ ಇಲಾಖೆಯ ಸಹಾಯವಾಣಿಯಲ್ಲಿ ಆಯುವೇ೯ದ ಪದ್ದತಿಯ ವೈದ್ಯರಿಗೂ ಸೇವೆ ದೊರಕಿಸುವಂತಾಗಲು ಅವಕಾಶ ಕಲ್ಪಿಸಬೇಕು ಎಂದೂ ರಾಜಾರಾಮ್ ಶಾಸಕರಿಗೆ ಮನವಿ ಸಲ್ಲಿಸಿದರು.

ಕಾಯ೯ಕ್ರಮದಲ್ಲಿ ನೀಮಾ ಕೊಡಗು ಘಟಕದ ಸ್ಥಾಪಕಾಧ್ಯಕ್ಷ ಕೊಡ್ಲಿಪೇಟೆಯ ಡಾ. ಸಿ.ಆರ್. ಉದಯಕುಮಾರ್ ಅವರನ್ನು ನೀಮಾ ಸಂಸ್ಥೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಡಾ. ನಡಿಬೈಲು ಉದಯಕುಮಾರ್ ಸ್ವಾಗತಿಸಿ, ಡಾ.ಸೌಮ್ಯ ಗಣರಾಜ್ ನಿರೂಪಿಸಿದ ಕಾಯ೯ಕ್ರಮದಲ್ಲಿ ಡಾ. ಪದ್ಮನಾಭ್ ವಂದಿಸಿದರು. ಜಿಲ್ಲಾ ಆಯುಶ್ ಅಧಿಕಾರಿ ಡಾ. ಸಿ. ರೇಣುಕಾ ದೇವಿ, ನಗರಸಭೆ ಸದಸ್ಯ ಬಿ.ವೈ.ರಾಜೇಶ್, ನೀಮಾ ಸಂಸ್ಥೆಯ ಜಿಲ್ಲಾ ಕಾಯ೯ದಶಿ೯ ಡಾ.ಶ್ಯಾಮ್ ಪ್ರಸಾದ್ ಹಾಜರಿದ್ದರು.

ಇದೇ ಸಂದಭ೯ ರಾಷ್ಟ್ರೀಯ ಆಯುವೇ೯ದ ದಿನಾಚರಣೆ ಪ್ರಯುಕ್ತ ಸುಳ್ಯದ ಕೆವಿಜಿ ಆಯುವೇ೯ದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ತಂಡದಿಂದ ಉಚಿತ ಆರೋಗ್ಯ ತಪಾಸಣೆ, ಸಲಹೆ, ಚಿಕಿತ್ಸಾ ಶಿಬಿರ ಆಯೋಜಿಸಲ್ಪಟ್ಟಿತ್ತು, ಶಿಬಿರಕ್ಕೆ ಮಂಗಳೂರು ವಿಭಾಗದ ಆರೋಗ್ಯ ಭಾರತಿಯ ಸಹಯೋಗ ನೀಡಲಾಗಿತ್ತು.

ಕಾಯ೯ಕ್ರಮಕ್ಕೂ ಮುನ್ನ ಧನ್ವಂತರಿ ಪೂಜೆ ಆಯೋಜಿಸಲ್ಪಟ್ಟಿತ್ತು. ಆಯುವೇ೯ದ ದಿನಾಚರಣೆ ಅಂಗವಾಗಿ ಆಯೋಜಿತ ಚಿತ್ರಕಲಾ, ಪೋಸ್ಟರ್ ರಚಿಸುವ ಸ್ಪಧೆ೯ಯಲ್ಲಿ ವಿಜೇತ ವಿದ್ಯಾಥಿ೯ಗಳಿಗೆ ಶಾಸಕರು ಬಹುಮಾನ ವಿತರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.