Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನ.20 ರಂದು ಕೊಡಗು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನ.20 ರಂದು ಕೊಡಗು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ*

ನವೆಂಬರ್ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.10 : ಪ್ರಸಕ್ತ(2023-24) ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ಸೋಮವಾರಪೇಟೆ, ಮಡಿಕೇರಿ ಮತ್ತು ವಿರಾಜಪೇಟೆ ತಾಲ್ಲೂಕು ಯುವ ಒಕ್ಕೂಟ, ಬೆಟ್ಟದಹಳ್ಳಿ ಸಿದ್ದಾರ್ಥನಗರ ಮಾನವತ ಯುವ ಸಂಘ ಇವರ ಸಹಯೋಗದೊಂದಿಗೆ ಕೊಡಗು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವು ನ.20 ರಂದು ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಹಳ್ಳಿ ಶಾಂತಳ್ಳಿ ಕುಮಾರ ಲಿಂಗೇಶ್ವರ ಪ್ರೌಢಶಾಲೆ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯುವಜನೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಕೋರಿದ್ದಾರೆ.
ಹೆಚ್ಚಿನ ವಿವರಗಳಿಗೆ ಪಿ.ಪಿ.ಸುಕುಮಾರ್, ಅಧ್ಯಕ್ಷರು, ಜಿಲ್ಲಾ ಯುವ ಒಕ್ಕೂಟ, ಕೊಡಗು ಜಿಲ್ಲೆ 9481213920, 9591137275, ಚಂದ್ರಿಕಾ, ಅಧ್ಯಕ್ಷರು, ತಾಲ್ಲೂಕು ಯುವ ಒಕ್ಕೂಟ, ಸೋಮವಾರಪೇಟೆ ದೂ.ಸಂ.9480747935 ಮತ್ತು ಆದರ್ಶ್, ಅಧ್ಯಕ್ಷರು, ಮಾನವತ ಯುವಕ ಸಂಘ, ಬೆಟ್ಟದಳ್ಳಿ, ಶಾಂತಳ್ಳಿ ಮೊ.ಸಂ.9141079884 ನ್ನು ಸಂಪರ್ಕಿಸಬಹುದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸ್ಪರ್ಧೆಗಳ ವಿವರ: ಜನಪದ ನೃತ್ಯ(10 ಜನ) 15 ನಿಮಿಷ ಮತ್ತು ಜನಪದ ಗೀತೆ (10 ಜನ) 7 ನಿಮಿಷ. ಯಾವುದೇ ರೀತಿಯ ರೀಮಿಕ್ಸ್ ಅಥವಾ ಮೂಲ ಹಾಡಿನ ಬದಲಾವಣೆಗೆ ಅವಕಾಶ ಇರುವುದಿಲ್ಲ. ಮೂಲ ಜಾನಪದ ಗೀತೆಯನ್ನು ಮಾತ್ರ ಪರಿಗಣಿಸತಕ್ಕದು (ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಮಾತ್ರ ಇರಬೇಕು.
ವೈಯಕ್ತಿಕ ಸ್ಪರ್ಧೆಗಳು:-ಜನಪದ ನೃತ್ಯ(7 ನಿಮಿಷ) ಮತ್ತು ಜನಪದ ಗೀತೆ(7 ನಿಮಿಷ). ಯಾವುದೇ ರೀತಿಯ ರೀಮಿಕ್ಸ್ ಅಥವಾ ಮೂಲ ಹಾಡಿನ ಬದಲಾವಣೆಗೆ ಅವಕಾಶ ಇರುವುದಿಲ್ಲ. ಮೂಲ ಜಾನಪದ ಗೀತೆಯನ್ನು ಮಾತ್ರ ಪರಿಗಣಿಸತಕ್ಕದು ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಮಾತ್ರ ಇರಬೇಕು.
ಕಥೆ ಬರೆಯುವುದು(60 ನಿಮಿಷ). ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಮಾತ್ರ ಇರಬೇಕು. ವಿಷಯವು ಆಕ್ರಮಣಕಾರಿಯಾಗಿರಬಾರದು. ಈಗಾಗಲೇ ಪ್ರಕಟವಾಗಿರಬಾರದು, ಅಕ್ಷರಗಳು ಸ್ಪಷ್ಟವಾಗಿರಬೇಕು. ಯಾವುದ ಜಾತಿ/ ಪಂಥ/ ಧರ್ಮ ಜನಾಂಗವನ್ನು ಹಾಗೂ ಸೂಕ್ತವಲ್ಲದ ವಿಷಯ ಒಳಗೊಂಡಿರಬಾರದು (1000 ಪದಗಳಿಗೆ ಮೀರಬಾರದು).
ಪೋಸ್ಟರ್ ಮೇಕಿಂಗ್ (ಬಿತ್ತಿ ಪತ್ರ ತಯಾರಿಕೆ) (90 ನಿಮಿಷ). ಕನ್ನಡ/ಆಂಗ್ಲ/ಹಿಂದೆ ಭಾಷೆಯಲ್ಲಿ ಮಾತ್ರ ಇರಬೇಕು. ಬಿತ್ತಿ ಪತ್ರವು ಯಾವುದೇ ಸಂಸ್ಥೆ ಅಥವಾ ಬ್ರಾಂಡ್ ಹೆಸರು ಇರಬಾರದು. ತಾವು ಸಲ್ಲಿಸುವ ಬಿತ್ತ ಪತ್ರದ ಕೆಳಗೆ 20-30 ಪದಗಳೊಳಗೆ ಇರುವ ಶೀರ್ಷಿಕೆಯನ್ನು ಒಳಗೊಂಡಿರಬೇಕು. ಬಿತ್ತ ಪತ್ರವನ್ನು ಸ್ಥಳದಲ್ಲೇ ತಯಾರಿಸತಕ್ಕದ್ದು(ಪೋಸ್ಟರ್ ಎ3 ಸೈಜ್ ಡ್ರಾಯಿಂಗ್ ಶೀಟ್).
ಘೋಷಣೆ (3 ನಿಮಿಷ) : ಆಂಗ್ಲ/ ಹಿಂದಿ ಭಾಷೆಯಲ್ಲಿ ಇರಬೇಕು (ರಾಷ್ಟ್ರ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು), ಕನ್ನಡ ಭಾಷೆಯನ್ನು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದವರೆಗೆ ಮಾತ್ರ ಸೀಮಿತಗೊಳಿಸಿದೆ. ಸ್ಪರ್ಧಿಗಳು ಸಿದ್ದಪಡಿಸಿಕೊಂಡಿರುವ ಆಯ್ದ ವಿಷಯಗಳ ಬಗ್ಗೆ ಭಾಷಣ ಮಾಡಬೇಕು. ತೀರ್ಮಾನವು ಭಾಷಣದ ನಿಕರತೆ, ಹರಿವು, ವಿಷಯಕ್ಕೆ ಸಂಬಂಧಿಸಿದಂತೆ ಮಂಡಿಸುವ ಅಂಶಗಳು, ಶಬ್ಧ/ಪದಗಳು ಪುನರಾವರ್ತನೆ ಆಗದಿರುವುದು. ವಿಷಯದ ಬಗ್ಗೆ ಅರಿವು ಮತ್ತು ಆತ್ಮ ವಿಶ್ವಾಸ ಹೊಂದಿರುವುದರ ಮೇಲೆ ಅವಲಂಬಿಸಿರುತ್ತದೆ.
ಛಾಯಾಚಿತ್ರ: ಪ್ರಗತಿ ಶೀಲ ಭಾರತ, ಆತ್ಮನಿರ್ಭರ ಭಾರತ, ಯೋಗ, ಕ್ರೀಡೆ, ದೈಹಿಕ ಚಟುವಟಿಕೆ ಮತ್ತು ಪ್ರಕೃತಿ ದೃಶ್ಯಗಳು ಈ ವಿಷಯಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕು. ಸ್ಪರ್ಧಿಗಳು ತಾವು ಸಲ್ಲಿಸುವ ಬಿತ್ತ ಪತ್ರವು 20-30 ಪದಗಳೊಳಗೆ ಇರುವ ಶೀರ್ಷಿಕೆ ಒಳಗೊಂಡಿರಬೇಕು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.