Facebook Twitter WhatsApp Email Telegram Copy Link ಚೆನ್ನೈ ನ.15 : ಅನಾರೋಗ್ಯದಿಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಎನ್ ಶಂಕರಯ್ಯ (102) ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಂಕರಯ್ಯ ಅವರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
*ವಿದ್ಯಾರ್ಥಿಗಳಿಗೆ ಪರಿಕರಗಳ ವಿತರಣೆ : ವಿದ್ಯಾರ್ಥಿಗಳು ಶಿಕ್ಷಣಕ್ಕೆ ಒತ್ತು ನೀಡಿ : ಪಿ.ಯು.ರಾಬಿನ್ ದೇವಯ್ಯ*ಜುಲೈ 8, 2026
*ಕೊಡಗಿನಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ : ಭಾಗಮಂಡಲ, ಪೊನ್ನಂಪೇಟೆಯಲ್ಲಿ 7 ರಿಂದ 8 ಇಂಚು ಮಳೆ*ಜುಲೈ 8, 2026