Facebook Twitter WhatsApp Email Telegram Copy Link ಸೋಮವಾರಪೇಟೆ ನ.15 : ಸೋಮವಾರಪೇಟೆಯ ಬಸವೇಶ್ವರ ದೇವಾಲಯದಲ್ಲಿ ದೀಪಾವಳಿಯ ಪ್ರಯುಕ್ತ ಮಂಗಳವಾರ ಗೋಪೂಜೆ ಮಾಡಲಾಯಿತು. ವೀರಶೈವ ಸಮಾಜದ ಯಜಮಾನರಾದ ಬಿ.ಪಿ.ಶಿವಕುಮಾರ್, ಶೆಟ್ರು ಬಿ.ಆರ್.ಮೃತ್ಯುಂಜಯ, ಕಾರ್ಯದರ್ಶಿ ಸಿ.ಸಿ.ನಾಗರಾಜ್ ಇದ್ದರು.
*ಕುಟ್ಟದಲ್ಲಿ ನೂತನ ವೃತ್ತನಿರೀಕ್ಷಕರ ಕಟ್ಟಡ ನಿರ್ಮಾಣ : ಸಾರ್ವಜನಿಕರ ಸಹಕಾರಕ್ಕೆ ಧನ್ಯವಾದ ಸಲ್ಲಿಸಿದ ಮಹೇಶ್ ಕುಮಾರ್*ಏಪ್ರಿಲ್ 13, 2026