Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.16 ರಂದು ಅಂಚೆ ಅದಾಲತ್ ಸಭೆ*
  • *ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅಧಿಕಾರ ಸ್ವೀಕಾರ*
  • *ಮಹಿಳಾ ದಿನಕ್ಕೇ ಸಿಲಿಂಡರ್ ಬೆಲೆ ಏರಿಕೆ ಶಾಕ್: ಕೇಂದ್ರದ ವಿರುದ್ಧ ಡಿಕೆಶಿ ಕಿಡಿ*
  • *ಜಿಲ್ಲಾ ಕದಳಿ ಘಟಕದ ಅಧ್ಯಕ್ಷರಾಗಿ ಸರೋಜಾ ಆರಾಧ್ಯ ನೇಮಕ*
  • *ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ; ಮಹಿಳೆಯರು ಆರೋಗ್ಯ ಕಡೆ ಗಮನಹರಿಸಿ: ಆರ್.ಐಶ್ವರ್ಯ*
  • *ರೋಟರಿ ಮಡಿಕೇರಿಯಿಂದ ಮಕ್ಕಳ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ*
  • *ವನ್ಯಜೀವಿಗಳ ಮಾಹಿತಿ ಪಡೆದ ಶಾಸಕ ಡಾ.ಮಂತರ್ ಗೌಡ*
  • *ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯೆ ಬಲಿ : ವಾಲ್ನೂರು ಗ್ರಾಮದಲ್ಲಿ ಘಟನೆ*
  • *ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‌ಸಿಯಿಂದ ಹಕ್ಕೊತ್ತಾಯ ಮಂಡನೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪನೆ ಕುರಿತ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ಕಲಾ ಉತ್ಸವ : ಕಲಾವಿದರಿಗೆ ಪ್ರೋತ್ಸಾಹ ಅಗತ್ಯ : ಬಿ.ಜಿ.ಅನಂತಶಯನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ಕಲಾ ಉತ್ಸವ : ಕಲಾವಿದರಿಗೆ ಪ್ರೋತ್ಸಾಹ ಅಗತ್ಯ : ಬಿ.ಜಿ.ಅನಂತಶಯನ*

ನವೆಂಬರ್ 16, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ನ.16 : ಕೊಡಗು ರಮ್ಯ ಪರಿಸರದ, ಪ್ರಕೃತಿ ಸೊಬಗಿನ ನಾಡು, ಇದು ಕಲಾವಿದರಿಗೆ ಸ್ಫೂರ್ತಿ ನೀಡುತ್ತದೆ. ಇದನ್ನೆ ಕುಂಚದಲ್ಲಿ ಅರಳಿಸಿದರೆ ಉತ್ತಮ ಕಲಾ ಚಿತ್ರ ಮೂಡಿ ಬರುತ್ತದೆ. ಆದರಿಂದ ಕಲಾವಿದರಿಗೆ ಒತ್ತಾಸೆ ನೀಡುವಂತಹ ತಾಣಗಳನ್ನು ಆರಿಸಿ ಚಿತ್ರ ಕಲಾ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದು ಕೊಡಗು ಜಾನಪದ ಪರಿಷತ್ತ್ ಅಧ್ಯಕ್ಷ ಬಿ.ಜಿ. ಅನಂತಶಯನ ಅಭಿಪ್ರಾಯಪಟ್ಟರು.
ವಿರಾಜಪೇಟೆಯ ಮೊಗರಗಲ್ಲಿಯಲ್ಲಿ ಸಾಧಿಕ್ ಅರ್ಟ್ ಗ್ಯಾಲರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕಲಾ ಉತ್ಸವ 2023 ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅನಂತಶಯನ ಅವರು ಕಲೆ, ಸಾಹಿತ್ಯಕ್ಕೆ ಕೊಡಗು ಮರುಭೂಮಿಯಂತೆ ಎನ್ನುತ್ತಾರೆ, ವಿದ್ಯಾವಂತರಿದ್ದರು ಕಲೆ, ಸಾಹಿತ್ಯ ಕಾರ್ಯಕ್ರಮಗಳಿಗೆ ಬರುವುದಿಲ್ಲ ಹಾಗೂ ಪ್ರೋತ್ಸಾಹ ನೀಡುವುದಿಲ್ಲ. ಆದರಿಂದ ಆರ್ಥಿಕ ಮತ್ತು ಪ್ರೋತ್ಸಾಹ ನೀಡಿ ಕಲಾವಿದರಿಗೆ ವೇದಿಕೆ ಒದಗಿಸಬೇಕು. ನಮ್ಮಲ್ಲಿ ಹೆಸರಾಂತ ಕಲಾವಿದರು ಅನೇಕರಿದ್ದಾರೆ. ಅವರಿಗೆ ನಾವು ಸದಾ ಜೊತೆಯಾಗಿ ನಿಂತು ಸಹಕಾರ ನೀಡಬೇಕು. ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ ಇರಬೇಕು ಜೊತೆಗೆ ಪ್ರತಿಯೊಂದು ಕೆಲಸವನ್ನು ಮಾಡಲು ಸಿದ್ದರಿರಬೇಕು. ಕೊಡಗಿನ ಬಹುಮುಖ ಕಲೆಗಳು ರಾಜ್ಯವಲ್ಲದೆ ದೇಶದಂತ್ಯಾಂತ ಪ್ರಖ್ಯಾತಿಗೊಳ್ಳಬೇಕು, ಜಿಲ್ಲೆಯ ಪ್ರತಿಯೊಬ್ಬ ಚಿತ್ರಕಲೆಗಾರನಿಗೂ ಗೌರವ ಲಭಿಸಿದಲ್ಲಿ ಚಿತ್ರಕಲೆಯು ಜೀವಂತವಾಗಿರುಸುವಲ್ಲಿ ಸಂದೇಹವಿಲ್ಲ. ಚಿತ್ರಕಲೆಯ ಶಿಕ್ಷಣದಲ್ಲಿ ವಿಧ್ಯಾರ್ಥಿಗಳಿಗೆ ವಿಫುಲ ಅವಕಾಶಗಳಿವೆ. ಜಿಲ್ಲೆಯ ವಿದ್ಯಾರ್ಥಿಗಳು ಚಿತ್ರಕಲೆಯನ್ನು ಆಯ್ಕೆ ಮಾಡಿಕೊಂಡಲ್ಲಿ ಕಲೆಗೆ ಹೊಸ ಅಧ್ಯಾಯ ತೋರಿಸಿಕೊಟ್ಟಂತಾಗುತ್ತದೆ ಎಂದು ಹೇಳಿದರು.
ಕೊಡಗು ಜಾನಪದ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್ ಮಾತನಾಡಿ, ಕೊಡಗು ಜಿಲ್ಲೆಯು ಕ್ರೀಡೆ, ಸಂಸ್ಕೃತಿ, ಕೃಷಿ ಮತ್ತು ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದೆ. ಅದರಂತೆ ಎಲೆಯ ಮರೆಯ ಕಾಯಿಯಂತೆ ಚಿತ್ರಕಲೆಯು ಒಂದು ಭಾಗವಾಗಿ ಇಂದು ಅನೇಕ ಹೆಸರುವಾಸಿ ಚಿತ್ರಕಲಾವಿದರನ್ನು ಪುಟ್ಟ ಜಿಲ್ಲೆಯು ಹುಟ್ಟುಹಾಕುತ್ತಿದೆ. ವಿರಾಜಪೇಟೆಯ ನಗರದ ನಿವಾಸಿ ಹಾಗು ಹವ್ಯಾಸಿ ಚಿತ್ರಕಲಾವಿದ ಸಾದಿಕ್ ಹಂಸ ಅವರ ಅವಿರತ ಶ್ರಮದಿಂದ ಕಲಾ ಉತ್ಸವ ಕೊಡಗು ಕಾರ್ಯಕ್ರಮ ನಡೆಯುತ್ತಿದ್ದು ಶಿಬಿರದಲ್ಲಿ ಸಾರ್ವಜನಿಕರು ಸೇರಿದಂತೆ ಶಾಲಾ ವಿಧ್ಯಾರ್ಥಿಗಳು ಚಿತ್ರಕಲಾ ಶಿಬಿರದಲ್ಲಿ ಭಾಗವಹಿಸಬಹುದು. ಸಾದಿಕ್ ಕಲೆಗೆ ಒಂದು ವೇದಿಕೆ ಸೃಷ್ಟಿ ಮಾಡಿದ್ದಾರೆ, ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಚಿತ್ರಕಲೆಯನ್ನು ಪರಿಚಯಿಸುವ ವೇದಿಕೆ ನೀಡಿದ್ದಲ್ಲಿ ಕೊಡಗು ಜಿಲ್ಲೆಯಲ್ಲಿರುವ ಚಿತ್ರಕಲೆಗಾರರ ಚಿತ್ರಗಳ ಬಿಕರಿಯೊಂದಿಗೆ ಚಿತ್ರಕಲೆಗೆ ಪ್ರೋತ್ಸಾಹ ನೀಡಿದಾಂತಗುತ್ತದೆ ಎಂದರು.
ವಿರಾಜಪೇಟೆ ರೋಟರಿ ಅಧ್ಯಕ್ಷ ಬನ್ಸಿ ಪೂವಯ್ಯ ಮಾತನಾಡಿ, ಕಲಾವಿದರಿಗೆ ಮುಖ್ಯವಾಗಿ ಏಕಾಗ್ರತೆ ಬೇಕು. ಜೊತೆಗೆ ಪ್ರೋತ್ಸಾಹ ಹಾಗೂ ಅವಕಾಶಗಳು ದೊರೆಯುವಂತಾಗಬೇಕು, ಕಲೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಕೈಜೋಡಿಸಿಬೇಕು ಎಂದರು.
ಜಿಲ್ಲಾ ಜಾನಪದ ಪರಿಷತ್ತಿನ ಖಜಾಂಚಿ ಸಂಪತ್ ಕುಮರ್ ಮಾತನಾಡಿ ನಮ್ಮ ಕಾವೇರಿ ತಪೋ ಭೂಮಿಯಲ್ಲಿ ಅನೇಕ ಮಹಾನ್ ಕಲಾವಿದರಿದ್ದಾರೆ. ಕಲಾವಿದನಿಗೆ ಪ್ರತಿಯೊಂದು ವಸ್ತು ಕೂಡ ವಿಭಿನ್ನವಾಗಿ ಕಾಣಿಸುತ್ತದೆ. ಆದರೆ ಕಲಾವಿದರಿಗೆ ವೇದಿಕೆಯ ಅಗತ್ಯವಿದೆ, ಆ ಮೂಲಕ ಅವರನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕಿದೆ ಎಂದರು.
ಉಪ ತಹಸೀಲ್ದಾರ್ ಪ್ರದೀಪ್ ಕುಮಾರ್ ಚಾಲನೆ ನೀಡಿ, ಕಾರ್ಯಕ್ರಮಕ್ಕೆ ಶುಭಕೋರಿದರು.
ಶಿಬಿರ ಆಯೋಜಕ ಚಿತ್ರ ಕಲಾವಿದ ಸಾಧಿಕ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಾವಿದ ಮಾಲ್ದಾರೆಯ ಬಾವ, ರೋಟರಿ ಶಾಲೆಯ ಮುಖ್ಯ ಶಿಕ್ಷಕಿ ವಿಶಾಲಾಕ್ಷಿ, ಸಾಹಿತಿಗಳಾದ ರಜಿತ ಕಾರ್ಯಪ್ಪ ಪಾಲ್ಗೊಂಡಿದ್ದರು.
ಕಲಾವಿದರುಗಳ ಕಲಾ ಚಿತ್ರಗಳನ್ನು ಇದೇ ಸಂದರ್ಭ ಪ್ರದರ್ಶಿಸಲಾಯಿತು.
ಬೆಂಗಳೂರಿನ ಮಂಜುಗೌಡ ಹಲವರ ಭಾವಚಿತ್ರವನ್ನು ಸ್ಥಳದಲ್ಲೇ ಬಿಡಿಸಿ ಎಲ್ಲೆ ಮೆಚ್ಚುಗೆಗೆ ಪಾತ್ರರಾದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.16 ರಂದು ಅಂಚೆ ಅದಾಲತ್ ಸಭೆ*

ಮಾರ್ಚ್ 9, 2026

*ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅಧಿಕಾರ ಸ್ವೀಕಾರ*

ಮಾರ್ಚ್ 9, 2026

*ಮಹಿಳಾ ದಿನಕ್ಕೇ ಸಿಲಿಂಡರ್ ಬೆಲೆ ಏರಿಕೆ ಶಾಕ್: ಕೇಂದ್ರದ ವಿರುದ್ಧ ಡಿಕೆಶಿ ಕಿಡಿ*

ಮಾರ್ಚ್ 9, 2026

*ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅಧಿಕಾರ ಸ್ವೀಕಾರ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.9 : ಕೊಡಗು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

*ಮಹಿಳಾ ದಿನಕ್ಕೇ ಸಿಲಿಂಡರ್ ಬೆಲೆ ಏರಿಕೆ ಶಾಕ್: ಕೇಂದ್ರದ ವಿರುದ್ಧ ಡಿಕೆಶಿ ಕಿಡಿ*

ಮಾರ್ಚ್ 9, 2026

*ಜಿಲ್ಲಾ ಕದಳಿ ಘಟಕದ ಅಧ್ಯಕ್ಷರಾಗಿ ಸರೋಜಾ ಆರಾಧ್ಯ ನೇಮಕ*

ಮಾರ್ಚ್ 9, 2026

*ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ; ಮಹಿಳೆಯರು ಆರೋಗ್ಯ ಕಡೆ ಗಮನಹರಿಸಿ: ಆರ್.ಐಶ್ವರ್ಯ*

ಮಾರ್ಚ್ 9, 2026

*ರೋಟರಿ ಮಡಿಕೇರಿಯಿಂದ ಮಕ್ಕಳ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಮಾರ್ಚ್ 9, 2026

*ವನ್ಯಜೀವಿಗಳ ಮಾಹಿತಿ ಪಡೆದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯೆ ಬಲಿ : ವಾಲ್ನೂರು ಗ್ರಾಮದಲ್ಲಿ ಘಟನೆ*

ಮಾರ್ಚ್ 9, 2026

*ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‌ಸಿಯಿಂದ ಹಕ್ಕೊತ್ತಾಯ ಮಂಡನೆ*

ಮಾರ್ಚ್ 8, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪನೆ ಕುರಿತ ಸಭೆ*

ಮಾರ್ಚ್ 8, 2026

*ಗೋಣಿಕೊಪ್ಪಲು : ಮಹಿಳೆಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಿ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.