Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಾ.ಅಖಿಲ್ ಕುಟ್ಟಪ್ಪ, ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಛಲ, ಪರಿಶ್ರಮದೊಂದಿಗೆ ಗುರಿಯಿದ್ದಾಗ ಗೆಲವು ಸಾಧ್ಯ : ಶಾಂತಾ ರಂಗಸ್ವಾಮಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಾ.ಅಖಿಲ್ ಕುಟ್ಟಪ್ಪ, ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಛಲ, ಪರಿಶ್ರಮದೊಂದಿಗೆ ಗುರಿಯಿದ್ದಾಗ ಗೆಲವು ಸಾಧ್ಯ : ಶಾಂತಾ ರಂಗಸ್ವಾಮಿ*

ನವೆಂಬರ್ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.27 : ಕ್ರೀಡೆಯಲ್ಲಿ ಛಲ, ಪರಿಶ್ರಮದೊಂದಿಗೆ ಗುರಿ ಇದ್ದಾಗ ಖಂಡಿತಾ ಗೆಲವು ಸುಲಭ ಸಾಧ್ಯ ಎಂದು ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಶಾಂತಾ ರಂಗಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ನಗರದ ಜಿಲ್ಲಾ ಕ್ರೀಡಾಂಗಣ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಕೊಡಗು ವಿದ್ಯಾಲಯದ ಸಹಯೋಗದಲ್ಲಿ ಆಯೋಜಿತ ಡಾ.ಅಖಿಲ್ ಕುಟ್ಟಪ್ಪ ಮತ್ತು ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಅಂತರ ಪ್ರೌಢಶಾಲಾ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಿ  ಮಾತನಾಡಿದರು.

ವಿದ್ಯೆಯೊಂದಿದೆ ಕ್ರೀಡೆ ಕೂಡ ಜೀವನದ ಭಾಗವಾಗಬೇಕು. ಕ್ರಿಕೆಟ್ ಸೇರಿದಂತೆ ಕ್ರೀಡೆಯಲ್ಲಿ ಛಲದ ಜತೆ ನಿದಿ೯ಷ್ಟ ಗೆಲುವಿನತ್ತ ಗುರಿ ಇದ್ದರೆ ವಿಜಯ ಸುಲಭವಾಗುತ್ತದೆ. ಯಾವುದೇ ಸಾಧನೆಯನ್ನು ಉಚಿತವಾಗಿ ಸಾಧಿಸಲಾಗದು. ಅಂತೆಯೇ ಕ್ರೀಡೆಯಲ್ಲಿ ಕಠಿಣ ಪರಿಶ್ರಮವೂ ಸಾಧನೆಗೆ ಅತೀ ಮುಖ್ಯವಾಗುತ್ತದೆ ಎಂದು ಶಾಂತ ರಂಗಸ್ವಾಮಿ ಕಿವಿಮಾತು ಹೇಳಿದರು.

ಅಥ್ಲೆಟಿಕ್ಸ್ ಗೆ ಅತೀ ಹೆಚ್ಚಿನ ಸಾಧಕ ಕ್ರೀಡಾಪಟುಗಳನ್ನು ನೀಡಿರುವ ಕೊಡಗು ಜಿಲ್ಲೆಯಲ್ಲಿ ಇದೀಗ ಬಾಲಕಿಯರ ಕ್ರಿಕೆಟ್ ತಂಡವನ್ನು ರೂಪಿಸಿರುವುದು ಶ್ಲಾಘನೀಯ ಬೆಳವಣಿಗೆಯಾಗಿದೆ ಎಂದು ಶಾಂತಾ ರಂಗಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ ಮಾತನಾಡಿ, ಆದ್ಯಾತ್ಮಿಕ ನೆಲೆಯಾದ ಭಾರತ ಪುಣ್ಯ ಭೂಮಿ ಕೂಡ ಆಗಿದ್ದು, ಹೀಗಾಗಿಯೇ ವಿಶ್ವದಲ್ಲಿಯೇ ವಿಶ್ವಗುರುವಿನ ಸ್ಥಾನವನ್ನು ಭಾರತ ಪಡೆದಿದೆ. ಈ ಖ್ಯಾತಿಗೆ ಅನೇಕ ಸಾಧಕರ ಕೊಡುಗೆ ಇದೆ ಎಂದರಲ್ಲದೇ, 18 ನೇ ಶತಮಾನದಲ್ಲಿ ಬ್ರಿಟಿಷರು ಪರಿಚಯಿಸಿದ ಕ್ರಿಕೆಟ್ ಕ್ರೀಡೆಯು 1932 ರಲ್ಲಿ ಭಾರತದಲ್ಲಿಯೂ ಪರಿಚಿತವಾಯಿತು. 1973 ರಲ್ಲಿ ಪ್ರಥಮ ಬಾರಿಗೆ ಮಹಿಳಾ ಕ್ರಿಕೆಟ್ ತಂಡವು ಕ್ರೀಡಾರಂಗಕ್ಕೆ ಪದಾಪ೯ಣೆ ಮಾಡಿತು. ಒಟ್ಟು 16 ಕ್ಯಾಪ್ಟನ್ ಗಳನ್ನು ಕಂಡಿರುವ ಮಹಿಳಾ ಕ್ರಿಕೆಟ್ ತಂಡದ 15 ನೇ ಕ್ಯಾಪ್ಟನ್ ಆಗಿರುವ ಶಾಂತಾ ರಂಗಸ್ವಾಮಿ ಕೊಡಗಿಗೆ ಬಂದಿರುವುದು ಮಹತ್ವದ ವಿಚಾರ ಎಂದು ಹೆಮ್ಮೆಯಿಂದ ನುಡಿದರು.

ಹೆಸರಾಂತ ಆಧ್ಯಾತ್ಮ ಗುರು ಮಮ್ತಾಜ್ ಅಲಿ (ಶ್ರೀ ಎಂ) ಮಾತನಾಡಿ, ಮಹಿಳಾ ಕ್ರಿಕೆಟ್ ತಂಡವು ಕೂಡ ಸಾಧನೆಯ ಮೂಲಕ ವಿಶ್ವಮಟ್ಟದಲ್ಲಿ ಗುರುವಿನ ಸ್ಥಾನ ಪಡೆಯುವಂತಾಗಲಿ ಎಂದು ಹಾರೈಸಿದರು.

ಜಿಲ್ಲಾ ಜಾನಪದ ಪರಿಷತ್ ಪ್ರಧಾನ ಕಾಯ೯ದಶಿ೯ ಎಸ್.ಐ. ಮುನೀರ್ ಅಹಮ್ಮದ್ ಮಾತನಾಡಿ, ಹಿರಿಯರು ನೀಡಿದ ಮಾಗ೯ದಶ೯ನ ಎಲ್ಲರಿಗೂ ಜೀವನದಲ್ಲಿ ಮೇಲ್ಪಂಕ್ತಿಯಾಗಬೇಕು. 10 ವಷ೯ಗಳ ಹಿಂದೆ ಅಕಾಲಿಕವಾಗಿ ಸಾವನ್ನಪ್ಪಿದ ಕೊಡಗಿನ ಕ್ರೀಡಾ ಧ್ರುವತಾರೆಗಳಾದ ಡಾ.ಅಖಿಲ್ ಮತ್ತು ಅಶ್ವಥ್ ಅವರ ಸ್ಮರಣಾಥ೯ ಈ ಸಹೋದರರ ತಂದೆ ರಘುಮಾದಪ್ಪ ಅವರು ಪ್ರೌಡಶಾಲಾ ವಿದ್ಯಾಥಿ೯ಗಳಿಗೆ 9 ವಷ೯ಗಳಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುತ್ತಾ ಕಿರಿಯ ವಯಸ್ಸಿನ ಕ್ರಿಕೆಟ್ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಿರುವುದು ಮೆಚ್ಚತಕ್ಕದ್ದು ಎಂದರು.

ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರಾ ಮಾತನಾಡಿ, ಯಾವುದೇ ಪಂದ್ಯದಲ್ಲಿ ಸೋತಾಗ ಅಂಥ ತಂಡವನ್ನು ಟೀಕಿಸದೇ ಸೋಲಿಗೆ ಕಾರಣವಾದ ಅಂಶಗಳ ಬಗ್ಗೆ ಸೂಕ್ತ ರೀತಿಯಲ್ಲಿ ಪರಾಮಶಿ೯ಸಿ ಗೆಲುವಿನ ಹಾದಿಗೆ ಅಗತ್ಯವಾದ ಅಂಶಗಳನ್ನು ಕಂಡುಕೊಳ್ಳಬೇಕು ಎಂದರು.

ಕಾಯ೯ಕ್ರಮದಲ್ಲಿ ಕೊಡಗು ವಿದ್ಯಾಲಯದ ಕ್ರೀಡಾ ಸಮಿತಿ ಅಧ್ಯಕ್ಷ, ಪಂದ್ಯಾವಳಿಯ ಆಯೋಜಕರಾದ ಕೋಡಿಮಣಿಯಂಡ ರಘುಮಾದಪ್ಪ, ಕೊಡಗು ವಿದ್ಯಾಲಯದ ಆಡಳಿತ ವ್ಯವಸ್ಥಾಪಕ ಪಿ. ರವಿ, ಪ್ರಮುಖರಾದ ಡಾ.ಅನಿಲ್ ಚಂಗಪ್ಪ, ಬೋಸ್ ಮಂದಣ್ಣ, ಅಜಿತ್ ಅಪ್ಪಚ್ಚು, ಸಿ.ಎಸ್.ಗುರುದತ್, ಯಾಲದಾಳ್ ಹರೀಶ್, ಐಮುಡಿಯಂಡ ನಂದ, ದಾಮೋದರ್, ದಿನೇಶ್, ಬಿ.ವಿ.ನಂದ ಸೇರಿದಂತೆ ಅನೇಕರು ಹಾಜರಿದ್ದರು.

ಕೊಡಗು ವಿದ್ಯಾಲಯದ ಶಿಕ್ಷಕಿ ಎ.ಜಿ.ದಿವ್ಯಾ ನಿರೂಪಿಸಿದರು. ವಿದ್ಯಾಥಿ೯ನಿಯರಾದ ಮೌಲ್ಯ ಪುಟ್ಟಯ್ಯ, ಪ್ರಥ್ವಿ ಪಿ.ರೈ ಪ್ರಾಥಿ೯ಸಿ, ಇಶಾನ್ ವಂದಿಸಿದರು.

ಕೊಡಗು ಬಾಲಕಿಯರ ಕ್ರಿಕೆಟ್ ತಂಡ ಅಸ್ತಿತ್ವಕ್ಕೆ ::  ಇದೇ ಮೊದಲ ಬಾರಿಗೆ ಕೊಡಗಿನಲ್ಲಿ ಪ್ರೌಡಶಾಲಾ ವಿಭಾಗದ ಬಾಲಕಿಯರ ಕ್ರಿಕೆಟ್ ತಂಡವನ್ನು ರೂಪಿಸಲಾಗಿದೆ. ಮುಂದಿನ ದಿನಗಳಲ್ಲಿ ಕೊಡಗು ಬಾಲಕಿಯರ ಕ್ರಿಕೆಟ್ ತಂಡವು ರಾಜ್ಯಮಟ್ಟದ ಸ್ಪಧೆ೯ಗಳಿಗೂ ತೆರಳಲಿದೆ. ಮಡಿಕೇರಿಯಲ್ಲಿ ನಡೆದ ಪ್ರದಶ೯ನ ಪಂದ್ಯದಲ್ಲಿ ದಕ್ಷಿಣ ಕನ್ನಡ ಬಾಲಕಿಯರ ಕ್ರಿಕೆಟ್ ತಂಡವು 9 ವಿಕೆಟ್ ಗಳಿಂದ ಕೊಡಗು ಬಾಲಕಿಯರ ಕ್ರಿಕೆಟ್ ತಂಡವನ್ನು ಸೋಲಿಸಿತು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.