Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಕ್ಕಳಿಗೆ ಆಸ್ತಿ ಮಾಡಿಡುವ ಬದಲು ಉನ್ನತ ಶಿಕ್ಷಣ ನೀಡಿ : ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಕ್ಕಳಿಗೆ ಆಸ್ತಿ ಮಾಡಿಡುವ ಬದಲು ಉನ್ನತ ಶಿಕ್ಷಣ ನೀಡಿ : ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಕರೆ*

ಡಿಸೆಂಬರ್ 3, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಡಿ.3 : ಮಕ್ಕಳಿಗೆ ಆಸ್ತಿ ಮಾಡಿಡುವ ಬದಲು ಉನ್ನತ ಶಿಕ್ಷಣ ನೀಡುವ ಮೂಲಕ ಅವರನ್ನೇ ಸಮಾಜದ ಆಸ್ತಿಯನ್ನಾಗಿ ಮಾಡುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರ ಮೇಲಿದೆ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.
ಸುಂಟಿಕೊಪ್ಪ ಹೋಬಳಿ ನಾರಾಯಣ ಗುರು ಬಿಲ್ಲವ ಸೇವಾ ಸಂಘದ ಆಶ್ರಯದಲ್ಲಿ ದೇಯಿ ಬೈದೇತಿ ಬಿಲ್ಲವ ಮಹಿಳಾ ಸಂಘ ಹಾಗೂ ಬಿಲ್ಲವ ವಿದ್ಯಾರ್ಥಿ ಘಟಕದ ವತಿಯಿಂದ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀನಾರಾಯಣ ಗುರುಗಳ ಜಯಂತ್ಯೋತ್ಸವ, ಗೌರವ ಸಮರ್ಪಣೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಾಸಂತ ನಾರಾಯಣ ಗುರುಗಳ ಸಾಧನೆ ಮತ್ತು ಜೀವನದ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಆಗಬೇಕು. ನಾರಾಯಣ ಗುರುಗಳು ಬಿಲ್ಲವ ಸಮುದಾಯಕ್ಕೆ ಮಾತ್ರ ಗುರುಗಳಾಗದೆ ಸಮಾಜದ ಎಲ್ಲಾ ಸಮುದಾಯಕ್ಕೂ ಮಾದರಿಯಾಗಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಸಮಾಜವನ್ನು ಶೈಕ್ಷಣಿಕ ಮತ್ತು ಅರ್ಥಿಕವಾಗಿ ಸಬಲಗೊಳಿಸಬೇಕೆಂದು ಕರೆ ನೀಡಿದರು.
12ನೇ ಶತಮಾನದಲ್ಲಿ ಬಸವಣ್ಣನವರು ಮಾಡಿದ ಸಮಾಜ ಸುಧಾರಣೆ ಮತ್ತು ಅನುಭವ ಮಂಟಪವನ್ನು ಉಲ್ಲೇಖಿಸಿದ ಅವರು ಈ ರೀತಿಯ ದಾರ್ಶನಿಕರಿಂದ ನಾವು ಪ್ರೇರಣೆ ಪಡೆಯಬೇಕೆಂದು ಕಿವಿಮಾತು ಹೇಳಿದರು.
ಪ್ರತಿಯೊಬ್ಬರು ತಮ್ಮ ಸಂಪಾದನೆಯಲ್ಲಿ ಶೇ.10 ರಷ್ಟನ್ನು ಸಮಾಜ ಸೇವೆಗಾಗಿ ಮೀಸಲಿಡಬೇಕೆಂದು ಸಲಹೆ ನೀಡಿದ ಅಪ್ಪಚ್ಚು ರಂಜನ್, 7ನೇ ಹೊಸಕೋಟೆ ಬಳಿ ತಮ್ಮ ಮಕ್ಕಳ ನೆರವಿನಿಂದ ರೂ.1 ಕೋಟಿ ವೆಚ್ಚದಲ್ಲಿ ಅನಾಥಾಶ್ರಮವೊಂದನ್ನು ನಿರ್ಮಿಸಲಾಗುತ್ತಿದೆ ಎಂದರು.
ಮುಖ್ಯ ಭಾಷಣ ಮಾಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕ ಅಭಿನ್ ಬಂಗೇರ ಹಬ್ಬಗಳ ಆಚರಣೆ ಕೇವಲ ಸಾಮಾಜಿಕ ಜಾಲತಾಣಗಳಿಷ್ಟೇ ಮೀಸಲಾಗಿರಬಾರದು. ಪ್ರತಿ ಮನೆ ಮನೆಗಳಲ್ಲಿ ಸಾಂಪ್ರದಾಯಿಕವಾಗಿ ಆಚರಿಸುವ ಮೂಲಕ ಮಕ್ಕಳಿಗೆ ನಮ್ಮ ಸಂಸ್ಕೃತಿ, ಆಚಾರ ವಿಚಾರಗಳನ್ನು ಪರಿಚಯಿಸುವ ಕೆಲಸವಾಗಬೇಕು ಎಂದು ತಿಳಿಸಿದರು.
ನಾವು ಜೀವನದಲ್ಲಿ ಏನೇ ಸಾಧಿಸಿದರೂ, ಎಷ್ಟೇ ಉನ್ನತ ಸ್ಥಾನಗಳಿಗೆ ಏರಿದರೂ ನಮ್ಮ ಮಾತೃಭೂಮಿ, ಮಾತೃಭಾಷೆ ಮತ್ತು ಸಂಸ್ಕೃತಿಯನ್ನು ಮರೆಯಬಾರದು ಎಂದರು.
ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಮಾತನಾಡಿ ಸಮಗ್ರ ಹಿಂದೂ ಸಮಾಜದ ಅಭ್ಯುದಯಕ್ಕೆ ಎಲ್ಲರು ಒಗ್ಗೂಡಿ ಕೈಜೋಡಿಸಬೇಕು. ಬಿಲ್ಲವ ಸಮುದಾಯದ ಸಮಸ್ಯೆಗಳಿಗೆ ಗ್ರಾ.ಪಂ ಮಟ್ಟದಲ್ಲಿ ಪರಿಹಾರ ಸಿಗುವುದಾದರೆ ಆ ನಿಟ್ಟಿನಲ್ಲಿ ಶ್ರಮಿಸಲು ತಾವು ಬದ್ಧರಾಗಿರುವುದಾಗಿ ಭರವಸೆ ನೀಡಿದರು.
ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್ ಮಾತನಾಡಿ ಯುವ ಜನಾಂಗ ದುಶ್ಚಟಗಳಿಂದ ದೂರ ಉಳಿದು ಉನ್ನತ ಶಿಕ್ಷಣ ಪಡೆಯುವ ಮೂಲಕ ಜೀವನದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದರು.
::: ಕಲಾಕೃತಿ :::
ಉಪ್ಪಿನಂಗಡಿಯ ವಿನಯ್ ಶಾಂತಿ ಹಾಗೂ ತಂಡದಿಂದ ಆಕರ್ಷಣೀಯ ನಾರಾಯಣ ಗುರುಗಳ ಮಂಡಲ ಕಲಾಕೃತಿಯೊಂದಿಗೆ ಗುರುಪೂಜೋತ್ಸವ ನಡೆಯಿತು.
ಸುಂಟಿಕೊಪ್ಪ ಹೋಬಳಿ ನಾರಾಯಣ ಗುರು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಬಿ.ಎಂ.ಮುಖೇಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಕುಶಾಲನಗರ ತಾಲ್ಲೂಕು ಆಹಾರ ನಿರೀಕ್ಷಕರಾದ ಎಂ.ಎಸ್.ಸ್ವಾತಿ, ಸೋಮವಾರಪೇಟೆ ಶ್ರೀ ನಾರಾಯಣ ಗುರುಗಳ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಬಿ.ಎ.ಭಾಸ್ಕರ್, ವಿರಾಜಪೇಟೆ ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್, ಕುಶಾಲನಗರ ಕೋಟಿ ಚೆನ್ನಯ್ಯ ಬಿಲ್ಲವ ಸಂಘದ ಅಧ್ಯಕ್ಷ ಸುಧೀರ್ ಎಸ್, ಮಡಿಕೇರಿ ಬಿಲ್ಲವ ಸಂಘದ ಅಧ್ಯಕ್ಷೆ ಲೀಲಾವತಿ, ಸುಂಟಿಕೊಪ್ಪ ಹೋಬಳಿ ದೇಯಿ ಬೈದೇತಿ ಬಿಲ್ಲವ ಮಹಿಳಾ ಸಂಘದ ಮಧು ನಾಗಪ್ಪ, ಸುಂಟಿಕೊಪ್ಪ ಹೋಬಳಿ ಬಿಲ್ಲವ ವಿದ್ಯಾರ್ಥಿ ಘಟಕದ ಅಧ್ಯಕ್ಷ ಪ್ರೀತಮ್ ಬಿ.ಎಸ್ ಉಪಸ್ಥಿತರಿದ್ದರು.
ಚಂದ್ರಾವತಿ ಹಾಗೂ ಚಿತ್ರಾ ಪ್ರಾರ್ಥಿಸಿ, ಸುಂಟಿಕೊಪ್ಪ ಹೋಬಳಿ ನಾರಾಯಣ ಗುರು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಬಿ.ಎಂ.ಮುಖೇಶ್ ಸ್ವಾಗತಿಸಿ, ಸಂಧ್ಯಾ ಮಂಜುನಾಥ್ ಹಾಗೂ ವೆಂಕಪ್ಪ ಕೋಟ್ಯಾನ್ ನಿರೂಪಿಸಿದರು.
ಸಮಾರಂಭಕ್ಕೂ ಮೊದಲು ಶ್ರೀಕೋದಂಡ ರಾಮ ಮಂದಿರದಿAದ ಅಲಂಕೃತ ಮಂಟಪದಲ್ಲಿ ಶ್ರೀನಾರಾಯಣ ಗುರುಗಳ ಮತ್ತು ಕೋಟಿ ಚೆನ್ನಯ್ಯ ಅವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ವಿಷ್ಣುಮೂರ್ತಿ ಕುಣಿತ ಭಜನಾ ಮಂಡಳಿಯ ತಿರ್ಲೆ ಕುಣಾಲು ಭಜನಾ ಕುಣಿತ, ಮಹಿಳೆಯರ ಕುಂಭ ಕಳಸದೊಂದಿಗೆ ಮೆರವಣಿಗೆ ಸಾಗಿತು. ಸಾಮೂಹಿಕವಾಗಿ ಹಳದಿ ಬಣ್ಣದ ಸೀರೆ ಉಟ್ಟ ಮಹಿಳೆಯರು, ಬಿಳಿ ಶರ್ಟ್ ಧರಿಸಿದ ಪುರುಷರು ಮೆರವಣಿಗೆಯಲ್ಲಿ ಗಮನ ಸೆಳೆದರು.
::: ಸನ್ಮಾನ :::
ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ವಯೋನಿವೃತ್ತರಾದ 7 ಮಂದಿಯನ್ನು ಸನ್ಮಾನಿಸಲಾಯಿತು. 10ನೇ ತರಗತಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಜಿಲ್ಲಾ ಮಟ್ಟದ ನೃತ್ಯ ಕಲಾ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಕರ್ಷಕವಾಗಿತ್ತು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.