Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನಿಟ್ಟೂರಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ‘ಮಹಾ ಪರಿನಿರ್ವಾಣ ದಿನ’ ಆಚರಣೆ : ಶಿಕ್ಷಣದಿಂದ ಮಾತ್ರ ಮೌಲ್ಯಾಧಾರಿತ ಬದುಕು ಸಾಧ್ಯ : ವನಿತ್ ಕುಮಾರ್*
ಇತ್ತೀಚಿನ ಸುದ್ದಿಗಳು

*ನಿಟ್ಟೂರಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ‘ಮಹಾ ಪರಿನಿರ್ವಾಣ ದಿನ’ ಆಚರಣೆ : ಶಿಕ್ಷಣದಿಂದ ಮಾತ್ರ ಮೌಲ್ಯಾಧಾರಿತ ಬದುಕು ಸಾಧ್ಯ : ವನಿತ್ ಕುಮಾರ್*

December 6, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಗೋಣಿಕೊಪ್ಪ ಡಿ.6 : ಶಿಕ್ಷಣದಿಂದ ಮಾತ್ರ ಈ ಸಮಾಜದಲ್ಲಿ ಸಮಾನತೆಯ ಮೌಲ್ಯಾಧಾರಿತ ಬದುಕು ನಡೆಸಲು ಸಾಧ್ಯ ಎಂದು ಕಾವೇರಿ ಕಾಲೇಜು ಉಪನ್ಯಾಸಕ ವನಿತ್ ಕುಮಾರ್ ತಿಳಿಸಿದರು.
ಜಿಲ್ಲಾ ದಲಿತ ಸಂಘರ್ಷ ಸಮಿತಿಯಿಂದ ನಿಟ್ಟೂರು ಗ್ರಾ.ಪಂ ಸಭಾಂಗಣದಲ್ಲಿ ನಡೆದ 67ನೇ ಮಾಹ ಪರಿನಿರ್ಮಾಣ ಮತ್ತು ಸಂವಿಧಾನ ಕುರಿತು ಜನ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.
ಶೋಷಿತ ಸಮುದಾಯಗಳು ಬದುಕು ನಡೆಸಲು ಜ್ಞಾನದ ಅಗತ್ಯವಿದೆ. ಅಂಬೇಡ್ಕರ್ ಹಾದಿಯಲ್ಲಿ ಕಲಿಕೆಯ ಪ್ರಾಮುಖ್ಯ ತೆಯನ್ನು ತಿಳಿದುಕೊಳ್ಳಬೇಕು ಎಂದರು.
ದುಷ್ಚಟಗಳಿಂದ ದೂರ ಉಳಿದು ಗೌರವಿತವಾಗಿ ಬದುಕು ನಡೆಸಲು ಚಿಂತಿಸಬೇಕು. ವಿದ್ಯಾರ್ಹತೆಯಿಂದ ಉತ್ತಮ ಉದ್ಯೋಗ ಪಡೆದು ಆರ್ಥಿಕವಾಗಿ ಚೇತರಿಸಿಕೊಳ್ಳಲು ಪ್ರಯತ್ನಿಸಬೇಕು ಇದರಿಂದ ಮತ್ತೊಂಬರ ಮುಂದೆ ಕೈಚಾಚುವುದು ತಪ್ಪುತ್ತದೆ ಎಂದು ಹೇಳಿದರು.
ನೋಟರಿ, ವಕೀಲ ಕಾಶಿಯಪ್ಪ ಮಾತನಾಡಿ ಸಂವಿಧಾನ ರಚನೆ ಮಾಡಿದ ಅಂಬೇಡ್ಕರ್ ಹಿಂದೂಳಿದ ಸಮೂದಯಗಳು ಸಮಾನತೆಯ ಬದುಕು ನಡೆಸಲು ಅರ್ಹರಗಾಬೇಕು ಎಂಬ ಚಿಂತಿಸಿದರು.
ಪರಿಣಾಮ ಇಂದು ಸರ್ಕಾರಿ ಕೆಲಸಗಳ ಅಧಿಕಾರಿ, ಸಿಬ್ಬಂದಿಗಳಗುತ್ತಿದ್ದಾರೆ ಇದು ಉತ್ತಮ ಬೆಳವಣಿಗೆ ಎಂದು ಹೇಳಿದರು.
ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಪರಶುರಾಮ್ ಕಾರ್ಯಕ್ರಮದ ಅಧ್ಯಕ್ಷತೆಯಲ್ಲಿ ಮಾತನಾಡಿ, ಸಮಾನತೆ ಯಲ್ಲಿ ಬದುಕು ನಡೆಸುವ ಹಕ್ಕು ನಮಗೆ ಸಿಗಬೇಕು. ನಾವುಗಳು ಸಹ ಬದುಕು ಹಕ್ಕನ್ನು ಹೊಂದಿದೆವೆ. ಅ ಉದ್ದೆಶದಲ್ಲಿ ನಾವು ಪರಿಪೂರ್ಣ ಜೀವನ ನಡೆಸಲು ಹಕ್ಕುದಾರರು ಅದರೆ ನಮಗೆ ಈ ಮೂಲ ಸೌಕರ್ಯ ಸಿಗಲು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಈ ಕಾರಣಕ್ಕೆ ನಾವು ವಿದ್ಯಾವಂತರಾಗಬೇಕು ಎಂದು ಹೇಳಿದರು.
ಸಾಹಿತಿ, ಪತ್ರಕರ್ತ ಜಗದೀಶ್ ಜೋಡುಬೀಟಿ ಮಾತನಾಡಿ, ಹಿಂದುಳಿದ, ಶೋಷಿತರ ಬದುಕು ಕಾರುಣೆಯಿಂದ ಕೂಡಿರದೆ ಸಮಾಜದ ಮಾನವ ಪ್ರೇಮಾ, ಬಾಂಧವ್ಯಗಳಿಂದ ತುಂಬಬೇಕು. ಶೋಷಿತ ಸಮೂದಯಗಳು ಅಸ್ಪಶ್ಯತೆ ಕಿಳೆರಿಮೆಯಿಂದ ದೂರ ಉಳಿಯಲು ಶಿಕ್ಷಣದಿಂದ ಸಾಧ್ಯವಾಗುತ್ತದೆ. ಅಂಬೇಡ್ಕರ್ ಸಮಾಜದಲ್ಲಿದ್ದ ಜಾತಿಯ ಅನಿಷ್ಟ ಪದ್ಧತಿಗಳ ವಿರುದ್ಧ ಶಿಕ್ಷಣದ ಮೂಲಕ ಸಮರ ಸಾರಿದ್ದಾರ್ದ್. ಅವರ ಆದರ್ಶಗಳನ್ನು ಬದಕಿನ ಸಂಕಷ್ಟಗಳನ್ನು ತಿಳಿದು ಅವರ ಕನಸನ್ನು ನನಸು ಮಾಡಲು ಪ್ರತಿಯೊಬ್ಬರು ಶ್ರಮಪಡಬೇಕು ಈ ಉದ್ದೇಶ ಈಡೇರಿದಾಗ ಅಂಬೇಡ್ಕರ್ ಹೋರಾಟಕ್ಕೆ ಅರ್ಥ ಸಿಗುತ್ತದೆ ಎಂದು ತಿಳಿಸಿದರು.
ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪರ್ಚನೆ ಸಲ್ಲಿಸಿ ನಮಿಸುವುದರೊಂದಿಗೆ ಕಾರ್ಯಕ್ರಮಕ್ಕೆ ನಿಟ್ಟೂರು ಗ್ರಾಪಂ ಅಧ್ಯಕ್ಷೆ ಅಮ್ಮುಣಿ ಚಾಲನೆ ನೀಡಿದರು.
ಅತಿಥಿಗಳಾಗಿ, ಉಪಾಧ್ಯಕ್ಷ. ಚೆಕ್ಕೇರ ಸೂರ್ಯ ಅಯ್ಯಪ್ಪ, ದ.ಸಂ.ಸ ಜಿಲ್ಲಾ ಖಜಾಂಚಿ ಕುಮಾರ್ ಮಹದೇವ್, ಜಿಲ್ಲಾ ಸಂಘಟನೆ ಸಂಚಾಲಕ ಹೆಚ್.ಬಿ ಮುರುಗ, ನಿಟ್ಟೂರು ಗ್ರಾಮ ಸಂಚಾಲಕ ವಿಜಯ, ಹುಡ್ಕ, ಕಾಳ, ಪಾಲಿಬೆಟ್ಟ ಗ್ರಾಪಂ ಸದಸ್ಯ ನಾಸಿರ್ ಉಪಸ್ಥಿತಿಯಲ್ಲಿದರು.

Share. Facebook Twitter Pinterest LinkedIn Tumblr Email WhatsApp
Previous Article*ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉಪ ಯೋಜನಾ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ಸೂಚನೆ*
Next Article *ಗೋಣಿಕೊಪ್ಪಲು : ಕವಿತೆಗಳ ಓದಿನಿಂದ ಮನಸು ಶಾಂತಿಯುತವಾಗಿರುತ್ತದೆ : ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್ ಅಭಿಪ್ರಾಯ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.