Facebook Twitter WhatsApp Email Telegram Copy Link ಸೋಮವಾರಪೇಟೆ ಡಿ.14 : ವೀರಶೈವ ಸಮಾಜ ಹಾಗೂ ಬಸವೇಶ್ವರ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಮಂಗಳ ವಾದ್ಯಗಳೊಂದಿಗೆ ನಂದಿದ್ವಜ ಮೆರವಣಿಗೆಯ ನಂತರ, ವಿಶೇಷ ಪೂಜೆ, ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಿತು.
*ಜಿಎಸ್ಟಿ ಮತ್ತು ಆದಾಯ ತೆರಿಗೆ ಶಿಕ್ಷಣ : ಸಹಕಾರ ಕ್ಷೇತ್ರ ರೈತರ ಬೆನ್ನುಲುಬು : ರಾಬಿನ್ ದೇವಯ್ಯ ಬಣ್ಣನೆ*ಜೂನ್ 6, 2026