Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ*
  • *ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*
  • *ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*
  • *ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*
  • *ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*
  • *ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*
  • *ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*
  • *ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*
  • *ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*
  • *ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರದ್ಧೆ–ಭಕ್ತಿಯ ಪ್ರತೀಕ ಮಕ್ಕಿಶಾಸ್ತಾವು : ಮಣ್ಣಿನ ನಾಯಿಗಳ ಹರಕೆ ಸಲ್ಲಿಸುವ ವಿಶಿಷ್ಟ ಹಬ್ಬ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಮಹಾದೇಗುಲ

*ಶ್ರದ್ಧೆ–ಭಕ್ತಿಯ ಪ್ರತೀಕ ಮಕ್ಕಿಶಾಸ್ತಾವು : ಮಣ್ಣಿನ ನಾಯಿಗಳ ಹರಕೆ ಸಲ್ಲಿಸುವ ವಿಶಿಷ್ಟ ಹಬ್ಬ ಆಚರಣೆ*

ಡಿಸೆಂಬರ್ 16, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಡಿ.16 : ಮಡಿಕೇರಿ ತಾಲೂಕಿನ ಎರಡನೆಯ ಮುಖ್ಯ ಪಟ್ಟಣವಾಗಿರುವ ನಾಪೋಕ್ಲುವಿನಿಂದ ಬೇತು ಮಾರ್ಗವಾಗಿ ಎರಡು ಕಿ.ಮೀ. ಅಂತರನವನು ಕ್ರಮಿಸಿದರೆ ಸಿಗುವ ಶ್ರೀ ಮಕ್ಕಿ ಶಾಸ್ತಾವು ದೇವಸ್ಥಾನ ಒಂದು ಸುಂದರ ಪರಿಸರ.
ದೇಗುಲ ಎಂದೊಡನೆ ತಟ್ಟನೆ ನೆನಪಾಗುವ ಗುಡಿಗೋಪುರಗಳು ಇಲ್ಲಿಲ್ಲ. ಎತ್ತರದ ಸಮತಟ್ಟು ಸ್ಥಳದಲ್ಲಿ ಹಚ್ಚ ಹಸಿರ ಪರಿಸರದ ನಡುವೆ 6 ಅಡಿ ಎತ್ತರದ ವೃತ್ತಾಕಾರದ ಕಟ್ಟೆ. ಇದರ ನಡುವೆ ತ್ರಿಶೂಲಧಾರಿ ಶಿಲಾಮೂರ್ತಿ ಶಾಸ್ತಾವು ದೇವರಿಗೆ ಕೊಡೆ ಹಿಡಿದಂತೆ ತೋರುವ ಒಂದು ಹಲಸಿನ ಮರ. ಸುತ್ತಲೂ ಸಹಸ್ರಾರು ಹರಕೆಯ ನಾಯಿಗಳು.
ಮಕ್ಕಿ ಶಾಸ್ತಾವು ನಿಸರ್ಗ ದೇವಾಲಯಗಳಲ್ಲಿ ಒಂದು. ವರ್ಷಕ್ಕೆರಡು ಬಾರಿ ಆಕರ್ಷಕ ಹಬ್ಬ ಜರುಗುತ್ತದೆ. ಅದೇ ಅಲ್ಲಿನ ಪ್ರಮುಖ ಆಕರ್ಷಣೆ. ಅಸಂಖ್ಯ ಭಕ್ತರು ಸೇರಿ ಸಂಭ್ರಮಿಸುವ ವಿಭಿನ್ನ ಆಚರಣೆಗಳ ಹಬ್ಬ. ಒಮ್ಮೆ ಮೇ ತಿಂಗಳಲ್ಲಿ ಜರುಗಿದರೆ ಮತ್ತೊಮ್ಮೆ ಡಿಸೆಂಬರ್ನಲ್ಲಿ ನಡೆಯುತ್ತದೆ. ಎತ್ತು ಪೋರಾಟ, ದೀಪಾರಾಧನೆ, ಅಜ್ಜಪ್ಪ ಕೋಲ ಹಾಗೂ ವಿಷ್ಣುಮೂರ್ತಿ ಕೋಲಗಳು, ಮೇಲೆರಿ ಮುಂತಾದ ಹಲವು ಆಚರಣೆಗಳೊಂದಿಗೆ ಶ್ರೀ ಶಾಸ್ತಾವು ಹಬ್ಬ ನಡೆಯುತ್ತದೆ.
ಮಕ್ಕಿ ದೇವಾಲಯದ ವಿಶಿಷ್ಟತೆಗೆ ಸಂಬ0ಧಿಸಿದ0ತೆ ಹಲವು ಕಥೆಗಳು ಪ್ರಚಲಿತದಲ್ಲಿದೆ. ಊರವರ ನಂಬಿಕೆಗೆ ತಕ್ಕಂತೆ ಇಲ್ಲಿ ಶಾಸ್ತಾವು ಸನ್ನಿಧಿಯಲ್ಲಿ ಮಳೆಗಾರಿ ರುದ್ರಾಭಿಷೇಕ ಮಾಡಿಸಿದರಂತೆ ಅದಾದ ಮೂರು ದಿನಗಳಲ್ಲಿ ಧಾರಾಕಾರವಾಗಿ ಮಳೆಯಾಯಿತಂತೆ ಈ ಸಂದರ್ಭವನ್ನು ಊರವರು ಸದಾ ನೆನಪಿಸಿಕೊಳ್ಳುತ್ತಾರೆ.
ಇಷ್ಟಾರ್ಥ ಸಿದ್ಧಿಗೆ ಮಣ್ಣಿನ ಪ್ರತಿ ಕೃತಿ ಹರಕೆಯ ನಾಯಿ:
ಈ ದೇವಸ್ಥಾನದಲ್ಲಿ ಹರಕೆಯ ನಾಯಿ ತಯಾರಿಸುವ ಮತ್ತು ದೇವರಿಗೆ ಒಪ್ಪಿಸುವ ಕ್ರಮ ಅಪರೂಪದ್ದಾಗಿದೆ. ಹಬ್ಬಕ್ಕೆ ಹದಿನೈದು ದಿನಗಳ ಮೊದಲು ನಿಗದಿತ ಸ್ಥಳದಲ್ಲಿ ಮಣ್ಣಿನ ನಾಯಿಯ ರಚನೆ ಕಾರ್ಯ ನಡೆಯುತ್ತದೆ. ಪುರಾತನ ಕಾಲದಿಂದಲೂ ಈ ಆಚರಣೆ ನಡೆದುಕೊಂಡು ಬಂದಿದೆ. ಬೇತು ಗ್ರಾಮಕ್ಕೆ ಸಂಬ0ಧಿಸಿದ ಹನ್ನೇರಡು ಕುಲದವರು ಹನ್ನೇರಡು ಜೊತೆ ನಾಯಿಯನ್ನು ಹರಕೆಯ ರೂಪದಲ್ಲಿ ಇಲ್ಲಿ ಸಲ್ಲಿಸಬೇಕು ಎನ್ನುವ ಪದ್ದತಿ ನಡೆದುಕೊಂಡು ಬಂದಿದೆ. ಉಳಿದಂತೆ ಗ್ರಾಮದ ಜನ, ಭಕ್ತರು ಹರಕೆಯ ಮಣ್ಣಿನ ನಾಯಿ ಒಪ್ಪಿಸುತ್ತಾರೆ. ಒಂದು ಜೊತೆ ನಾಯಿ ತಯಾರಿಸಲು ನಿಗದಿತ ಮೊತ್ತವನ್ನು ನೀಡಬೇಕಾಗುತ್ತದೆ.
ಈ ವರ್ಷ ಡಿ.16 ಶನಿವಾರ ದಂದು ಹರಕೆಯ ನಾಯಿ ಒಪ್ಪಿಸುವುದು. 17 ರಂದು ಭಾನುವಾರ ಕೊಟ್ಟಿ ಹಾಡುವುದು, 18 ಸೋಮವಾರ ರಾತ್ರಿ ದೀಪಾರಾಧನೆ, ತೆರೆ ಹಾಗೂ 19 ರಂದು ವಿವಿಧ ಭೂತಾರಾಧನೆ ಹಾಗೂ ಮೇಲೇರಿ, ವಾರ್ಷಿಕ ಹಬ್ಬನಡೆಯಲಿದ್ದು ಅಧಿಕ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಸಂಭ್ರಮಿಸುತ್ತಾರೆ.

ವರದಿ-ದುಗ್ಗಳ ಸದಾನಂದ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ*

ಆಗಷ್ಟ್ 25, 2026

*ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*

ಆಗಷ್ಟ್ 25, 2026

*ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*

ಆಗಷ್ಟ್ 25, 2026

*ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಆ.25: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು (ಕ.ಸಾ.ಪ.), ಕುಶಾಲನಗರ ತಾಲ್ಲೂಕು ಕ.ಸಾ.ಪ. ಹಾಗೂ ಅತ್ತೂರು…

*ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*

ಆಗಷ್ಟ್ 25, 2026

*ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*

ಆಗಷ್ಟ್ 25, 2026

*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*

ಆಗಷ್ಟ್ 25, 2026

*ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*

ಆಗಷ್ಟ್ 25, 2026

*ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*

ಆಗಷ್ಟ್ 25, 2026

*ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.