Facebook Twitter WhatsApp Email Telegram Copy Link ನಾಪೋಕ್ಲು ಡಿ.19 : ಹಳೆ ತಾಲೂಕು ಶಿವಚಾಳಿಯಂಡ ಕುಟುಂಬದವರ ನಾಗನ ಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿಯನ್ನು ಆಚರಿಸಲಾಯಿತು. ಈ ಸಂದರ್ಭ ಶಿವಚಾಳಿಯಂಡ ಮಾದಪ್ಪ, ಕಿಶೋರ್ ಬೋಪಣ್ಣ, ಸಹದೇವ, ಸುಭಾಷ್, ಅಂಬಿ, ಲವ ಮತ್ತಿತರರು ಉಪಸ್ತಿತರಿದ್ದರು. ವರದಿ : ದುಗ್ಗಳ ಸದಾನಂದ
*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*ಆಗಷ್ಟ್ 29, 2026