Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ  ಒಲವ ಧಾರೆ ಕವನ ಸಂಕಲನ ಲೋಕಾಪ೯ಣೆ : ಗೋಡೆಗಳ ನಡುವಿನಿಂದ ಹೊರಬಂದಾಗ ಮಹಿಳೆಯರ ಸುಪ್ತ ಪ್ರತಿಭೆ ಬೆಳಕಿಗೆ ಬರಲು ಸಾಧ್ಯ  :  ಸುಬ್ರಾಯ ಸಂಪಾಜೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ  ಒಲವ ಧಾರೆ ಕವನ ಸಂಕಲನ ಲೋಕಾಪ೯ಣೆ : ಗೋಡೆಗಳ ನಡುವಿನಿಂದ ಹೊರಬಂದಾಗ ಮಹಿಳೆಯರ ಸುಪ್ತ ಪ್ರತಿಭೆ ಬೆಳಕಿಗೆ ಬರಲು ಸಾಧ್ಯ  :  ಸುಬ್ರಾಯ ಸಂಪಾಜೆ*

ಡಿಸೆಂಬರ್ 19, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.19 : ಮಹಿಳೆಯರು ಮನೆಯ ನಾಲ್ಕು ಗೋಡೆಗಳ ನಡುವಿನಿಂದ ಹೊರಬಂದಾಗ ಮಾತ್ರ ಅವರ ಮನಸ್ಸಿನಲ್ಲಿನ ಸುಪ್ತ ಪ್ರತಿಭೆ ಹೊರಬರಲು ಸಾಧ್ಯವಾಗುತ್ತದೆ ಎಂದು ಆಕಾಶವಾಣಿಯ ಹಿರಿಯ ಉದ್ಘೋಷಕ ಸುಬ್ರಾಯ ಸಂಪಾಜೆ ಅಭಿಪ್ರಾಯಪಟ್ಟಿದ್ದಾರೆ.

ನಗರದ ರೆಡ್ ಬ್ರಿಕ್ಸ್ ಇನ್ ಸಭಾಂಗಣದಲ್ಲಿ ಮಡಿಕೇರಿಯ ರಾಧಿಕಾ ವಿಶ್ವನಾಥ್ ಬರೆದಿರುವ ಒಲವಧಾರೆ ಕವನ ಸಂಕಲನ ಲೋಕಾಪ೯ಣೆ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಹಿರಿಯ ಲೇಖಕ, ಕಲಾವಿದ ಸುಬ್ರಾಯ ಸಂಪಾಜೆ, ಗೃಹಿಣಿಯೋವ೯ಳು ಮನೆಯವರ ಪಾಲಿಗೆ ಅಮ್ಮ, ಅತ್ತೆ, ಸಹೋದರಿ, ನಾದಿನಿ ಮುಂತಾದ ಸಂಬಂಧ ಮಾತ್ರ ಆಗಿರುವ ಮನಸ್ಥಿತಿಯಲ್ಲಿ ಆಕೆಯ ನಿಜವಾದ ಪ್ರತಿಭೆ ಬೆಳಕಿಗೆ ಬರುವುದಿಲ್ಲ. ಇಂಥ ಪರಿಸ್ಥಿತಿಯಲ್ಲಿ ಗೃಹಿಣಿಯೋವ೯ಳು ಸಮಾಜದ ಮುಖ್ಯವಾಹಿನಿಗೆ ಬಂದು ತನ್ನ ಸುಪ್ತ ಪ್ರತಿಭೆ ಬೆಳಕಿಗೆ ತಂದಾಗ ಮಾತ್ರ ಆಕೆ ಸಾಧಕಿಯಾಗಿ ಹೊರಹೊಮ್ಮಲು ಸಾಧ್ಯ ಎಂದರು.

ಹಿರಿಯ ಲೇಖಕ ಜಿ.ಟಿ. ರಾಘವೇಂದ್ರ ಮಾತನಾಡಿ, ಇಂದಿನ ದಿನಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಲೇಖಕರು, ಕವಿಗಳು ಹೊರಹೊಮ್ಮುತ್ತಿದ್ದಾರೆ. ಇಂಥವರಿಂದ ಸಾಹಿತ್ಯ ಕ್ಷೇತ್ರಕ್ಕೆ ಸುದೀಘ೯ ಕಾಲ ಸ್ಮರಣೀಯವಾಗುವ ಸಾಹಿತ್ಯ ದೊರಕವಂತಾಗಲಿ ಎಂದು ಹಾರೈಸಿದರು.

ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ ಮಾತನಾಡಿ, ಸಾಹಿತ್ಯದ ನಿರಂತರ ಕಲಿಕೆ, ಓದಿನ ಮೂಲಕ ಬರವಣಿಗೆಯನ್ನು ಸಿದ್ದಿಸಿಕೊಳ್ಳಲು ಸಾಧ್ಯ ಎಂದರು.

ಕವಿಯತ್ರಿ ರಾಧಿಕಾ ಅವರ ತಂದೆ ಅನಂತರಾಮಯ್ಯ ಮಾತನಾಡಿ, ಸಮಾಜಕ್ಕೆ ಒಳಿತಾಗುವಂಥ ಕಾಯ೯ಗಳಿಗೆ ದೇವರ ಅನುಗ್ರಹ ಸದಾ ಇರುತ್ತದೆ ಎಂದು ಹಾರೈಸಿದರು.

ಪತ್ರಕತ೯, ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್.ಟಿ. ಮಾತನಾಡಿ, ಇತ್ತೀಚಿನ ವಷ೯ಗಳಲ್ಲಿ ಕೊಡಗಿನಲ್ಲಿ ಸಾಹಿತ್ಯ ಪರ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಕನ್ನಡ ಸಾಹಿತ್ಯ ಪರಿಷತ್, ಜಾನಪದ ಪರಿಷತ್, ಸೇರಿದಂತೆ ವಿವಿಧ ಸಾಹಿತ್ಯ ಪರ ಸಂಘಟನೆಗಳಲ್ಲಿ ನೂರಾರು ಲೇಖಕ, ಲೇಖಕಿಯರು ಸಕ್ರಿಯವಾಗಿ ಪಾಲ್ಗೊಳ್ಳುತ್ತಿರುವುದೇ ಇದಕ್ಕೆ ಕಾರಣ ಎಂದರು. ರಾಧಿಕಾ ವಿಶ್ವನಾಥ್ ತನ್ನ ಕಾವ್ಯ ಸಂಕಲನದ ಬಿಡುಗಡೆ ಸಂದಭ೯ ಕವನ, ಗಾಯನ, ನೃತ್ಯ ಪ್ರತಿಭೆಗಳಿಗೆ ವೇದಿಕೆಯಲ್ಲಿ ಅವಕಾಶ ನೀಡುವ ಮೂಲಕ ಸಾಹಿತ್ಯ – ಸಾಂಸ್ಕೃತಿಕ ಲೋಕದ ಸಂಗಮದಂತೆ ಕಾಯ೯ಕ್ರಮ ರೂಪಿಸಿರುವುದು ಮೆಚ್ಚುಗೆಗೆ ಪಾತ್ರವಾಗುತ್ತದೆ ಎಂದು ಹೆಮ್ಮೆ ಪಟ್ಟರು.

ಲೇಖಕಿ ರಾಧಿಕಾ ವಿಶ್ವನಾಥ್ ಮಾತನಾಡಿ, ಮನಸ್ಸಿನ ಸಂತೋಷಕ್ಕಾಗಿ ಕವಿತೆ ಬರೆಯಲು ಪ್ರಾರಂಭಿಸಿದ ತನಗೆ ಕಾವ್ಯಗಳು ಭಾವಾನುಭೂತಿಯ ಅನಾವರಣಕ್ಕೆ ನೆರವಾದವು. ಅನೇಕರ ಪ್ರಶಂಸೆಯ ನುಡಿಗಳೇ ಪ್ರೋತ್ಸಾಹ ನೀಡುವ ಮೂಲಕ 108 ಕವನಗಳ ಒಲವ ಧಾರೆ ಕಾವ್ಯ ಸಂಕಲನ ಪ್ರಕಟಿಸಲು ಸಾಧ್ಯವಾಯಿತು ಎಂದು ಸ್ಮರಿಸಿಕೊಂಡರು.

ಕೃಷ್ಣವೇಣಿ ಪ್ರಸಾದ್ ಮುಳಿಯ ಪ್ರಾಥಿ೯ಸಿ, ವಿಜಯಲಕ್ಷ್ಮೀ ಚೇತನ್ ನಿರೂಪಿಸಿದ ಕಾಯ೯ಕ್ರಮದಲ್ಲಿ ಕೆ.ಕೆ.ವಿಶ್ವನಾಥ್ ಸ್ವಾಗತಿಸಿ, ಗೌರಿ ಹಿರಿಯಣ್ಣ ವಂದಿಸಿದರು. ಕಾಯ೯ಕ್ರಮದಲ್ಲಿ ರಾಧಿಕಾ ವಿಶ್ವನಾಥ್ ವಿರಚಿತ ಕವನಗಳನ್ನು ಆದರಿಸಿ, ವಿವಿಧ ಗಾಯಕರಿಂದ ಹಾಡುಗಾರಿಕೆ , ಕಾವ್ಯಶ್ರೀ ಕಪಿಲ್ ತಂಡದಿಂದ ನೃತ್ಯವೈವಿಧ್ಯ, ಜರುಗಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು NEWS DESK ಮಾ.10: ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ…

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.