Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಪತ್ತೆ ಪ್ರಕರಣದ ನಂತರ ಎಚ್ಚೆತ್ತುಕೊಂಡ ಅರಣ್ಯ ಸಚಿವರು : ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇಲ್ಲ*
  • *ಗೌಡ ಜನಾಂಗ ಬಾಂಧವರಿಗಾಗಿ 27ನೇ ವರ್ಷದ ಕ್ರೀಡಾಕೂಟ “ಕುಟುಂಬ 2026” : ಮೇ 1ರಿಂದ ಆರಂಭ*
  • *ನಾಪೋಕ್ಲು ಹಿಂದೂ ಮಲಯಾಳಿ ಸಂಘದಿಂದ ವಿಷು ಹಬ್ಬ ಸಂಭ್ರಮ*
  • *ಮೈತಾಡಿ ಗ್ರಾಮದಲ್ಲಿ ವಿಶ್ವ ಕಲಾ ದಿನ ಆಚರಣೆ*
  • *ಕೆದಮುಳ್ಳೂರಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಹರಿಸೇವೆ ಹಾಗೂ 101 ಕೋಲ*
  • *ಏ.18 ಮತ್ತು 19 ರಂದು ಅರೆಭಾಷೆ ಗೌಡ ಕ್ರೀಡಾ ಹಬ್ಬದ ಸಂಭ್ರಮ : ವಿವಿಧ ವಿಭಾಗಗಳಲ್ಲಿ ಫುಟ್ಬಾಲ್-ಮಹಿಳೆಯರ ಹಗ್ಗಜಗ್ಗಾಟ*
  • *ಏ.17 ರಿಂದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಆರಂಭ*
  • *ಶುಭ ಅಕ್ಷಯ ತೃತೀಯ : ಕುಶಾಲನಗರದ ಜಿ.ಆಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಚಿನ್ನ ಖರೀದಿಗೆ ಶುಭ ಸಮಯ : ಆಕರ್ಷಕ ಕೊಡುಗೆಗಳು ನಿಮಗಾಗಿ*
  • *ಏ.18 ಮತ್ತು 19 ರಂದು ರೋಮನ್ ಕ್ಯಾಥೋಲಿಕ್ ಕ್ರೀಡೋತ್ಸವ : ಸಾಧಕರಿಗೆ ಸನ್ಮಾನ*
  • *ಕೊಡಗು ವಿಶ್ವವಿದ್ಯಾಲಯದಲ್ಲಿ “ಕೊಡವ ಸಂಸ್ಕೃತಿ ಅಧ್ಯಯನ ಪೀಠ”ದ ಸ್ಥಾಪನೆ : ಸಂಶೋಧನೆ ಸಂರಕ್ಷಣೆ-ಸಂವರ್ಧನೆಗೆ ವಿಶೇಷ ಕಾರ್ಯಯೋಜನೆ : ಅಶೋಕ ಸಂಗಪ್ಪ ಆಲೂರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಷ್ಟ್ರೀಯ ಹಾಕಿ ಪಂದ್ಯಾವಳಿ : ಕರ್ನಾಟಕವನ್ನು ಪ್ರತಿನಿಧಿಸುತ್ತಿರುವವರೆಲ್ಲರು ಕೊಡಗಿನ ವಿದ್ಯಾರ್ಥಿಗಳು*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ರಾಷ್ಟ್ರೀಯ ಹಾಕಿ ಪಂದ್ಯಾವಳಿ : ಕರ್ನಾಟಕವನ್ನು ಪ್ರತಿನಿಧಿಸುತ್ತಿರುವವರೆಲ್ಲರು ಕೊಡಗಿನ ವಿದ್ಯಾರ್ಥಿಗಳು*

ಡಿಸೆಂಬರ್ 24, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪೊನ್ನಂಪೇಟೆ ಡಿ.24 : ಮಧ್ಯಪ್ರದೇಶದ ಗ್ವಾಲಿಯರ್ ನಗರದಲ್ಲಿ ಇದೇ ತಿಂಗಳ 28ರಿಂದ ಜ.1ರವರೆಗೆ ನಡೆಯಲಿರುವ 17 ವರ್ಷದೊಳಗಿನ ಬಾಲಕರ ರಾಷ್ಟ್ರೀಯ ಹಾಕಿ ಪಂದ್ಯಾವಳಿಗೆ ಆಯ್ಕೆಯಾಗಿರುವ ಕರ್ನಾಟಕ ತಂಡ ಸೋಮವಾರದಂದು ಬೆಂಗಳೂರಿನಿಂದ ಪ್ರಯಾಣ ಬೆಳೆಸಲಿದೆ. ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿರುವ ಎಲ್ಲಾ ಆಟಗಾರರು ಕೊಡಗಿನ ವಿದ್ಯಾರ್ಥಿಗಳು ಎಂಬುದು ವಿಶೇಷವಾಗಿದೆ. ಇದರಿಂದ ಕೊಡಗಿನ ಕ್ರೀಡಾ ಹಿರಿಮೆಗೆ ಮತ್ತೊಂದು ಗರಿ ಮೂಡಿದಂತಾಗಿದೆ.


ಕಳೆದ ಅಕ್ಟೋಬರ್ 7 ರಿಂದ 9 ರವರೆಗೆ ಕೂಡಿಗೆಯಲ್ಲಿ ನಡೆದ 17 ವರ್ಷದೊಳಗಿನ ಬಾಲಕರ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದ ಪೊನ್ನಂಪೇಟೆಯ ಸಂತ ಅಂತೋಣಿ ಪ್ರೌಢಶಾಲಾ ವಿದ್ಯಾರ್ಥಿಗಳನ್ನು ಒಳಗೊಂಡ ಹಾಕಿ ತಂಡ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿತು. ಇದರಂತೆ ಪೊನ್ನಂಪೇಟೆಯ ಸಂತ ಅಂತೋಣಿ ಪ್ರೌಢಶಾಲೆಯ 11 ವಿದ್ಯಾರ್ಥಿಗಳು ಮತ್ತು ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ ಪಡೆದ ಕೂಡಿಗೆ ಕ್ರೀಡಾ ವಸತಿ ನಿಲಯದ 7 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 18 ವಿದ್ಯಾರ್ಥಿಗಳ ತಂಡ ಗ್ವಾಲಿಯರ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದೆ.
ಪೊನ್ನಂಪೇಟೆ ಸಂತ ಅಂತೋಣಿ ಪ್ರೌಢಶಾಲೆಯ ವಿದ್ಯಾರ್ಥಿ ನಿಶಾಂತ್ ನಾಯಕತ್ವದ ಈ ತಂಡದಲ್ಲಿ ಕೃಪಾಂಕ್ ಕಾಳಪ್ಪ ಗೋಲ್ ಕೀಪರ್ ಆಗಿದ್ದಾರೆ. ಉಳಿದಂತೆ ಎ.ಮಯೂರ್, ಸೋಹನ್ ಕಾರ್ಯಪ್ಪ, ದೀಕ್ಷಿತ್, ಬಿನ್ ಬೋಪಣ್ಣ, ಪವನ್ ಪೊನಣ್ಣ, ಧ್ಯಾನ್ ದೇವಯ್ಯ, ತನಿಷ್ ತಮ್ಮಯ್ಯ, ವಶಿಕ್ ಪೊನ್ನಣ್ಣ ತನಿಷ್ ಮಾದಯ್ಯ ಮತ್ತು ಕೂಡಿಗೆಯ ಕ್ರೀಡಾ ವಸತಿ ನಿಲಯ ವಿದ್ಯಾರ್ಥಿಗಳಾದ ಆಕಾಶ್ ರೆಡ್ಡಿ, ಭಗತ್ ಗೌಡ, ಸಮರ್ಥ್ ನಾಯಕ್, ಪವನ್, ರಾಹುಲ್, ಹೇಮಂತ್ ಮತ್ತು ಮೊಣ್ಣಪ್ಪ ಕರ್ನಾಟಕ ತಂಡದಲ್ಲಿದ್ದಾರೆ. ವೆಂಕಟೇಶ್ ಅವರು ತರಬೇತಿದಾರರಾಗಿರುವ ಈ ತಂಡದ ವ್ಯವಸ್ಥಾಪಕರಾಗಿ ಎಂ. ಟಿ. ಪವನ್ ಕಾರ್ಯನಿರ್ವಹಿಸಲಿದ್ದಾರೆ. ಈ ತಂಡ ಸೋಮವಾರ ಮಧ್ಯಾಹ್ನ ಯಶ್ವಂತಪುರದಿಂದ ರೈಲಿನಲ್ಲಿ ಗ್ವಾಲಿಯರ್ ಗೆ ಪ್ರಯಾಣ ಬೆಳೆಸಲಿದೆ. (ರಫೀಕ್ ತೂಚಮಕೇರಿ)

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಾಪತ್ತೆ ಪ್ರಕರಣದ ನಂತರ ಎಚ್ಚೆತ್ತುಕೊಂಡ ಅರಣ್ಯ ಸಚಿವರು : ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇಲ್ಲ*

ಏಪ್ರಿಲ್ 17, 2026

*ಗೌಡ ಜನಾಂಗ ಬಾಂಧವರಿಗಾಗಿ 27ನೇ ವರ್ಷದ ಕ್ರೀಡಾಕೂಟ “ಕುಟುಂಬ 2026” : ಮೇ 1ರಿಂದ ಆರಂಭ*

ಏಪ್ರಿಲ್ 17, 2026

*ನಾಪೋಕ್ಲು ಹಿಂದೂ ಮಲಯಾಳಿ ಸಂಘದಿಂದ ವಿಷು ಹಬ್ಬ ಸಂಭ್ರಮ*

ಏಪ್ರಿಲ್ 16, 2026

*ಗೌಡ ಜನಾಂಗ ಬಾಂಧವರಿಗಾಗಿ 27ನೇ ವರ್ಷದ ಕ್ರೀಡಾಕೂಟ “ಕುಟುಂಬ 2026” : ಮೇ 1ರಿಂದ ಆರಂಭ*

ಏಪ್ರಿಲ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಏ.17 : ಕೊಡಗು ಗೌಡ ಯುವ ವೇದಿಕೆಯ ವತಿಯಿಂದ ಗೌಡ ಜನಾಂಗ ಬಾಂಧವರಿಗಾಗಿ 27ನೇ ವರ್ಷದ…

*ನಾಪೋಕ್ಲು ಹಿಂದೂ ಮಲಯಾಳಿ ಸಂಘದಿಂದ ವಿಷು ಹಬ್ಬ ಸಂಭ್ರಮ*

ಏಪ್ರಿಲ್ 16, 2026

*ಮೈತಾಡಿ ಗ್ರಾಮದಲ್ಲಿ ವಿಶ್ವ ಕಲಾ ದಿನ ಆಚರಣೆ*

ಏಪ್ರಿಲ್ 16, 2026

*ಕೆದಮುಳ್ಳೂರಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಹರಿಸೇವೆ ಹಾಗೂ 101 ಕೋಲ*

ಏಪ್ರಿಲ್ 16, 2026

*ಏ.18 ಮತ್ತು 19 ರಂದು ಅರೆಭಾಷೆ ಗೌಡ ಕ್ರೀಡಾ ಹಬ್ಬದ ಸಂಭ್ರಮ : ವಿವಿಧ ವಿಭಾಗಗಳಲ್ಲಿ ಫುಟ್ಬಾಲ್-ಮಹಿಳೆಯರ ಹಗ್ಗಜಗ್ಗಾಟ*

ಏಪ್ರಿಲ್ 16, 2026

*ಏ.17 ರಿಂದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಆರಂಭ*

ಏಪ್ರಿಲ್ 16, 2026

*ಶುಭ ಅಕ್ಷಯ ತೃತೀಯ : ಕುಶಾಲನಗರದ ಜಿ.ಆಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಚಿನ್ನ ಖರೀದಿಗೆ ಶುಭ ಸಮಯ : ಆಕರ್ಷಕ ಕೊಡುಗೆಗಳು ನಿಮಗಾಗಿ*

ಏಪ್ರಿಲ್ 16, 2026

*ಏ.18 ಮತ್ತು 19 ರಂದು ರೋಮನ್ ಕ್ಯಾಥೋಲಿಕ್ ಕ್ರೀಡೋತ್ಸವ : ಸಾಧಕರಿಗೆ ಸನ್ಮಾನ*

ಏಪ್ರಿಲ್ 16, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ “ಕೊಡವ ಸಂಸ್ಕೃತಿ ಅಧ್ಯಯನ ಪೀಠ”ದ ಸ್ಥಾಪನೆ : ಸಂಶೋಧನೆ ಸಂರಕ್ಷಣೆ-ಸಂವರ್ಧನೆಗೆ ವಿಶೇಷ ಕಾರ್ಯಯೋಜನೆ : ಅಶೋಕ ಸಂಗಪ್ಪ ಆಲೂರ*

ಏಪ್ರಿಲ್ 16, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.16 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.