Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಮ್ಮ ಗಣತಿ ನಮ್ಮ ಅಭಿವೃದ್ಧಿ ಏ.1 ರಿಂದ 2027ರ ಜನಗಣತಿಯ ಮೊದಲ ಹಂತ ಆರಂಭ*
  • *ತನಲ್ ಕೂರ್ಗ್ ಆಶ್ರಮದಲ್ಲಿ ಎಫ್‌ಎಂಸಿ ಮತ್ತು ಜಿಟಿ ಫೌಂಡೇಶನ್ ವತಿಯಿಂದ ಜನರಲ್ ತಿಮ್ಮಯ್ಯ ಅವರ ಹುಟ್ಟು ಹಬ್ಬ ಆಚರಣೆ*
  • *ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಸೇನಾ ಕ್ಷೇತ್ರದಲ್ಲಿ ಜನರಲ್ ತಿಮ್ಮಯ್ಯ ಅವರ ಸಾಹಸ, ಸಾಧನೆ ಅಪಾರ : ಶಾಸಕ ಎ.ಎಸ್.ಪೊನ್ನಣ್ಣ ಶ್ಲಾಘನೆ*
  • *ಮಡಿಕೇರಿ ಕೊಡವ ಸಮಾಜದಿಂದ ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಭಾರತೀಯ ಸೇನಾ ಕ್ಷೇತ್ರದಲ್ಲಿನ ಕಣ್ಮಣಿಗಳು : ಶಾಸಕ ಡಾ.ಮಂತರ್ ಗೌಡ*
  • *ಮಡಿಕೇರಿಯಲ್ಲಿ ಬಾಲಗೋಕುಲ ಬೇಸಿಗೆ ಶಿಬಿರ: ಏಪ್ರಿಲ್ 4ರಿಂದ ಆರಂಭ*
  • *ನಿವೇಶನದ ಹಕ್ಕು ಪತ್ರ ನೀಡದಿದ್ದರೆ ಚುನಾವಣೆ ಬಹಿಷ್ಕಾರ : ಗ್ರಾ.ಪಂ ಎದುರು ವಾಸ*
  • *ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರಾ ಮಹೋತ್ಸವ*
  • *ರಾಮಲಿಂಗೇಶ್ವರ ದೇವಾಲಯ ಅಭಿವೃದ್ಧಿಗೆ ರೂ.10 ಲಕ್ಷ ಬಿಡುಗಡೆ : ಶಾಸಕ ಡಾ.ಮಂತರ್ ಗೌಡ*
  • *ನಂಜರಾಯಪಟ್ಟಣದಲ್ಲಿ ನಂಜುಂಡೇಶ್ವರ ದೇವರ ವಾರ್ಷಿಕ ಪೂಜೋತ್ಸವ*
  • *ಬರಹ : ಗೀತಾಂಜಲಿ ಎನ್.ಎಂ ಸೋಮವಾರಪೇಟೆ : ತ್ರಿವಿಧ ದಾಸೋಹದ ಬ್ರಹ್ಮ : ಸದ್ದುಗದ್ದಲವಿರದ ಸಾಧನೆ ಇಲ್ಲಿ  ಮೌನವಾಗಿ ಗದ್ದುಗೆಯೇರಿದೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ*

ಡಿಸೆಂಬರ್ 24, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.24 : ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಾಲನೆ ಮಾಡುತ್ತಿದ್ದ ಸವಾರರಿಗೆ ಗೋಣಿಕೊಪ್ಪ ಪೊಲೀಸರು ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿದರು.
ಗೋಣಿಕೊಪ್ಪ ಠಾಣಾಧಿಕಾರಿ ರೂಪಾ ದೇವಿ ಅವರು ಅತೀ ವೇಗದ ಚಾಲನೆ, ಸೀಟ್ ಬೆಲ್ಟ್, ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದವರ ದಾಖಲಾತಿ ಪರಿಶೀಲನೆ ನಡೆಸಿ ಒಟ್ಟು 36 ಮಂದಿಗೆ ದಂಡ ವಿಧಿಸಿದರು.
ಪೊಲೀಸರು ತಪಾಸಣೆ ನಡೆಸುತ್ತಿರುವುದನ್ನು ಅರಿತ ಕೆಲವು ವಾಹನ ಸವಾರರು ಪೊಲೀಸರಿದ್ದ ರಸ್ತೆಯನ್ನು ಬದಲಿಸಿ ಪರ್ಯಾಯ ರಸ್ತೆಯಲ್ಲಿ ಸಂಚರಿಸಿ ದಂಡದಿಂದ ತಪ್ಪಿಸಿಕೊಂಡ ಪ್ರಸಂಗವೂ ನಡೆಯಿತು. ಚಾಲಕರಿಗೆ ಸುರಕ್ಷತೆಯ ಕುರಿತು ಪೊಲೀಸರು ಬುದ್ಧಿಮಾತು ಹೇಳಿದರು.
ಗೋಣಿಕೊಪ್ಪ ಪೊಲೀಸ್ ಸಿಬ್ಬಂದಿಗಳಾದ ಪ್ರಮೀಳಾ, ಬಿ.ಹೆಚ್.ವಿರೇಶ್, ಬೀರಲಿಂಗ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಮ್ಮ ಗಣತಿ ನಮ್ಮ ಅಭಿವೃದ್ಧಿ ಏ.1 ರಿಂದ 2027ರ ಜನಗಣತಿಯ ಮೊದಲ ಹಂತ ಆರಂಭ*

ಮಾರ್ಚ್ 31, 2026

*ತನಲ್ ಕೂರ್ಗ್ ಆಶ್ರಮದಲ್ಲಿ ಎಫ್‌ಎಂಸಿ ಮತ್ತು ಜಿಟಿ ಫೌಂಡೇಶನ್ ವತಿಯಿಂದ ಜನರಲ್ ತಿಮ್ಮಯ್ಯ ಅವರ ಹುಟ್ಟು ಹಬ್ಬ ಆಚರಣೆ*

ಮಾರ್ಚ್ 31, 2026

*ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಸೇನಾ ಕ್ಷೇತ್ರದಲ್ಲಿ ಜನರಲ್ ತಿಮ್ಮಯ್ಯ ಅವರ ಸಾಹಸ, ಸಾಧನೆ ಅಪಾರ : ಶಾಸಕ ಎ.ಎಸ್.ಪೊನ್ನಣ್ಣ ಶ್ಲಾಘನೆ*

ಮಾರ್ಚ್ 31, 2026

*ತನಲ್ ಕೂರ್ಗ್ ಆಶ್ರಮದಲ್ಲಿ ಎಫ್‌ಎಂಸಿ ಮತ್ತು ಜಿಟಿ ಫೌಂಡೇಶನ್ ವತಿಯಿಂದ ಜನರಲ್ ತಿಮ್ಮಯ್ಯ ಅವರ ಹುಟ್ಟು ಹಬ್ಬ ಆಚರಣೆ*

ಮಾರ್ಚ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.31 : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೌಂಡೇಶನ್ ವತಿಯಿಂದ ಮಂಗಳವಾರ ತನಲ್…

*ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಸೇನಾ ಕ್ಷೇತ್ರದಲ್ಲಿ ಜನರಲ್ ತಿಮ್ಮಯ್ಯ ಅವರ ಸಾಹಸ, ಸಾಧನೆ ಅಪಾರ : ಶಾಸಕ ಎ.ಎಸ್.ಪೊನ್ನಣ್ಣ ಶ್ಲಾಘನೆ*

ಮಾರ್ಚ್ 31, 2026

*ಮಡಿಕೇರಿ ಕೊಡವ ಸಮಾಜದಿಂದ ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಭಾರತೀಯ ಸೇನಾ ಕ್ಷೇತ್ರದಲ್ಲಿನ ಕಣ್ಮಣಿಗಳು : ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 31, 2026

*ಮಡಿಕೇರಿಯಲ್ಲಿ ಬಾಲಗೋಕುಲ ಬೇಸಿಗೆ ಶಿಬಿರ: ಏಪ್ರಿಲ್ 4ರಿಂದ ಆರಂಭ*

ಮಾರ್ಚ್ 31, 2026

*ನಿವೇಶನದ ಹಕ್ಕು ಪತ್ರ ನೀಡದಿದ್ದರೆ ಚುನಾವಣೆ ಬಹಿಷ್ಕಾರ : ಗ್ರಾ.ಪಂ ಎದುರು ವಾಸ*

ಮಾರ್ಚ್ 31, 2026

*ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರಾ ಮಹೋತ್ಸವ*

ಮಾರ್ಚ್ 31, 2026

*ರಾಮಲಿಂಗೇಶ್ವರ ದೇವಾಲಯ ಅಭಿವೃದ್ಧಿಗೆ ರೂ.10 ಲಕ್ಷ ಬಿಡುಗಡೆ : ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 31, 2026

*ನಂಜರಾಯಪಟ್ಟಣದಲ್ಲಿ ನಂಜುಂಡೇಶ್ವರ ದೇವರ ವಾರ್ಷಿಕ ಪೂಜೋತ್ಸವ*

ಮಾರ್ಚ್ 31, 2026

*ಬರಹ : ಗೀತಾಂಜಲಿ ಎನ್.ಎಂ ಸೋಮವಾರಪೇಟೆ : ತ್ರಿವಿಧ ದಾಸೋಹದ ಬ್ರಹ್ಮ : ಸದ್ದುಗದ್ದಲವಿರದ ಸಾಧನೆ ಇಲ್ಲಿ  ಮೌನವಾಗಿ ಗದ್ದುಗೆಯೇರಿದೆ*

ಮಾರ್ಚ್ 31, 2026

*ಬರಹ : ಡಾ|| ಕೆ. ಬಿ.ಸೂರ್ಯ ಕುಮಾರ್ …* *ಭಾರತೀಯ ಸೇನೆಯ ಧ್ರುವತಾರೆ ಜನರಲ್ ಕೆ. ಎಸ್.ತಿಮ್ಮಯ್ಯ*

ಮಾರ್ಚ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.