Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಚುನಾವಣಾ ಫಲಿತಾಂಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಚುನಾವಣಾ ಫಲಿತಾಂಶ*

ಡಿಸೆಂಬರ್ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ಡಿ. 25 : ಅತ್ಯಂತ ಕುತೂಹಲ ಮೂಡಿಸಿದ್ದ ಪ್ರತಿಷ್ಠಿತ ಮಡಿಕೇರಿ ಪಟ್ಟಣ ಸಹಕಾರ ನಿಯಮಿತ ಬ್ಯಾಂಕ್ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಬೆಂಬಲಿತರು ಅತೀ ಹೆಚ್ಚು ಸ್ಥಾನ ಪಡೆದು ಕೊಂಡಿದ್ದಾರೆ.

ನಗರದ ಬಾಲಭವನದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಒಟ್ಟು 1,614 ಮತಗಳ ಪೈಕಿ 1,372 ಮಂದಿ ಮತಚಲಾಯಿಸಿದರು.

ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಮೀಸಲು, ಪ್ರವರ್ಗ ಎ ಹಾಗೂ ಬಿ ವಿಭಾಗಗಳಿಗೆ ಚುನಾವಣೆ ನಡೆಯಿತು. ಸಾಮಾನ್ಯ ಕ್ಷೇತ್ರದ 7 ಸ್ಥಾನಕ್ಕೆ 20 ಮಂದಿ, ಮಹಿಳಾ ಕ್ಷೇತ್ರದ 2 ಸ್ಥಾನಕ್ಕೆ 4, ಪರಿಶಿಷ್ಟ ಜಾತಿ ಕ್ಷೇತ್ರದ 1 ಸ್ಥಾನಕ್ಕೆ 2, ಪರಿಶಿಷ್ಟ ಪಂಗಡ ಕ್ಷೇತ್ರದ 1 ಸ್ಥಾನಕ್ಕೆ ಇಬ್ಬರು ಸ್ಪರ್ಧಿಸಿದ್ದರು.

ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿಯಲ್ಲಿ ಬಿಜೆಪಿ ಬೆಂಬಲಿತರು ಸಾಮಾನ್ಯ ಕ್ಷೇತ್ರದ ಒಂದು ಸ್ಥಾನ ಹೊರತುಪಡಿಸಿ ಬೇರೆಲ್ಲ ವಿಭಾಗದಲ್ಲಿ ಜಯ ಸಾಧಿಸಿ ಸ್ಪಷ್ಟಬಹುಮತ ದಾಖಲಿಸಿದ್ದಾರೆ.

ಮತಗಳ ವಿವರ :: ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತರಾದ ಕನ್ನಂಡ ಸಂಪತ್ 649 ಮತಗಳು, ಆರಾಧನ ಗಿರೀಶ್ 595, ಸಿ.ಕೆ.ಬಾಲಕೃಷ್ಣ 685, ಬಿ.ಕೆ. ಜಗದೀಶ್ 738, ಬಿ.ವಿ. ರೋಶನ್ 531, ಜಿ.ಎಂ.ಸತೀಶ್ ಪೈ ಗೋಕುಲ 658 ಮತ ಗಳಿಸಿ ಗೆಲುವು ದಾಖಲಿಸಿದರೆ ವಿ.ಆರ್.ಮನುಮಂಜುನಾಥ್ 394 ಮತ ಪಡೆದು ಸೋಲು ಅನುಭವಿಸಿದರು.

ಬಿ.ವೈ.ರಾಜೇಶ್ 798 ಮತ ಗಳಿಸಿ ಕಾಂಗ್ರೆಸ್ ಬೆಂಬಲಿತರಾಗಿ ಗೆಲುವು ಸಾಧಿಸಿದ ಏಕೈಕ ಸ್ಪರ್ಧಿಯಾಗಿದ್ದಾರೆ.

ಉಳಿದಂತೆ ಕಾಂಗ್ರೆಸ್ ಬೆಂಬಲದಿಂದ ಸ್ಪರ್ಧಿಸಿದ್ದ ಅಂಬೇಕಲ್ಲು ನವೀನ್ ಕುಶಾಲಪ್ಪ 500 ಮತಗಳು, ಆಪಾಡಂಡ ಅಚ್ಚಯ್ಯ 301, ಕೆ.ಯು.ಅಶ್ರಫ್ 380, ಟಿ.ಹೆಚ್.ಉದಯಕುಮಾರ್ 367, ಬಿ.ಪಿ.ಗುರುಕಿರಣ್ 380, ಜಿ.ಸಿ ಜಗದೀಶ್ 317, ಸ್ವತಂತ್ರ್ಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಪೆÇನ್ನಚ್ಚನ ಮಧು 451, ಧನಂಜಯ 209, ಧರ್ಮಪಾಲ್ 244, ಎನ್.ಬಿ.ಪಾಲಕ್ಷ 98, ಎನ್.ಎ. ಸತೀಶ್ ಪೈ 217, ಎಂ.ಖಲೀಲ್ 134 ಮತಗಳನ್ನು ಪಡೆದು ಸೋಲು ಅನುಭವಿಸಿದರು. 73 ಮತಗಳು ತಿರಸ್ಕೃತಗೊಂಡವು.

ಪರಿಶಿಷ್ಟ ಜಾತಿ ವಿಭಾಗದಿಂದ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತ ಎಸ್.ಸಿ.ಸತೀಶ್ 660 ಮತಗಳಿಂದ ಜಯಸಾಧಿಸಿದರೆ, ಕಾಂಗ್ರೆಸ್ ಬೆಂಬಲಿತ ವಿಶಾಲ್ ನಂದಕುಮಾರ್ 654 ಮತಗಳನ್ನು ಪಡೆದರು. 60 ಮತಗಳು ತಿರಸ್ಕೃತಗೊಂಡವು.

ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಕೆ.ಆರ್.ನಾಗೇಶ್ 933 ಮತಗಳನ್ನು ಪಡೆದು ವಿಜಯ ಸಾಧಿಸಿದರು. ಕಾಂಗ್ರೆಸ್ ಬೆಂಬಲಿತ ವಾಸುದೇವ್ 358 ಮತಗಳನ್ನು ಪಡೆದರೆ 81 ಮತಗಳು ತಿರಸ್ಕೃತಗೊಂಡವು.

ಮಹಿಳಾ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತರಾದ ಕೇಟೋಳಿರ ಮಾಚಮ್ಮ 808 ಹಾಗೂ ಪ್ರತಿಭಾ ಶೆಟ್ಟಿ 688 ಮತಗಳಿಂದ ಗೆಲುವು ದಾಖಲಿಸಿದರು. ಕಾಂಗ್ರೆಸ್ ಬೆಂಬಲಿತರಾದ ಸಂಗೀತಾ 507, ಕೂಡಕಂಡಿ ಕಾವೇರಮ್ಮ ಸೋಮಣ್ಣ 593 ಮತಪಡೆದರೆ 32 ಮತಗಳು ತಿರಸ್ಕೃತಗೊಂಡವು.

ಪ್ರವರ್ಗ ಎ ಕ್ಷೇತ್ರದಿಂದ 709 ಮತಗಳಿಂದ ಬಿಜೆಪಿ ಬೆಂಬಲಿತ ಬಿ.ಎಂ. ರಾಜೇಶ್ ಗೆಲುವಿನ ನಗೆಬೀರಿದರು. ಕಾಂಗ್ರೆಸ್ ಬೆಂಬಲಿತ ಪ್ರಕಾಶ್ ಆಚಾರ್ಯ 597 ಮತಗಳಿಂದ ಸೋಲೊಪ್ಪಿಕೊಂಡರು. 71 ಮತಗಳು ತಿರಸ್ಕೃತಗೊಂಡವು.

ಪ್ರವರ್ಗ ಬಿ ಕ್ಷೇತ್ರದಿಂದ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದ್ದ ಮಹೇಶ್ ಜೈನಿ 745 ಮತಗಳನ್ನು ಪಡೆದು ವಿಜಯಶಾಲಿಯಾದರೆ, ಕಾಂಗ್ರೆಸ್ ಬೆಂಬಲಿತ ಮಂಡೀರ ಸದಾ ಮುದ್ದ 554 ಮತ ಪಡೆದ ಪರಭಾವಗೊಂಡರು. 74 ಮತಗಳ ತಿರಸ್ಕೃತಗೊಂಡವು.

ಚುನಾವಣಾಧಿಕಾರಿಯಾಗಿ ಬಿ.ಕೆ.ವಿಜಯೇಂದ್ರ ಕಾರ್ಯನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.