Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
  • *ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*
  • *ಕೊಡಗು ವಿದ್ಯಾಲಯದಲ್ಲಿ  ರಕ್ಷಾ ಬಂಧನ*
  • *ಹಾಕತ್ತೂರು ಸಹಕಾರ ಸಂಘದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ*
  • *ವಿದ್ಯುತ್ ಸ್ಥಾವರದ ಸ್ಥಳಾಂತರಕ್ಕೆ ಕೊಡಗು ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮನವಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೈಸೂರಿನ ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕೋತ್ಸವ : ಸೌಹಾರ್ದ ಕೂಟ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೈಸೂರಿನ ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕೋತ್ಸವ : ಸೌಹಾರ್ದ ಕೂಟ ಕಾರ್ಯಕ್ರಮ*

ಜನವರಿ 2, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜ.2 : ಮೈಸೂರಿನ ಹೂಟಗಳ್ಳಿ ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಕ್ರೀಡಾ ಹಾಗೂ ಸೌಹಾರ್ದ ಕೂಟ ಕಾರ್ಯಕ್ರಮ ಮೈಸೂರು ಗೌಡ ಸಮಾಜದ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಪೊನ್ನಚನ ಅಪ್ಪಯ್ಯ, ಸಂಘದ ಸದಸ್ಯರುಗಳ ಸಂಖ್ಯೆ ಗಣನೀಯ ಏರಿಕೆಯು ಸಂಘದ ಅಭಿವೃದ್ಧಿ ಹಾಗೂ ಬೆಳವಣಿಗೆಯನ್ನು ಸೂಚಿಸುತ್ತದೆ. ಸಂಘದ ಮೂಲ ಹಾಗೂ ಮುಖ್ಯ ಉದ್ದೇಶವನ್ನು ಗುರಿಯಾಗಿಟ್ಟುಕೊಂಡು ಒಗ್ಗಟ್ಟಿನಿಂದ ಶ್ರಮಿಸಬೇಕಿದೆ ಎಂದರು.
ಸಂಘವು ತನ್ನದೇ ಆದ ನಿವೇಶನ ಹೊಂದುವ ಮೂಲಕ ತಮ್ಮದೇ ಆದ ಸ್ವಂತ ಕಟ್ಟಡವನ್ನು ಹೊಂದಬೇಕೆಎನ್ನುವ ಇಂಗಿತವನ್ನು ವ್ಯಕ್ತಪಡಿಸಿದರು. ಇದಕ್ಕಾಗಿ ಸರ್ವರ ಸಹಕಾರವನ್ನು ಕೋರಿ ಸರ್ವರ ಸಹಮತವನ್ನು ಪಡೆದುಕೊಂಡರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೈಸೂರು ವಿದ್ಯಾ ವಿಕಾಸ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕವಿಶ್ ಗೌಡ ಮಾತನಾಡಿ, ಕೊಡಗಿನ ಅರೆಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಭಾಗದಲ್ಲಿ ನೆಲೆಸಿದ್ದು, ಎಲ್ಲರೂ ಒಂದಾಗಿ ಸೇರಿ ನಡೆಸುತ್ತಿರುವ ಕಾರ್ಯ ಚಟುವಟಿಕೆಗಳು ಇತರರಿಗೂ ಮಾದರಿಯಾಗಿದೆ ಎಂದು ಶ್ಲಾಘಿಸಿದರು.
ಪ್ರತಿಭಾವಂತರನ್ನು ಗುರುತಿಸಿ ಪುರಸ್ಕರಿಸುವುದು ವಿಶೇಷ ಸಾಧಕರನ್ನು ಸನ್ಮಾನಿಸಿ ಅಭಿನಂದಿಸುವುದು. ಹಿರಿಯ ನಾಗರಿಕರನ್ನು ಸನ್ಮಾನಿಸಿ ಗೌರವಿಸುವುದು. ಬಹಳ ಹೆಮ್ಮೆಯ ವಿಚಾರ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಮುಂದೆಯೂ ಇಂತಹ ಅನೇಕ ಕಾರ್ಯಕ್ರಮಗಳು ಸಂಘದ ವತಿಯಿಂದ ಮೂಡಿಬರಲಿ ಎಂದು ಆಶಿಸಿದರು.
ಡಾ.ನೆರಿಯನ ಪ್ರವೀಣ್ ಮಾತನಾಡಿ, ಅರೆಭಾಷೆ ಸಂಸ್ಕೃತಿಯ ಬಗ್ಗೆ, ಸಂಪ್ರದಾಯದ ಬಗ್ಗೆ , ಜೀವನ ಶೈಲಿಯ ಬಗೆಗಿನ ವಿಚಾರಗಳನ್ನು ತುಂಬಾ ಸೊಗಸಾಗಿ ವರ್ಣನೆ ಮಾಡಿ ಹೇಳಿದರು.
ಮಳೆಗಾಲ, ಚಳಿಗಾಲ ಮತ್ತು ಬೇಸಿಗೆಯ ಕೊಡಗಿನ ಜೀವನ ಶೈಲಿಯನ್ನು ಮನಮುಟ್ಟುವಂತೆ ಸವಿಸ್ತಾರವಾಗಿ ವರ್ಣಿಸಿದರು.

ಡಾ. ನೆರಿಯನ ಪ್ರವೀಣ್ ಅವರು ಅರೆಭಾಷೆ ಗೌಡರ ಹೆಮ್ಮೆಯ ಸಂಪ್ರದಾಯಿಕ ಉಡುಗೆ ತೊಟ್ಟು ಗಮನ ಸೆಳೆದರು.

ಇದೇ ಸಂದರ್ಭ ಸ್ನಾತಕೋತ್ತರ ಪಶು ವೈದ್ಯಕೀಯ ವಿಜ್ಞಾನ ವಿಭಾಗದಲ್ಲಿ ಚಿನ್ನದ ಪದಕ ಪಡೆದ ಮೇರ್ಕಜೆ ನಿಷ್ಮಾನಾಣಯ್ಯ ಹಾಗೂ ನೇಪಾಳದಲ್ಲಿ ನಡೆದ ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಆಮೆ ನವ್ಯಶ್ರೀ ಡಿಲಿತ್, ಸಂಘದ ನಿಕಟ ಪೂರ್ವ ಅಧ್ಯಕ್ಷ ನಡು ಮನೆ ಚಂಗ ಪ್ಪ ಹಿರಿಯರಾದ ಕೇಟೋಳಿರ ಪೊನ್ನಪ್ಪ, ಪಟ್ಟಡ ಸುಶೀಲಮ್ಮ ಬೆಳ್ಳಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
2022 /23 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಗುತ್ತಿ ಮುಂಡನ ವಿಸ್ಮಿತ ಚಂದ್ರಶೇಖರ್, ಕರೆ ಮನೆ ದ್ರುಪದ್ ರೇಣು ಕುಮಾರ್, ಕಾಳೆಯಂಡ ಜಾಗೃತಿ ಅಶೋಕ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅತ್ಯಧಿಕ ಅಂಕಗಳಿಸಿದ ಹೊಸೋಕ್ಲು ಧೃತಿ ಅಪ್ಪಯ್ಯ, ಪೂಜಾರಿರ ಡಿಂಪಲ್ ಕುಮೋದರ್, ಪೊನ್ನಚನ ತ್ರಿನೇಶ್ ಅಪ್ಪಯ್ಯ, ವಾಣಿಜ್ಯ ವಿಭಾಗದಲ್ಲಿ ಮುಕ್ಕಾಟಿ ವಂಶಿ ತಿಲಕಾನಂದ ಸಿಬಿಎಸ್ಸಿ ವಿಭಾಗದಲ್ಲಿ ಮೂವನ ಲಿಖಿನ್ ಬಾಲಕೃಷ್ಣ ಇವರನ್ನು ಪುರಸ್ಕರಿಸಿ ಪ್ರೋತ್ಸಾಹಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು..
ಈ ಸಂದರ್ಭ ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷರಾದ ಕುಯ್ಯಮುಡಿ ಗೀತಾ, ಗೌರವ ಕಾರ್ಯದರ್ಶಿ ಬೋಳನ ಜಯಪ್ರಸಾದ್, ಸಹ ಕಾರ್ಯದರ್ಶಿ ಚೆರುಕನ ಲವ, ಗೌರವ ಕೋಶಾಧಿಕಾರಿ ಚಿಕ್ಕೋಡಿ ರಮೇಶ್, ನಿರ್ದೇಶಕರಾದ ಉದಿಯನ ಸುರೇಶ್, ಚೆರುಕನ ಕುಶ, ಮೂವನ ನವೀನ್, ಮೂವನ ರಾಜೇಂದ್ರ, ನೆಕ್ಕಿಲ ಮಾಧವ, ಚೀಯಪ್ಪನ ರಾಜೇಶ್, ಕರ್ಣಯನ ನೀಲಾಕ್ಷಿ ಮೋಹನ್, ಹೊಸೊಕ್ಲು ಅಪ್ಪಯ್ಯ ಸೇರಿದಂತೆ ಗಣ್ಯರು,ಜನಾಂಗ ಬಾಂಧವರು, ಭಾಷಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಸಂಘದ ನಿರ್ದೇಶಕರುಗಳಾದ ಕುಯ್ಯಮುಡಿ ಗೀತಾ ಮತ್ತು ಕರ್ಣಯನ ನೀಲಾಕ್ಷಿ ಮೋಹನ್ ಪ್ರಾರ್ಥಿಸಿದರು. ಕಾರ್ಯದರ್ಶಿ ಬೋಳನ ಜಯಪ್ರಸಾದ್ ಸ್ವಾಗತಿಸಿದರು. ಉಪನ್ಯಾಸಕ ಪಟ್ಟಡ ಶಿವಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿರು. ನಿಕಟಪೂರ್ವ ಕಾರ್ಯದರ್ಶಿ ಮುಕ್ಕಾಟಿ ಅರುಣ ಕುಮಾರ್ ಸರ್ವರಿಗೂ ವಂದಿಸಿದರು.

ವರದಿ : ದುಗ್ಗಳ ಸದಾನಂದ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

  ಮಡಿಕೇರಿ, ಆ.29 NEWS DESK : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯು ಮಡಿಕೇರಿ ತಾಲ್ಲೂಕು ಅಧ್ಯಕ್ಷ ಮಂದ್ರೀರ…

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ  ರಕ್ಷಾ ಬಂಧನ*

ಆಗಷ್ಟ್ 29, 2026

*ಹಾಕತ್ತೂರು ಸಹಕಾರ ಸಂಘದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ*

ಆಗಷ್ಟ್ 29, 2026

*ವಿದ್ಯುತ್ ಸ್ಥಾವರದ ಸ್ಥಳಾಂತರಕ್ಕೆ ಕೊಡಗು ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮನವಿ*

ಆಗಷ್ಟ್ 29, 2026

*ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.