Facebook Twitter WhatsApp Email Telegram Copy Link ಮಡಿಕೇರಿ ಜ.2 : ಬಿಎಸ್ಎನ್ಎಲ್ ಮೈಸೂರು ವಿಭಾಗೀಯ ಸಲಹಾ ಸಮಿತಿ ಸದಸ್ಯರಾಗಿ ಮಡಿಕೇರಿಯ ಕನ್ನಂಡಬಾಣೆಯ ನಾಳನ ಕನ್ನಿಕೆ ದಿನೇಶ್ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಕೇಂದ್ರ ಸರಕಾರದ ಸಾರ್ವಜನಿಕ ಸಂಪರ್ಕ ಸಚಿವಾಲಯ ಈ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
*ಕುಶಾಲನಗರದಲ್ಲಿಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ ತರಬೇತಿ ಶಿಬಿರಕ್ಕೆ ಚಾಲನೆ : ಸುಸ್ಥಿರ ಅಭಿವೃದ್ಧಿಗೆ ಸ್ಕೌಟ್ಸ್ ಗೈಡ್ಸ್ ಸಹಕಾರಿ : ಪಿ.ಜಿ.ಆರ್ ಸಿಂಧ್ಯ*ಜುಲೈ 25, 2026
*ಕೊಡವ ಅಕಾಡೆಮಿ ಪುಸ್ತಕ ಬಿಡುಗಡೆ : ಸಂಸ್ಕೃತಿ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ : ಶಾಸಕ ಎ.ಎಸ್.ಪೊನ್ನಣ್ಣ*ಜುಲೈ 25, 2026