Facebook Twitter WhatsApp Email Telegram Copy Link ಮಡಿಕೇರಿ ಜ.4 : ಬೆಂಗಳೂರು ವಕೀಲರ ಸಂಘದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಭಾಗದಿಂದ ಮುಖ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ. ಎಸ್.ಪೊನ್ನಣ್ಣ ಅವರನ್ನು ಬೆಂಗಳೂರು ವಕೀಲರ ಸಂಘದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಭಾಗದಿಂದ ಸನ್ಮಾನಿಸಲಾಯಿತು.