Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿದ್ಯಾಲಯದ ವಿದ್ಯಾಥಿ೯ಗಳಿಂದ ಸಂಶೋಧನಾ ಪ್ರಬಂಧ : ಒಂದು ಸಣ್ಣ ಜೀವಿಯನ್ನು ಉಳಿಸಿ-ಉತ್ತಮ ಪರಿಸರ ವ್ಯವಸ್ಥೆಯನ್ನು ಪಡೆಯಿರಿ’*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿದ್ಯಾಲಯದ ವಿದ್ಯಾಥಿ೯ಗಳಿಂದ ಸಂಶೋಧನಾ ಪ್ರಬಂಧ : ಒಂದು ಸಣ್ಣ ಜೀವಿಯನ್ನು ಉಳಿಸಿ-ಉತ್ತಮ ಪರಿಸರ ವ್ಯವಸ್ಥೆಯನ್ನು ಪಡೆಯಿರಿ’*

ಜನವರಿ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.9 : ಮಡಿಕೇರಿಯ ಕೊಡಗು ವಿದ್ಯಾಲಯದ 8ನೇ ತರಗತಿ ವಿದ್ಯಾಥಿ೯ಗಳು ರಾಜ್ಯಮಟ್ಟದ ರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದು, ಏಡಿಗಳ ಸಂರಕ್ಷಣೆ ಸಂಬಂಧಿತ ಪ್ರಬಂಧ ಮಂಡಿಸುತ್ತಿದ್ದಾರೆ. ಕೊಡಗು ವಿದ್ಯಾಲಯದ ವಿಜ್ಞಾನ ಶಿಕ್ಷಕಿ ಟಿ.ಜಯಶ್ರೀ ಅವರ ಮಾಗ೯ದಶ೯ನದಲ್ಲಿ ವಿದ್ಯಾಥಿ೯ಗಳಾದ ಎಂ.ಪಿ.ಯಶಿಕಾ ಶೆಟ್ಟಿ ಮತ್ತು ಯಶ್ ಕಾರ್ಯಪ್ಪ ಪಿ. ಎಸ್. ಸಂಶೋಧನಾತ್ಮಕ ಪ್ರಬಂಧವನ್ನು ಏಡಿಗಳ ಕುರಿತಂತೆ ಮಂಡಿಸಲಿದ್ದಾರೆ.

ಪರಿಸರ ವ್ಯವಸ್ಥೆಯೊಳಗೆ ಏಡಿಗಳು ನಿಣಾ೯ಯಕ ಪಾತ್ರ ವಹಿಸಿದೆ. ಏಡಿಗಳು ಬಹು ಉಪಕಾರಿ ಜೀವಿಯಾಗಿದ್ದು, ಏಡಿಗಳು ಅಕಶೇರುಕಗಳಲ್ಲಿ ಸಂಧಿಪದಿ ವರ್ಗದ, ಕ್ರಸ್ಟೇಶಿಯ ಎಂಬ ಉಪವಗ೯ಕ್ಕೆ ಸೇರಿದ ಜೀವಿಗಳಾಗಿವೆ. ಏಡಿಗಳು ರೈತನ ಮಿತ್ರರೇ ಹೊರತು ಶತ್ರುವಲ್ಲ. ಏಡಿಗಳು ಮಣ್ಣನ್ನುಸಮೃದ್ಧಗೊಳಿಸಿ, ರಂಧ್ರಗಳನ್ನು ತಮ್ಮ ಅಡಗು ತಾಣವಾಗಿ ಪರಿವತಿ೯ಸುವುದರ ಮೂಲಕ ನೀರಿನ ಒಳಹರಿವಿಗೆ ಹಾಗೂ ಇಂಗುವಿಕೆಗೆ ಸಹಾಯ ಮಾಡುತ್ತವೆ.

ಕಳೆಗಳನ್ನು ತಿಂದು, ಮಣ್ಣನ್ನು ಗಾಳಿಯಾಡುವಂತೆ ಏಡಿಗಳು ಮಾಡುತ್ತವೆ. ಇವು ಜಲಮಾಲಿನ್ಯದ ತೀವ್ರತೆಯನ್ನು ನಿಯಂತ್ರಿಸುವಲ್ಲಿ ಬಹು ಮುಖ್ಯ ಪಾತ್ರವನ್ನುವಹಿಸುತ್ತವೆ. ಅತ್ಯಂತ ರುಚಿಕರ ಹಾಗೂ ಆರೋಗ್ಯಕರ ಆಹಾರದ ಮೂಲವಾಗಿ ಕಾಯ೯ನಿವ೯ಹಿಸುತ್ತದೆ. ಹೀಗಾಗಿಯೇ ಏಡಿಗಳು ಕೖಷಿಕರಿಗೆ ಪ್ರಯೋಜನಕಾರಿ ಎಂಬುದು ಯುವ ವಿಜ್ಞಾನಿಗಳಾದ ಗೋಪಾಲಕೃಷ್ಣಹೆಗ್ಡೆ, ಎ. ದಿವ್ಯಶ್ರೀ ಮತ್ತು ಪ್ರಾಣಿಶಾಸ್ತ್ರಜ್ಞರಾದ ಡಾ.ಎಂ.ಪಿ.ಕೃಷ್ಣ ಅವರ ಅಭಿಪ್ರಾಯವಾಗಿದೆ.

ಏಡಿಗಳ ಬಗ್ಗೆ ಹಲವಾರು ತಪ್ಪುಕಲ್ಪನೆಗಳಿವೆ, ಜನರು ಅವುಗಳನ್ನು ಕೀಟಗಳೊಂದಿಗೆ ಸಂಯೋಜಿಸುತ್ತಾರೆ. ಏಡಿಗಳನ್ನು ನಿಮೂ೯ಲನ ಮಾಡಲು ಜನರು ಕೀಟನಾಶಕಗಳು ಮತ್ತು ತಾಮ್ರದ ಸಲ್ಫೇಟಿ ನಂತಹ ರಾಸಾಯನಿಕಗಳನ್ನು ಬಳಸುತ್ತಾರೆ. ಏಡಿಗಳು ರಾಸಾಯನಿಕಗಳು ಮತ್ತು ಮಾಲಿನ್ಯಕಾರಕಗಳಿಗೆ ಸೂಕ್ಷ್ಮವಾಗಿರುತ್ತವೆ. ಅವು ಈ ಹಾನಿಕಾರಕ ರಾಸಾಯನಿಕಗಳಿಗೆ ಬಲಿಯಾಗುತ್ತವೆ. ಇದು ಏಡಿಗಳ ಸಂಖ್ಯೆಯ ಕ್ಷೀಣತೆಗೆ ಮುಖ್ಯಕಾರಣವಾಗಿದೆ. ಇದು ಅಂತಿಮವಾಗಿ ಆಹಾರಸರಪಳಿ ಮತ್ತು ಆಹಾರಜಾಲಗಳಲ್ಲಿನ ಬದಲಾವಣೆಗಳಿಂದಾಗಿ ಪರಿಸರ ವ್ಯವಸ್ಥೆಯಲ್ಲಿ ಅಸಮತೋಲನಕ್ಕೆ ಕಾರಣವಾಗುತ್ತದೆ. ಈ ಕಾರಣದಿಂದಾಗಿ ಏಡಿಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.

ರಾಸಾಯನಿಕ ಕೀಟನಾಶಕಗಳ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಜೈವಿಕ ಕೀಟ ನಿಯಂತ್ರಣವನ್ನು ಆಶ್ರಯಿಸುವುದು ಬಹು ಮುಖ್ಯವಾಗಿದೆ. ಬಾಲ ಏಡಿಗಳನ್ನುಕೊಲ್ಲಬಾರದು. ಏಕೆಂದರೆ ಅವು ಪರಿಸರ ವ್ಯವಸ್ಥೆಯ ಸ್ಥಿರತೆಯನ್ನು ಕಾಪಾಡಿಕೊಳ್ಳುತ್ತವೆ.

ಏಡಿಯನ್ನು ರಕ್ಷಿಸುವ ಮತ್ತು ಶ್ರೀಮಂತ ಜೈವಿಕ ವೈವಿಧ್ಯತೆಯೊಂದಿಗೆ ಆರೋಗ್ಯಕರ ಪರಿಸರ ವ್ಯವಸ್ಥೆಯನ್ನು ಹೊಂದುವ ಪ್ರಯತ್ನದಲ್ಲಿ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದು ಸಂಶೋಧನಾತ್ಮಕ ವಿದ್ಯಾಥಿ೯ಗಳು ಮಾಹಿತಿ ನೀಡಿದ್ದಾರೆ.   

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.