Facebook Twitter WhatsApp Email Telegram Copy Link ಮಡಿಕೇರಿ ಜ.16 : ಕರಿಕೆಯಲ್ಲಿ ಪೊಟಂತೆಯ್ಯಂ, ವಿಷ್ಣು ಮೂರ್ತಿ, ಕರಿಂಚಾಮಂಡಿ ಮತ್ತು ಉಪದೈವಗಳ ಕೋಲಗಳು ಶ್ರದ್ಧಾಭಕ್ತಿಯಿಂದ ಜರುಗಿತು. ಕರಿಕೆ ಹಾಗೂ ವಿವಿಧ ಜಿಲ್ಲೆಯ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು.
*ಕೂಡಿಗೆ ಸೈನಿಕ ಶಾಲೆಯ ರಾಷ್ಟ್ರೀಯ ಫುಟ್ಬಾಲ್ ಸಮಾರೋಪ : ರಾಷ್ಟ್ರೀಯ ಚಿಂತನೆ ಮೂಡಿಸುವಲ್ಲಿ ಸೈನಿಕ ಶಾಲೆಗಳ ಪಾತ್ರ ಹಿರಿದು : ಕೇರಳಂ-ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್*ಜೂನ್ 11, 2026