Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*
  • *ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
  • *ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಶ್ರೀ ಸಿದ್ದರಾಮೇಶ್ವರ ಜಯಂತಿ ಆಚರಣೆ : ಹನ್ನೆರಡನೇ ಶತಮಾನದ ವಚನಕಾರರ ಚಳುವಳಿ, ನಾಡಿಗೆ ಕೊಟ್ಟ ದೊಡ್ಡ ಬಳುವಳಿ : ಮೆ.ನಾ.ವೆಂಕಟನಾಯಕ್ ಬಣ್ಣನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಶ್ರೀ ಸಿದ್ದರಾಮೇಶ್ವರ ಜಯಂತಿ ಆಚರಣೆ : ಹನ್ನೆರಡನೇ ಶತಮಾನದ ವಚನಕಾರರ ಚಳುವಳಿ, ನಾಡಿಗೆ ಕೊಟ್ಟ ದೊಡ್ಡ ಬಳುವಳಿ : ಮೆ.ನಾ.ವೆಂಕಟನಾಯಕ್ ಬಣ್ಣನೆ*

ಜನವರಿ 18, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ  ಜ.18 :  ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಹನ್ನೆರಡನೇ ಶತಮಾನದ ವಚನ ಯೋಗಿ ಶ್ರೀ ಸಿದ್ದರಾಮೇಶ್ವರರ ಜಯಂತಿಯನ್ನು ಕುಶಾಲನಗರದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಆಚರಿಸಲಾಯಿತು.
ಶ್ರೀ ಸಿದ್ದರಾಮೇಶ್ವರರ ಕುರಿತು ಉಪನ್ಯಾಸ ನೀಡಿದ ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಉಪನ್ಯಾಸಕ ಮೆ.ನಾ.ವೆಂಕಟನಾಯಕ್, ದೇವರ ದಾಸಿಮಯ್ಯ, ಬಸವಣ್ಣ, ಅಲ್ಲಮಪ್ರಭು, ಸಿದ್ದರಾಮೇಶ್ವರ, ಅಂಬಿಗರ ಚೌಡಯ್ಯ, ಅಕ್ಕಮಹಾದೇವಿ ಮೊದಲಾದ ವಚನಕಾರರು ಹನ್ನೆರಡನೇ ಶತಮಾನವನ್ನು ಪಾವನಗೊಳಿಸಿದ ಶ್ರೇಷ್ಠ ಶರಣರು.
ಅಂದಿನ ಸಮಾಜದಲ್ಲಿ ಜನಸಾಮಾನ್ಯರನ್ನು ಮೂಢನಂಬಿಕೆಗಳ ಕಟ್ಟಳೆಗಳಲ್ಲಿ ಬಂಧಿಯಾಗಿಸಿ ಅವರ ಜೀವನವನ್ನು ನರಕವಾಗಿಸಿದಾಗ ಸಿದ್ದರಾಮೇಶ್ವರರಂತಹ ಶರಣರು ವಚನ ಕ್ರಾಂತಿಯನ್ನು ಮಾಡುವ ಮೂಲಕ ಜನಸಾಮಾನ್ಯರ ಬದುಕನ್ನು ಹಸನು ಮಾಡುವ ಮೂಲಕ ಜಗಜ್ಯೋತಿಯಾದವರು ಎಂದು ಶರಣರ ಚಳುವಳಿಯನ್ನು ಸ್ಮರಿಸಿದರು.
ಹನ್ನೆರಡನೇ ಶತಮಾನದಲ್ಲಿ ವಚನಕಾರರು ಸಾಮಾಜಿಕ ಆಂದೋಲನವನ್ನು ಹಮ್ಮಿಕೊಳ್ಳದಿದ್ದಲ್ಲಿ ಇಂದು ದೇಶ ಇಷ್ಟೊಂದು ಸುಭಿಕ್ಷವಾಗುತ್ತಿರಲಿಲ್ಲ ಎಂದು ವೆಂಕಟನಾಯಕ್ ಬಣ್ಣಿಸಿದರು.
ಮುಖ್ಯ ಅತಿಥಿಯಾಗಿದ್ದ ಸಾಹಿತಿ ಹಾಗೂ ಚಿಂತಕ ಎಂ.ನಂಜುಂಡಸ್ವಾಮಿ ಮಾತನಾಡಿ, ಕನ್ನಡ ನಾಡನ್ನು ಸಾಂಸ್ಕ್ರತಿಕವಾಗಿ ಶ್ರೀಮಂತವಾಗಿಸಿದ ವಚನ ಸಾಹಿತ್ಯ ವಿಶ್ವಕ್ಕೆ ಆದರ್ಶವಾಗಿದೆ.
ವಿದ್ಯಾರ್ಥಿಗಳು ಪಠ್ಯದ ಜೊತೆಗೆ ವಚನಗಳನ್ನು ಬಾಯಿ ಪಾಟ ಮಾಡುವ ಮೂಲಕ ವಚನಗಳ ಸಾರವರಿತು ಅದರಂತೆ ನಡೆದರೆ ಅವರ ಜೀವನವೇ ಪಾವನವಾಗುತ್ತದೆ ಎಂದರು.
ಕುಶಾಲನಗರ ಉಪನೋಂದಣಾಧಿಕಾರಿ ಅನಿತಾ ಮೋಸಿಸ್ ಶ್ರೀ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಇಂದಿನ ವಿದ್ಯಾರ್ಥಿಗಳು ಬಾಲ್ಯದ ದಿನಗಳಿಂದಲೇ ಶರಣರ ವಚನಗಳನ್ನು ಕಲಿಯುವ ಜೊತೆಗೆ ಉತ್ತಮವಾದ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಕರೆಕೊಟ್ಟರು.
ಕನ್ನಡ ಸಾಹಿತ್ಯ ಪರಿಷತ್ತಿನ ಹಾರನಹಳ್ಳಿ ಹೋಬಳಿ ಘಟಕದ ಅಧ್ಯಕ್ಷ ಎ.ಆರ್.ಮಹದೇವಪ್ಪ ವಿದ್ಯಾರ್ಥಿ ಜೀವನದ ಸಾರ್ಥಕತೆ ಹಾಗೂ ಸಾಧನೆಗಳ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ವಚನ ಸಾಹಿತ್ಯ ವೇದಿಕೆ ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಾಸ್ತಾವಿಕ ನುಡಿಗಳಾಡಿದರು. ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಸಿದ್ದೇಗೌಡ, ಉಪನ್ಯಾಸಕ ಲೋಕೇಶ್, ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಹೆಚ್.ಎಸ್. ಮಧು ಇದ್ದರು.
ಕಾರ್ಯಕ್ರಮದಲ್ಲಿ ಉಪನೋಂದಣಾಧಿಕಾರಿ ಅನಿತಾ ಮೋಸಿಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಆ.28 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಮೂವರು…

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.