Facebook Twitter WhatsApp Email Telegram Copy Link ಮಡಿಕೇರಿ ಜ.19 NEWS DESK : ಹಾಕತ್ತೂರು ತೊಂಭತ್ತು ಮನೆ ನಿವಾಸಿ, ಕೊಡಗು ಪತ್ರಕರ್ತರ ಸಂಘದ ಖಜಾಂಚಿ ಟಿ.ಕೆ.ಸಂತೋಷ್ ಅವರ ತಾಯಿ ಟಿ.ಆರ್.ಲಕ್ಷ್ಮಿ (72) ಅವರು ತಾ.19ರಂದು ಅನಾರೋಗ್ಯದಿಂದ ನಿಧನರಾದರು. ಮೃತರು ಓರ್ವ ಪುತ್ರನನ್ನು ಅಗಲಿದ್ದು, ಅಂತ್ಯಕ್ರಿಯೆ ತಾ.20 ರಂದು ಸ್ವಗ್ರಾಮದಲ್ಲಿ ನಡೆಯಲಿದೆ.
*ಕೂಡಿಗೆ ಸೈನಿಕ ಶಾಲೆಯ ರಾಷ್ಟ್ರೀಯ ಫುಟ್ಬಾಲ್ ಸಮಾರೋಪ : ರಾಷ್ಟ್ರೀಯ ಚಿಂತನೆ ಮೂಡಿಸುವಲ್ಲಿ ಸೈನಿಕ ಶಾಲೆಗಳ ಪಾತ್ರ ಹಿರಿದು : ಕೇರಳಂ-ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್*ಜೂನ್ 11, 2026