Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಪೋಕ್ಲು ಹಿಂದೂ ಮಲಯಾಳಿ ಸಂಘದಿಂದ ವಿಷು ಹಬ್ಬ ಸಂಭ್ರಮ*
  • *ಮೈತಾಡಿ ಗ್ರಾಮದಲ್ಲಿ ವಿಶ್ವ ಕಲಾ ದಿನ ಆಚರಣೆ*
  • *ಕೆದಮುಳ್ಳೂರಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಹರಿಸೇವೆ ಹಾಗೂ 101 ಕೋಲ*
  • *ಏ.18 ಮತ್ತು 19 ರಂದು ಅರೆಭಾಷೆ ಗೌಡ ಕ್ರೀಡಾ ಹಬ್ಬದ ಸಂಭ್ರಮ : ವಿವಿಧ ವಿಭಾಗಗಳಲ್ಲಿ ಫುಟ್ಬಾಲ್-ಮಹಿಳೆಯರ ಹಗ್ಗಜಗ್ಗಾಟ*
  • *ಏ.17 ರಿಂದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಆರಂಭ*
  • *ಶುಭ ಅಕ್ಷಯ ತೃತೀಯ : ಕುಶಾಲನಗರದ ಜಿ.ಆಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಚಿನ್ನ ಖರೀದಿಗೆ ಶುಭ ಸಮಯ : ಆಕರ್ಷಕ ಕೊಡುಗೆಗಳು ನಿಮಗಾಗಿ*
  • *ಏ.18 ಮತ್ತು 19 ರಂದು ರೋಮನ್ ಕ್ಯಾಥೋಲಿಕ್ ಕ್ರೀಡೋತ್ಸವ : ಸಾಧಕರಿಗೆ ಸನ್ಮಾನ*
  • *ಕೊಡಗು ವಿಶ್ವವಿದ್ಯಾಲಯದಲ್ಲಿ “ಕೊಡವ ಸಂಸ್ಕೃತಿ ಅಧ್ಯಯನ ಪೀಠ”ದ ಸ್ಥಾಪನೆ : ಸಂಶೋಧನೆ ಸಂರಕ್ಷಣೆ-ಸಂವರ್ಧನೆಗೆ ವಿಶೇಷ ಕಾರ್ಯಯೋಜನೆ : ಅಶೋಕ ಸಂಗಪ್ಪ ಆಲೂರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.16 ರಂದು ಗೆಲುವು ಸಾಧಿಸಿದ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.17 ರಂದು ನಡೆಯುವ ಪಂದ್ಯಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*

ಜನವರಿ 26, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಜ.26 NEWS DESK : ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ. ಸಂವಿಧಾನವನ್ನು ಅರಿಯುವ ಮೂಲಕ ಸಂವಿಧಾನವನ್ನು ಬಲಪಡಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ಮಹಾತ್ಮಾ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಗೌರವ ನಮನ ಸಲ್ಲಿಸಿದರು. ಬಳಿಕ ರಾಜ್ಯದ ಜನತೆಗೆ ಗಣರಾಜ್ಯೋತ್ಸವ ಜನತೆಗೆ ಶುಭಾಶಯಗಳನ್ನು ಕೋರಿದರು.

ಸಾಮಾಜಿಕ ಜಾಲತಾಣದಲ್ಲಿ  ಪೋಸ್ಟ್ ಮಾಡಿರುವ ಅವರು, ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2024ರ ಜನವರಿ 26ಕ್ಕೆ 75 ವರ್ಷಗಳು ತುಂಬುತ್ತಿದೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ, ಎಲ್ಲರ ನಡುವೆ ಭ್ರಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ.

ವಿಶ್ವಕ್ಕೆ ಮಾದರಿ ಸ್ವರೂಪದ ಇಂತಹದ್ದೊಂದು ಸಂವಿಧಾನವನ್ನು ನಮಗೆ ನೀಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಈ ಸಂದರ್ಭದಲ್ಲಿ ನೆನಪುಮಾಡಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ. ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಾಪೋಕ್ಲು ಹಿಂದೂ ಮಲಯಾಳಿ ಸಂಘದಿಂದ ವಿಷು ಹಬ್ಬ ಸಂಭ್ರಮ*

ಏಪ್ರಿಲ್ 16, 2026

*ಮೈತಾಡಿ ಗ್ರಾಮದಲ್ಲಿ ವಿಶ್ವ ಕಲಾ ದಿನ ಆಚರಣೆ*

ಏಪ್ರಿಲ್ 16, 2026

*ಕೆದಮುಳ್ಳೂರಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಹರಿಸೇವೆ ಹಾಗೂ 101 ಕೋಲ*

ಏಪ್ರಿಲ್ 16, 2026

*ಮೈತಾಡಿ ಗ್ರಾಮದಲ್ಲಿ ವಿಶ್ವ ಕಲಾ ದಿನ ಆಚರಣೆ*

ಏಪ್ರಿಲ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಏ.16 NEWS DESK : ಮೈತಾಡಿ ಗ್ರಾಮದ ಐಚೆಟ್ಟಿರ ಐನ್‍ಮನೆಯ ಅಂಗಳದಲ್ಲಿ ವಿಶ್ವ ಕಲಾದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಚಿತ್ರಕಲಾವಿದ…

*ಕೆದಮುಳ್ಳೂರಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಹರಿಸೇವೆ ಹಾಗೂ 101 ಕೋಲ*

ಏಪ್ರಿಲ್ 16, 2026

*ಏ.18 ಮತ್ತು 19 ರಂದು ಅರೆಭಾಷೆ ಗೌಡ ಕ್ರೀಡಾ ಹಬ್ಬದ ಸಂಭ್ರಮ : ವಿವಿಧ ವಿಭಾಗಗಳಲ್ಲಿ ಫುಟ್ಬಾಲ್-ಮಹಿಳೆಯರ ಹಗ್ಗಜಗ್ಗಾಟ*

ಏಪ್ರಿಲ್ 16, 2026

*ಏ.17 ರಿಂದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಆರಂಭ*

ಏಪ್ರಿಲ್ 16, 2026

*ಶುಭ ಅಕ್ಷಯ ತೃತೀಯ : ಕುಶಾಲನಗರದ ಜಿ.ಆಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಚಿನ್ನ ಖರೀದಿಗೆ ಶುಭ ಸಮಯ : ಆಕರ್ಷಕ ಕೊಡುಗೆಗಳು ನಿಮಗಾಗಿ*

ಏಪ್ರಿಲ್ 16, 2026

*ಏ.18 ಮತ್ತು 19 ರಂದು ರೋಮನ್ ಕ್ಯಾಥೋಲಿಕ್ ಕ್ರೀಡೋತ್ಸವ : ಸಾಧಕರಿಗೆ ಸನ್ಮಾನ*

ಏಪ್ರಿಲ್ 16, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ “ಕೊಡವ ಸಂಸ್ಕೃತಿ ಅಧ್ಯಯನ ಪೀಠ”ದ ಸ್ಥಾಪನೆ : ಸಂಶೋಧನೆ ಸಂರಕ್ಷಣೆ-ಸಂವರ್ಧನೆಗೆ ವಿಶೇಷ ಕಾರ್ಯಯೋಜನೆ : ಅಶೋಕ ಸಂಗಪ್ಪ ಆಲೂರ*

ಏಪ್ರಿಲ್ 16, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.16 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 16, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.17 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 16, 2026

*ನಮ್ಮ ಗಣತಿ ನಮ್ಮ ಅಭಿವೃದ್ಧಿ ಮನೆ ಮನೆ ಗಣತಿ ಕಾರ್ಯ ಆರಂಭ*

ಏಪ್ರಿಲ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.