Facebook Twitter WhatsApp Email Telegram Copy Link ಮಡಿಕೇರಿ ಜ.31 NEWS DESK : ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ ಬಳಿಯ ಬಾಳುಗೋಡು ಹಾಡಿಗೆ ಮಾನವ ಹಕ್ಕು ಆಯೋಗದ ಅಧ್ಯಕ್ಷ ಎಲ್.ನಾರಾಯಣಸ್ವಾಮಿ, ಸದಸ್ಯರಾದ ಎಸ್.ಕೆ.ಒಂಟಗೋಡಿ ಮತ್ತು ಟಿ.ಶ್ಯಾಮ್ ಭಟ್ ಭೇಟಿ ನೀಡಿ ಯರವ ಸಮುದಾಯದ ನಿರ್ಗತಿಕ ಕುಟುಂಬದವರ ಜೊತೆ ಸಂವಾದ ನಡೆಸಿದರು.
*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*ಆಗಷ್ಟ್ 28, 2026