Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿ : ಗಾಂಧಿ ಭವನದಲ್ಲಿ ಮಹಾತ್ಮ ಗಾಂಧೀಜಿ ಗೆ ಗಾನ ನಮನ*
ಇತ್ತೀಚಿನ ಸುದ್ದಿಗಳು

*ಮಡಿಕೇರಿ : ಗಾಂಧಿ ಭವನದಲ್ಲಿ ಮಹಾತ್ಮ ಗಾಂಧೀಜಿ ಗೆ ಗಾನ ನಮನ*

January 31, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.31 NEWS DESK : ಮಡಿಕೇರಿ ತಾಲೂಕು ಜಾನಪದ ಪರಿಷತ್ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್, ಕೊಡಗು ಜಾನಪದ ಪರಿಷತ್ ಮತ್ತು ಕೊಡಗು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ಆಯೋಜಿತ ಮಹಾತ್ಮ ಗಾಂಧೀಜಿಗೆ ಗಾನನಮನ ಕಾಯ೯ಕ್ರಮ ನಗರದ ಗಾಂಧಿ ಭವನದಲ್ಲಿ ಅಥ೯ಪೂಣ೯ವಾಗಿ ಜರುಗಿತು.

ಮಡಿಕೇರಿಯ 22 ಗಾಯಕ, ಗಾಯಕಿಯರು ಗಾನನಮನದಲ್ಲಿ ಪಾಲ್ಗೊಂಡು ಮಹಾತ್ಮ ಗಾಂಧೀಜಿಗೆ ಪ್ರಿಯವಾಗಿದ್ದ ದೇಶಭಕ್ತಿಗೀತೆ, ಕೀತ೯ನೆ, ಭಜನೆ, ತತ್ವಪದಗಳನ್ನು ಹಾಡಿದ್ದು, ವಿಶೇಷವಾಗಿತ್ತು.

ಮಡಿಕೇರಿಯ ಶೃತಿ, ಲಯ ತಂಡದ ವೀಣಾ ಹೊಳ್ಳ, ಲಕ್ಷ್ಮಿ ಈಶ್ವರ ಭಟ್, ಮಮತಾಶಾಸ್ತ್ರಿ, ತನುಶ್ರೀ, ಸ್ವಾತಿ ಅರುಣ್, ಸವಿತಾ ಗುರುಪ್ರಸಾದ್, ಆರತಿ, ಸುಧಾ ಎಸ್ ಪ್ರಸಾದ್. ವಿಜಯ ವಿನಾಯಕ ಭಜನಾ ಮಂಡಳಿಯ ಗಾಯಕಿಯರಾದ ಅರವಿಂದ್ ಅಣ್ಣಪ್ಪ, ಮೀರಾ, ಶಾಂತಿ ಅಚ್ಚಯ್ಯ, ಪ್ರೇಮರಾಘವಯ್ಯ, ವಿಜಯಗೋಪಾಲಕೃಷ್ಣ ಭಟ್, ವೇದಾಶೆಟ್ಟಿ, , ಭಕ್ತಿಗೀತೆಗ, ಕೀತ೯ನೆಗಳನ್ನು ಹಾಡಿದರೆ, ಜಿ.,ಚಿದ್ವಿಲಾಸ್, ಸಂಧ್ಯಾ ಚಿದ್ವಿಲಾಸ್, ವಂದನಾ ಪೊನ್ನಪ್ಪ, ಚಿತ್ರಾ ನಂಜಪ್ಪ, ಎ.ಹೇಮಾನಿ , ಮಂಜುಳ ರಾಮಕೃಷ್ಣ ಭಟ್, ದೇಶಭಕ್ತಿ ಗೀತೆಗಳನ್ನು ಹಾಡಿದರು.

ಬಿ ಜಿ. ಅನಂತಶಯನ, ಗೀತಾ ಸಂಪತ್ ಕುಮಾರ್, ಶಾಂತಿ ಅಚ್ಚಯ್ಯ, ಜಯಲಕ್ಷ್ಮಿ ಕೆ, ಚಿತ್ರಾ ಆರ್ಯನ್, ನಾಡು, ನುಡಿ ಸಂಸ್ಕೃತಿ ಬಿಂಬಿಸುವ ಹಾಡು ಹೇಳಿದರು. ಕಗ್ಗದ ಸಾಲಿನ ಮೂಲಕ ಎಸ್.ಐ.ಮುನೀರ್ ಅಹಮ್ಮದ್ ಗಮನಸೆಳೆದರೆ, ಯುವಗಾಯಕ,ಗಾಯಕಿಯರಾದ ಅಮೃತ್ ರಾಜ್, ಅನಿತ್ ರಾಜ್, ಗಾಯತ್ರಿ ಚೆರಿಯಮನೆ, ಸುಮನಾ ಶ್ರೀಹರಿ, ಭಾವಗೀತೆ ಹಾಡಿದರು. . ಪುಟಾಣಿಗಳಾದ ಸುಮೇಧಾ ರಾವ್, ಮಿನುಗು ಎಸ್ ಭಜನೆಯ ಮೂಲಕ ಗಮನ ಸೆಳೆದರು.

ಕಾಯ೯ಕ್ರಮದ ಬಗ್ಗೆ ಮಾಹಿತಿ ನೀಡಿದ ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್.ಟಿ, ನಗರದ ಗಾಯಕ, ಗಾಯಕಿಯರನ್ನು ಒಟ್ಟುಗೂಡಿಸಿ ವಿಭಿನ್ನ ರೀತಿಯ ಗಾಯನ ಕಾಯ೯ಕ್ರಮ ಆಯೋಜಿಸುವ ಮೂಲಕ ಹೊಸದ್ದೊಂದು ಕಾಯ೯ಕ್ರಮಕ್ಕೆ ತಾಲೂಕು ಜಾನಪದ ಪರಿಷತ್ ನಾಂದಿ ಹಾಡಿದೆ. ಇಂಥ ಪ್ರಯತ್ನಗಳು ಭವಿಷ್ಯದಲ್ಲಿಯೂ ವಿವಿಧ ಸಂಘಸಂಸ್ಥೆಗಳಿಂದ ಮುಂದುವರೆಯಂತಾಗಬೇಕು ಎಂದು ಆಶಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇ೯ಶಕ ಚಿನ್ನಸ್ವಾಮಿ, ನಗರಸಭಾಧ್ಯಕ್ಷೆ ಅನಿತಾಪೂವಯ್ಯ, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾಯ೯ದಶಿ೯ ರತ್ನಾಕರ್ ರೈ, ಸಹಾಯಕ ಗವನ೯ರ್ ದೇವಣಿರ ತಿಲಕ್, ನಿದೇ೯ಶಕ ಜಿ. ಆರ್.ರವಿಶಂಕರ್, ರೋಟರಿ ವುಡ್ಸ್ ನ ವಲಯ ಸೇನಾನಿ ಸಂಪತ್ ಕುಮಾರ್, ನಿದೇ೯ಶಕಿ ಪದ್ಮಗಿರಿ,ಕೊಡಗು ವಿದ್ಯಾಲಯದ ವ್ಯವಸ್ಥಾಪಕ ರವಿ, ಸವೋ೯ದಯ ಸಮಿತಿ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ, ಪ್ರಮುಖರಾದ ಟಿ.ಪಿ.ರಮೇಶ್, ನವೀನ್ ಅಂಬೆಕಲ್, ಸ್ಕೌಟ್ ಮತ್ತು ಗೈಡ್ಸ್ ನ ಜಿಲ್ಲಾ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯು, ಇನ್ನರ್ ವೀಲ್ ಸದಸ್ಯೆಯರಾದ ಗೌರಿಶಿವಪ್ರಸಾದ್, ಮಲ್ಲಿಗೆ ಪೈ, ಸವಿತಾಭಟ್, ದಸರಾ ಸಾಂಸ್ಕೖತಿಕ ಸಮಿತಿ ಸದಸ್ಯ ಕುಡೆಕಲ್ ಸಂತೋಷ್, ಮಡಿಕೇರಿ ತಾಲೂಕು ಯುವಜಾನಪದ ಬಳಗದ ನಿದೇ೯ಶಕ ಕೌಸರ್, ಕೊಡಗು ಜಾನಪದ ಪರಿಷತ್ ಸದಸ್ಯರು, ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಜಾನಪದ ಪರಿಷತ್ ನಿದೇ೯ಶಕಿ ಕೆ.ಜಯಲಕ್ಷ್ಮಿ ನಿರೂಪಿಸಿ, ನಿದೇ೯ಶಕಿ ವೀಣಾಕ್ಷಿ ನಿವ೯ಹಿಸಿದ ಕಾಯ೯ಕ್ರಮದಲ್ಲಿ ಹಿರಿಯ ಕಲಾವಿದ ವಿ.ಟಿ.ಶ್ರೀನಿವಾಸ್ ನಿಧನಕ್ಕೆ ಮೌನಾಚರಣೆ ಮೂಲಕ ಕಲಾಪ್ರೇಮಿಗಳು ಸಂತಾಪ ಸೂಚಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಬಾಳುಗೋಡು ಹಾಡಿಗೆ ರಾಜ್ಯ ಮಾನವ ಹಕ್ಕುಗಳ ಆಯೋಗ ಭೇಟಿ*  
Next Article *ಕುಶಾಲನಗರದಲ್ಲಿ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ : ಪ್ರತಿಭಾನ್ವಿತರಾಗಿ ಗಮನ ಸೆಳೆದ ವಿದ್ಯಾರ್ಥಿಗಳು : ಗಣ್ಯರ ಮೆಚ್ಚುಗೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.