Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*
  • *ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*
  • *ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
  • *ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*
  • *ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
  • *ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*
  • *ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದೇವಾಲಯಗಳನ್ನು ಖಾಸಗಿಯವರಿಗೇ ಬಿಟ್ಟು ಕೊಡಲು ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದೇವಾಲಯಗಳನ್ನು ಖಾಸಗಿಯವರಿಗೇ ಬಿಟ್ಟು ಕೊಡಲು ಒತ್ತಾಯ*

ಫೆಬ್ರವರಿ 13, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.13 NEWS DESK : ಸರ್ಕಾರದ ಅಧೀನಕ್ಕೆ ಒಳಪಟ್ಟಿರುವ ಖಾಸಗಿ ದೇವಾಲಯಗಳನ್ನು ಖಾಸಗಿಯವರಿಗೇ ಬಿಟ್ಟು ಕೊಡಬೇಕು ಮತ್ತು ಮುಂದಿನ ದಿನಗಳಲ್ಲಿ ಯಾವುದೇ ಮಠ, ಮಂದಿರಗಳನ್ನು ಸರ್ಕಾರ ವಶಪಡಿಸಿಕೊಳ್ಳಬಾರದು ಎಂದು ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಶನ್ ನ ರಾಜ್ಯ ಘಟಕದ ಅಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಸ್ವಯಂ ನಿರ್ಣಯದ ಮೂಲಕ ದೇವಾಲಯಗಳನ್ನು ಬಿಟ್ಟುಕೊಡಬೇಕು, ತಪ್ಪಿದಲ್ಲಿ ಕಾನೂನು ಹೋರಾಟ ನಡೆಸಲು ಮುಂದಾಗುವುದಾಗಿ ತಿಳಿಸಿದರು.
ಈ ಕುರಿತು ಅಭಿಪ್ರಾಯ ಸಂಗ್ರಹಿಸಲು ಇದೇ ಫೆ.16ರಂದು ಸಂಜೆ 4 ಗಂಟೆಗೆ ನಗರದ ಹೊಟೇಲ್ ರಾಜ್ ದರ್ಶನ್ ಸಭಾಂಗಣದಲ್ಲಿ ಸಾರ್ವಜನಿಕರ ಸಭೆ ಕರೆಯಲಾಗಿದೆ. ವಕೀಲರು, ಮಾಜಿ ಸೈನಿಕರು, ಅಧಿಕಾರಿಗಳು, ಎಲ್ಲಾ ಸಂಘ, ಸಂಸ್ಥೆಗಳ ಪ್ರಮುಖರು, ದೇವಾಲಯದ ಅರ್ಚಕರು, ಸಿಬ್ಬಂದಿಗಳು, ಕಾರ್ಮಿಕರು, ಭಕ್ತರು ಸಭೆಗೆ ಹಾಜರಾಗಿ ಅಭಿಪ್ರಾಯಗಳನ್ನು ಮಂಡಿಸಬಹುದಾಗಿದೆ ಎಂದರು.
ಪ್ರಸ್ತುತ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ಎಲ್ಲಾ ದೇವಾಲಯಗಳು ನಮ್ಮ ಪೂರ್ವಜರ ಶ್ರಮದಿಂದ ಸ್ಥಾಪಿಸಲಾಗಿದೆ. ಸರ್ಕಾರ ದೇವಾಲಯಗಳನ್ನು ನಿರ್ಮಾಣ ಮಾಡಿಲ್ಲ. ಆದಾಯ ಬರುವ ಖಾಸಗಿ ದೇವಾಲಯಗಳನ್ನು ಸರಕಾರ ವಶಪಡಿಸಿಕೊಳ್ಳುವುದಾದರೆ ಖಾಸಗಿ ಆಸ್ಪತ್ರೆ, ಮೆಡಿಕಲ್ ಕಾಲೇಜು, ಖಾಸಗಿ ಕಾಲೇಜುಗಳು, ಹೆಚ್ಚಾಗಿ ವರಮಾನ ಬರುವ ಮದ್ಯ ಮತ್ತು ಕಾರ್ಖಾನೆಗಳನ್ನು ಯಾಕೆ ವಶಪಡಿಸಿಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು.
ದೇವಾಲಯಗಳಿಂದ ಬಂದ ಆದಾಯದಲ್ಲಿ ಸರ್ಕಾರಿ ಶಾಲೆಗಳ ಕಟ್ಟಡವನ್ನು ನವೀಕರಣ ಮಾಡಬೇಕು, ಉತ್ತಮ ಶಿಕ್ಷಕರನ್ನು ನೇಮಕ ಮಾಡಬೇಕು ಮತ್ತು ಶಿಕ್ಷಕರಿಗೆ ಸಮರ್ಪಕವಾಗಿ ವೇತನ ಪಾವತಿಸಬೇಕು, 1ನೇ ತರಗತಿಯಿಂದ ಕನ್ನಡದ ಜೊತೆಯಲ್ಲಿ ಇಂಗ್ಲೀಷ್ ಕಲಿಕೆಯನ್ನು ಪ್ರಾರಂಭಿಸಬೇಕು, ಸರ್ಕಾರಿ ಆಸ್ಪತ್ರೆಗಳಿಗೆ ಸೌಲಭ್ಯ ಕಲ್ಪಿಸಬೇಕು, ರಾಜ್ಯದ ಎಲ್ಲಾ ಗೋಶಾಲೆಗಳ ಗೋವುಗಳಿಗೆ ಮೇವು ಒದಗಿಸಬೇಕು, ದೇವಾಲಯಗಳಿಗೆ ವರ್ಷಕ್ಕೊಂದು ಬಾರಿ ಸುಣ್ಣ ಬಣ್ಣ ಬಳಿಯಬೇಕು. ಅರ್ಚಕರಿಗೆ ಹಾಗೂ ಇತರ ಸಿಬ್ಬಂದಿಗಳಿಗೆ ಉತ್ತಮ ವೇತನ ನೀಡಬೇಕು ಎಂದು ಹರೀಶ್ ಜಿ.ಆಚಾರ್ಯ ಆಗ್ರಹಿಸಿದರು.
ಶುಕ್ರವಾರ ನಡೆಯುವ ಸಭೆಗೆ ಬರಲು ಸಾಧ್ಯವಾಗದವರು 9164857163, 9632611469 ಕ್ಕೆ ವಾಟ್ಸ್ ಆಪ್ ಮಾಡಿ ಅಭಿಪ್ರಾಯ ತಿಳಿಸಬಹುದು ಎಂದರು.
ಸುದ್ದಿಗೋಷ್ಠಿಯಲ್ಲಿ ಫೆಡರೇಶನ್ ನ ಜಿಲ್ಲಾ ಉಪಾಧ್ಯಕ್ಷ ಕೆ.ರವಿ ಹಾಗೂ ಮಡಿಕೇರಿ ತಾಲೂಕು ಅಧ್ಯಕ್ಷ ಬಿ.ಆರ್.ಪ್ರದೀಪ್ ಕರ್ಕೆರಾ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*

ಆಗಷ್ಟ್ 28, 2026

*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*

ಆಗಷ್ಟ್ 28, 2026

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 2026

*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬೆಂಗಳೂರು/ಮೈಸೂರು NEWS DESK ಆ.28: ಕೊಡಗಿನ ಜನರ ಪ್ರಮುಖ ಸಮಸ್ಯೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದಿರುವ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ…

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*

ಆಗಷ್ಟ್ 27, 2026

*ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*

ಆಗಷ್ಟ್ 27, 2026

*ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.