Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ದೇವಾಲಯಗಳನ್ನು ಖಾಸಗಿಯವರಿಗೇ ಬಿಟ್ಟು ಕೊಡಲು ಒತ್ತಾಯ*
ಇತ್ತೀಚಿನ ಸುದ್ದಿಗಳು

*ದೇವಾಲಯಗಳನ್ನು ಖಾಸಗಿಯವರಿಗೇ ಬಿಟ್ಟು ಕೊಡಲು ಒತ್ತಾಯ*

February 13, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.13 NEWS DESK : ಸರ್ಕಾರದ ಅಧೀನಕ್ಕೆ ಒಳಪಟ್ಟಿರುವ ಖಾಸಗಿ ದೇವಾಲಯಗಳನ್ನು ಖಾಸಗಿಯವರಿಗೇ ಬಿಟ್ಟು ಕೊಡಬೇಕು ಮತ್ತು ಮುಂದಿನ ದಿನಗಳಲ್ಲಿ ಯಾವುದೇ ಮಠ, ಮಂದಿರಗಳನ್ನು ಸರ್ಕಾರ ವಶಪಡಿಸಿಕೊಳ್ಳಬಾರದು ಎಂದು ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಶನ್ ನ ರಾಜ್ಯ ಘಟಕದ ಅಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಸ್ವಯಂ ನಿರ್ಣಯದ ಮೂಲಕ ದೇವಾಲಯಗಳನ್ನು ಬಿಟ್ಟುಕೊಡಬೇಕು, ತಪ್ಪಿದಲ್ಲಿ ಕಾನೂನು ಹೋರಾಟ ನಡೆಸಲು ಮುಂದಾಗುವುದಾಗಿ ತಿಳಿಸಿದರು.
ಈ ಕುರಿತು ಅಭಿಪ್ರಾಯ ಸಂಗ್ರಹಿಸಲು ಇದೇ ಫೆ.16ರಂದು ಸಂಜೆ 4 ಗಂಟೆಗೆ ನಗರದ ಹೊಟೇಲ್ ರಾಜ್ ದರ್ಶನ್ ಸಭಾಂಗಣದಲ್ಲಿ ಸಾರ್ವಜನಿಕರ ಸಭೆ ಕರೆಯಲಾಗಿದೆ. ವಕೀಲರು, ಮಾಜಿ ಸೈನಿಕರು, ಅಧಿಕಾರಿಗಳು, ಎಲ್ಲಾ ಸಂಘ, ಸಂಸ್ಥೆಗಳ ಪ್ರಮುಖರು, ದೇವಾಲಯದ ಅರ್ಚಕರು, ಸಿಬ್ಬಂದಿಗಳು, ಕಾರ್ಮಿಕರು, ಭಕ್ತರು ಸಭೆಗೆ ಹಾಜರಾಗಿ ಅಭಿಪ್ರಾಯಗಳನ್ನು ಮಂಡಿಸಬಹುದಾಗಿದೆ ಎಂದರು.
ಪ್ರಸ್ತುತ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ಎಲ್ಲಾ ದೇವಾಲಯಗಳು ನಮ್ಮ ಪೂರ್ವಜರ ಶ್ರಮದಿಂದ ಸ್ಥಾಪಿಸಲಾಗಿದೆ. ಸರ್ಕಾರ ದೇವಾಲಯಗಳನ್ನು ನಿರ್ಮಾಣ ಮಾಡಿಲ್ಲ. ಆದಾಯ ಬರುವ ಖಾಸಗಿ ದೇವಾಲಯಗಳನ್ನು ಸರಕಾರ ವಶಪಡಿಸಿಕೊಳ್ಳುವುದಾದರೆ ಖಾಸಗಿ ಆಸ್ಪತ್ರೆ, ಮೆಡಿಕಲ್ ಕಾಲೇಜು, ಖಾಸಗಿ ಕಾಲೇಜುಗಳು, ಹೆಚ್ಚಾಗಿ ವರಮಾನ ಬರುವ ಮದ್ಯ ಮತ್ತು ಕಾರ್ಖಾನೆಗಳನ್ನು ಯಾಕೆ ವಶಪಡಿಸಿಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು.
ದೇವಾಲಯಗಳಿಂದ ಬಂದ ಆದಾಯದಲ್ಲಿ ಸರ್ಕಾರಿ ಶಾಲೆಗಳ ಕಟ್ಟಡವನ್ನು ನವೀಕರಣ ಮಾಡಬೇಕು, ಉತ್ತಮ ಶಿಕ್ಷಕರನ್ನು ನೇಮಕ ಮಾಡಬೇಕು ಮತ್ತು ಶಿಕ್ಷಕರಿಗೆ ಸಮರ್ಪಕವಾಗಿ ವೇತನ ಪಾವತಿಸಬೇಕು, 1ನೇ ತರಗತಿಯಿಂದ ಕನ್ನಡದ ಜೊತೆಯಲ್ಲಿ ಇಂಗ್ಲೀಷ್ ಕಲಿಕೆಯನ್ನು ಪ್ರಾರಂಭಿಸಬೇಕು, ಸರ್ಕಾರಿ ಆಸ್ಪತ್ರೆಗಳಿಗೆ ಸೌಲಭ್ಯ ಕಲ್ಪಿಸಬೇಕು, ರಾಜ್ಯದ ಎಲ್ಲಾ ಗೋಶಾಲೆಗಳ ಗೋವುಗಳಿಗೆ ಮೇವು ಒದಗಿಸಬೇಕು, ದೇವಾಲಯಗಳಿಗೆ ವರ್ಷಕ್ಕೊಂದು ಬಾರಿ ಸುಣ್ಣ ಬಣ್ಣ ಬಳಿಯಬೇಕು. ಅರ್ಚಕರಿಗೆ ಹಾಗೂ ಇತರ ಸಿಬ್ಬಂದಿಗಳಿಗೆ ಉತ್ತಮ ವೇತನ ನೀಡಬೇಕು ಎಂದು ಹರೀಶ್ ಜಿ.ಆಚಾರ್ಯ ಆಗ್ರಹಿಸಿದರು.
ಶುಕ್ರವಾರ ನಡೆಯುವ ಸಭೆಗೆ ಬರಲು ಸಾಧ್ಯವಾಗದವರು 9164857163, 9632611469 ಕ್ಕೆ ವಾಟ್ಸ್ ಆಪ್ ಮಾಡಿ ಅಭಿಪ್ರಾಯ ತಿಳಿಸಬಹುದು ಎಂದರು.
ಸುದ್ದಿಗೋಷ್ಠಿಯಲ್ಲಿ ಫೆಡರೇಶನ್ ನ ಜಿಲ್ಲಾ ಉಪಾಧ್ಯಕ್ಷ ಕೆ.ರವಿ ಹಾಗೂ ಮಡಿಕೇರಿ ತಾಲೂಕು ಅಧ್ಯಕ್ಷ ಬಿ.ಆರ್.ಪ್ರದೀಪ್ ಕರ್ಕೆರಾ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಬಜೆಟ್ ನಲ್ಲಿ ಕೊಡಗಿನ ಜನತೆಗೆ ಪೂರಕವಾಗುವ ಯೋಜನೆಗಳನ್ನು ಘೋಷಿಸಿ : ಡಾ.ಸಣ್ಣುವಂಡ ಕಾವೇರಪ್ಪ ಮನವಿ*
Next Article *ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.