Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಟ್ಟಣದ ವಿವಿಧ ಬಡಾವಣೆಗೆ ಒಳಚರಂಡಿ ಸಂಪರ್ಕಕ್ಕೆ ಅವಕಾಶ*  
  • *ಅಸುರಕ್ಷಿತ ಆಹಾರ ಮಾರಾಟಗಾರರ ವಿರುದ್ಧ ಕ್ರಮ*
  • *ಸೆ.4 ರಂದು ಶ್ರೀಕೃಷ್ಣ ಜನ್ಮಾಷ್ಠಮಿ*
  • *ವಿರಾಜಪೇಟೆಯಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ : ಅರ್ಹರಿಗೆ ವೀಲ್‌ಚೇರ್, ವಾಟರ್ ಬೆಡ್ ವಿತರಣೆ*
  • *ನಶೆ ಮುಕ್ತ ಭಾರತ ಅಭಿಯಾನ : ವಿರಾಜಪೇಟೆಯ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ*
  • *ವಿರಕ್ತ ದೊಡ್ಡಮಠದಲ್ಲಿ ಪ್ರವಾದಿ ಮುಹಮ್ಮದ್ (ಸ) ಸೀರತ್ ಕೃತಿಗಳ ಬಿಡುಗಡೆ*
  • *ಕೂಗೂರಿನಲ್ಲಿ ಸೆ.6ರಂದು ಒಕ್ಕಲಿಗರ ಯುವ ವೇದಿಕೆಯಿಂದ 10ನೇ ವರ್ಷದ ಕೆಸರುಗದ್ದೆ ಕ್ರೀಡಾ ಹಬ್ಬ*
  • *ಸುಂಟಿಕೊಪ್ಪ : ನಾರಾಯಣ ಗುರು ಬಿಲ್ಲವ ಸೇವಾ ಸಂಘದಿಂದ ರಕ್ಷಾಬಂಧನ ಕಾರ್ಯಕ್ರಮ*
  • *ಮೂಗಿಗೆ ತುಪ್ಪ ಸವರುವುದನ್ನು ಬಿಡಿ, ರಸ್ತೆಗಳ ಅಭಿವೃದ್ಧಿಗೆ ರೂ.1000 ಕೋಟಿ ಕೊಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ಸುಂಟಿಕೊಪ್ಪ ಮಾಲಯಾಳಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರೇಮಿಗಳ ದಿನಾಚರಣೆಯ ವಿಶೇಷ*
ಇತ್ತೀಚಿನ ಸುದ್ದಿಗಳು ವಿಶೇಷ

*ಪ್ರೇಮಿಗಳ ದಿನಾಚರಣೆಯ ವಿಶೇಷ*

ಫೆಬ್ರವರಿ 13, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

NEWS DESK : ಪ್ರೇಮಿಗಳಿಗೆ ಪವಿತ್ರವಾದ ದಿನ ಫೆ.14 ಈ ದಿನವನ್ನು ಪ್ರಪಂಚದಂದ್ಯಾತ ಪ್ರೇಮಿಗಳು ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಾರೆ. ಈ ಪ್ರೀತಿ ಪ್ರೇಮ ಪ್ರಣಯಗಳಿಂದ ದೂರ ಇರಬೇಕೆಂದು ಮನಸ್ಸು ಹೇಳಿದ್ದರೂ ಫೆಬ್ರವರಿ ತಿಂಗಳು ಬರುತ್ತಿದ್ದಂತೆ, ಎಂದಿನಂತೆ ಹೃದಯದಲ್ಲಿ ಪ್ರಣಯದ ಹೂಗಳು ಅರಳಿಯೇ ಬಿಡುತ್ತದೆ. ಈ ದಿನ ಪ್ರೇಮಿಗಳ ಪಾಲಿನ ವರದಾನದ ದಿನವಾಗಿದ್ದು, ಈ ದಿನದಂದು ಪೇಮಿಗಳು ಅದೆಷ್ಟೋ ದಿನಗಳಿಂದ ತಮ್ಮ ಮನಸ್ಸಿನಲ್ಲಿ ಅದುಮಿಟ್ಟುಕೊಂಡಿರುವ ಭಾವನೆಗಳನ್ನು ತನ್ನ ಪ್ರಿಯಕರನೊಂದಿಗೆ ಅಥವಾ ಪ್ರೇಯಸಿಗೆ ತಿಳಿಸುವ ಅತ್ಯಮೂಲ ದಿನ.
ಈ ದಿನ ಪ್ರೀತಿ ಮಾನವ ಲೋಕದ ಅತ್ಯದ್ಭುತ ಶಕ್ತಿ ಪ್ರೀತಿ, ಎಂದರೆ ತಮ್ಮ ಹುಟ್ಟಿನಿಂದ ಸಾವಿನವರೆಗೂ ತಮ್ಮ ಜೊತೆಯಲ್ಲಿ ಇರಬೇಕಾದ ಅಮೂಲ್ಯವಾದ ಭಾವನೆ. ಇದರಲ್ಲಿ ಮಹಾ ಶಕ್ತಿಯೇ ಆಡಗಿದೆ. ಪ್ರೀತಿ, ವಾತ್ಯಲ್ಸ, ಇಷ್ಟ, ಕಾಳಜಿ, ಕರುಣೆ ಎಲ್ಲವೂ ಪ್ರೀತಿಯಲ್ಲಿ ಅಡಗಿದೆ. ಇದು ಒಂದು ಮಹಾಸಾಗರವೆ ಆಗಿರುತ್ತದೆ.
ಪ್ರೀತಿಯ ಸಂಕೇತ ಕೆಂಪು ಬಣ್ಣ, ಅದರಲ್ಲೂ ಕೆಂಪು ಗುಲಾಬಿ ವಿಶೇಷ, ಪ್ರೇಮಿಗಳು ತಮ್ಮ ಹೃದಯದಲ್ಲಿರುವ ಪ್ರೀತಿಯನ್ನು ಅಥವಾ ಮನಸ್ಸಿನ ಭಾವನೆಗಳನ್ನೂಆ ದಿನ ಕೆಂಪು ಗುಲಾಬಿಯನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಮನಸ್ಸಿನ ಭಾವನೆಗಳನೂ ಪ್ರಿಯಕರ ಅಥವಾ ಪ್ರೇಯಸಿಗೆ ಗುಲಾಬಿಯನ್ನು ನೀಡುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಆಲ್ಲದೆ ಈ ದಿನವನ್ನು ವಿವಿಧ ರೀತಿಯಲ್ಲಿ ಆಚರಣೆ ಮಾಡುವ ಮೂಲಕ ತಮ್ಮಲ್ಲಿರುವ ಪ್ರೀತಿಯ ಭಾವನೆಗಳನ್ನು ಹಂಚಿಕೊಳ್ಳುತ್ತಾರೆ. ಆ ಕ್ಷಣವನ್ನು ಮರೆಯಲಾಗದ ಕ್ಷಣಗಳಂತೆ ಕಳೆಯುತ್ತಾರೆ. ಕೆಲವು ಸಂಬಂಧಗಳು ಆ ಪರಶಿವನೇ ಖುದ್ದಾಗಿ ನಿಂತು ಹೋಗುತ್ತಿರುವುದನ್ನು ನಾವುಗಳು ಕಾಣಬಹುದು. ಶುದ್ಧವಾದ ನೈಮಲ್ಯವಾದ ಪ್ರಣಯವು ನಮ್ಮ ಜೀವನದ ಪುಣ್ಯಗಳಲ್ಲಿ ಒಂದಾಗಿದು ಅದನ್ನು ಅನುಭವಿಸುವುದೆ ಭಾಗ್ಯ. ಪ್ರೇಮಕ್ಕೆ ಕಣ್ಣಿಲ್ಲ, ಜಾತಿ ಮತ ಬೇಕಾಗಿಲ್ಲ ಮನಸೊಂದಿದ್ದರೆ ಸಾಕು.
ಪ್ರಸ್ತುತ ಸನ್ನಿವೇಶದಲ್ಲಿ ಮೊಬೈಲ್ ಎಂಬ ವಸ್ತುವಿನಿಂದ ಪ್ರೀತಿ ಪ್ರೇಮ ಹೇಗೆ ಬಾರುತ್ತೇ! ಹೇಗೆ ಹೋಗುತ್ತೇ? ಎಂಬುವುದು ತಿಳಿಯದಾಗಿದೆ. ಆಧುನಿಕತೆಗೆ ತಕ್ಕಂತೆ ಪ್ರೇಮ ಕೂಡ ಬದಲಾವಣೆಗಳನ್ನು ಕಾಣುತ್ತಿದ್ದೇವೆ. ಇದರ ಬಗ್ಗೆ ಹಲವಾರು ಉದಾರಣೆಗಳು ನಮ್ಮ ಕಣ್ಣ ಮುಂದೆ ಇದೆ. ಇದರಿಂದ ಅದೆಷ್ಟೋ ಪ್ರೇಮಿಗಳು ಮೋಸಕ್ಕೆ ಬಲಿಯಾಗುತ್ತಿರುವುದನ್ನು ನಾವುಗಳು ಕಾಣುತ್ತಿದ್ದೇವೆ. ಪ್ರೀತಿಯು ಗೆಲುವಿಗೆ ಮುಖ್ಯ ಪಾತ್ರವಹಿಸುವುದು. ವಿಶ್ವಾಸ, ನಿಜವಾದ ಪ್ರೀತಿಯಲ್ಲಿ ಅವಕಾಶವಿರುವುದು ಸ್ನೇಹಕ್ಕೆ ಮಾತ್ರ
ಪ್ರತಿ ಪ್ರೇಮಿಗಳು ಜೀವನ ಪರಿಯಂತ ಜೊತೆಯಾಗಿ ಬಾಳಬೇಕೆಂಬ ಬಯಕೆಯನ್ನು ಹೊಂದಿರುತ್ತಾರೆ ಪರಸ್ಪರ ಜೊತೆಯಾಗಿ ಈ ನಿರ್ಧಾರವನ್ನು ಕೈಗೊಳ್ಳುವ ದಿನವು ಪ್ರೇಮಿಗಳ ದಿನಾಚರಣೆಯಲ್ಲಿ ಅಡಗಿದೆ ಎಂದರೆ ಸುಳ್ಳಾಗದು. ಈ ದಿನವನ್ನು ತನ್ನ ಪ್ರೀತಿಯ ಹೃದಯದೊಡಯನಿಗೆ ಅಥವಾ ಹೃದಯದೊಡತಿಗೆ ವ್ಯಕ್ತ ಪಡಿಸುವ ದಿನ ಹಾಗೂ ಜೀವನ ಸಂಗತಿಯನ್ನು ಆಯ್ದುಕೊಳ್ಳುವ ದಿನವಾಗಿದೆ. ನೈಜ ಪ್ರೀತಿಗೆ ಅಂತ್ಯ ಎಂಬುವುದೆ ಇಲ್ಲ ಪ್ರೀತಿಯಲ್ಲಿ ನಂಬಿಕೆ ಇಟ್ಟವರಿಗೆ ಮೀಸಲಾಗಿರುವ ಈ ದಿನದಲ್ಲಿ ಪ್ರೀತಿಗೊಂದು ಅರ್ಥವಿರಬೇಕು, ಇದ್ದರೆ ಮಾತ್ರ ಪ್ರೀತಿ ಶಾಶ್ವತ, ಪ್ರೇಮಿಗಳಾದ ನಾವುಗಳು ಈ ದಿನವನ್ನು ಸಂಭ್ರಮದಿಂದ ಆಚರಿಸೋಣ ಎಲ್ಲ ಪ್ರೇಮಿಗಳಿಗೂ ಪ್ರೇಮಿಗಳ ದಿನದ ಶುಭಾಶಯಗಳು.

ಲೇಖನ : ಪಿ.ಪಿ.ಸುಕುಮಾರ (ಹಾಕತ್ತೂರು) 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಟ್ಟಣದ ವಿವಿಧ ಬಡಾವಣೆಗೆ ಒಳಚರಂಡಿ ಸಂಪರ್ಕಕ್ಕೆ ಅವಕಾಶ*  

ಆಗಷ್ಟ್ 31, 2026

*ಅಸುರಕ್ಷಿತ ಆಹಾರ ಮಾರಾಟಗಾರರ ವಿರುದ್ಧ ಕ್ರಮ*

ಆಗಷ್ಟ್ 31, 2026

*ಸೆ.4 ರಂದು ಶ್ರೀಕೃಷ್ಣ ಜನ್ಮಾಷ್ಠಮಿ*

ಆಗಷ್ಟ್ 31, 2026

*ಅಸುರಕ್ಷಿತ ಆಹಾರ ಮಾರಾಟಗಾರರ ವಿರುದ್ಧ ಕ್ರಮ*

ಆಗಷ್ಟ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.31 NEWS DESK : ಕೊಡಗು ಜಿಲ್ಲೆಯಲ್ಲಿ 2025-26 ಹಾಗೂ 2026-27ನೇ ಸಾಲಿನಲ್ಲಿ ಪ್ರಸ್ತುತ ದಿನಾಂಕದವರೆಗೆ ಒಟ್ಟು 899…

*ಸೆ.4 ರಂದು ಶ್ರೀಕೃಷ್ಣ ಜನ್ಮಾಷ್ಠಮಿ*

ಆಗಷ್ಟ್ 31, 2026

*ವಿರಾಜಪೇಟೆಯಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ : ಅರ್ಹರಿಗೆ ವೀಲ್‌ಚೇರ್, ವಾಟರ್ ಬೆಡ್ ವಿತರಣೆ*

ಆಗಷ್ಟ್ 31, 2026

*ನಶೆ ಮುಕ್ತ ಭಾರತ ಅಭಿಯಾನ : ವಿರಾಜಪೇಟೆಯ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ*

ಆಗಷ್ಟ್ 31, 2026

*ವಿರಕ್ತ ದೊಡ್ಡಮಠದಲ್ಲಿ ಪ್ರವಾದಿ ಮುಹಮ್ಮದ್ (ಸ) ಸೀರತ್ ಕೃತಿಗಳ ಬಿಡುಗಡೆ*

ಆಗಷ್ಟ್ 31, 2026

*ಕೂಗೂರಿನಲ್ಲಿ ಸೆ.6ರಂದು ಒಕ್ಕಲಿಗರ ಯುವ ವೇದಿಕೆಯಿಂದ 10ನೇ ವರ್ಷದ ಕೆಸರುಗದ್ದೆ ಕ್ರೀಡಾ ಹಬ್ಬ*

ಆಗಷ್ಟ್ 31, 2026

*ಸುಂಟಿಕೊಪ್ಪ : ನಾರಾಯಣ ಗುರು ಬಿಲ್ಲವ ಸೇವಾ ಸಂಘದಿಂದ ರಕ್ಷಾಬಂಧನ ಕಾರ್ಯಕ್ರಮ*

ಆಗಷ್ಟ್ 31, 2026

*ಮೂಗಿಗೆ ತುಪ್ಪ ಸವರುವುದನ್ನು ಬಿಡಿ, ರಸ್ತೆಗಳ ಅಭಿವೃದ್ಧಿಗೆ ರೂ.1000 ಕೋಟಿ ಕೊಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 31, 2026

*ಸುಂಟಿಕೊಪ್ಪ ಮಾಲಯಾಳಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

ಆಗಷ್ಟ್ 31, 2026

 *ದೆಹಲಿಯ ತಲ್ ಸೈನಿಕ್ ಶಿಬಿರಕ್ಕೆ ಕೊಡಗು ವಿದ್ಯಾಲಯದ ಎನ್.ಸಿ.ಸಿ ಕೆಡೆಟ್ ಆಯ್ಕೆ*

ಆಗಷ್ಟ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.