Facebook Twitter WhatsApp Email Telegram Copy Link ವಿರಾಜಪೇಟೆ ಫೆ.19 NEWS DESK : ಕೇಂದ್ರ ಸಾಹಿತ್ಯ ಅಕಾಡೆಮಿಯು ಆಂದ್ರ ಪ್ರದೇಶದ ವಿಜಯವಾಡ ಆಂದ್ರ ಲಾಯಲ್ ಕಾಲೇಜಿನ ಸಹಯೋಗದಲ್ಲಿ ಫೆ.21ರಂದು ನಡೆಸುವ ಅಂತಾರಾಷ್ಟ್ರೀಯ ಮಾತೃ ಭಾಷಾ ದಿನಾಚರಣೆಯಲ್ಲಿ ಕೊಡವ ಭಾಷಾ ಕವಿಯಾಗಿ ಮುಲ್ಲೇಂಗಡ ಮಧೋಷ್ ಪೂವಯ್ಯ ಭಾಗವಹಿಸಲಿದ್ದಾರೆ.
*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*ಆಗಷ್ಟ್ 26, 2026