Facebook Twitter WhatsApp Email Telegram Copy Link ವಿರಾಜಪೇಟೆ ಫೆ.19 NEWS DESK : ಕೇಂದ್ರ ಸಾಹಿತ್ಯ ಅಕಾಡೆಮಿಯು ಆಂದ್ರ ಪ್ರದೇಶದ ವಿಜಯವಾಡ ಆಂದ್ರ ಲಾಯಲ್ ಕಾಲೇಜಿನ ಸಹಯೋಗದಲ್ಲಿ ಫೆ.21ರಂದು ನಡೆಸುವ ಅಂತಾರಾಷ್ಟ್ರೀಯ ಮಾತೃ ಭಾಷಾ ದಿನಾಚರಣೆಯಲ್ಲಿ ಕೊಡವ ಭಾಷಾ ಕವಿಯಾಗಿ ಮುಲ್ಲೇಂಗಡ ಮಧೋಷ್ ಪೂವಯ್ಯ ಭಾಗವಹಿಸಲಿದ್ದಾರೆ.